ಬ್ರೇಕಿಂಗ್ ನ್ಯೂಸ್
10-09-23 12:12 pm HK News Desk ದೇಶ - ವಿದೇಶ
ನವದೆಹಲಿ, ಸೆ.10: ಬ್ರಿಟನ್ ಪ್ರಧಾನಿ ರಿಷಿ ಸುನಕ್ ಮತ್ತು ಅವರ ಪತ್ನಿ ಅಕ್ಷತಾ ಮೂರ್ತಿ ಭಾನುವಾರ ಬೆಳಗ್ಗೆ ದೆಹಲಿಯ ಅಕ್ಷರಧಾಮ ದೇವಸ್ಥಾನಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದರು.
ಎರಡು ದಿನಗಳ ಜಿ20 ಶೃಂಗಸಭೆಯಲ್ಲಿ ಭಾಗವಹಿಸಲು ಸುನಕ್ ಅವರು ದೆಹಲಿಗೆ ಆಗಮಿಸಿದ್ದಾರೆ. ಬ್ರಿಟನ್ ಪ್ರಧಾನಿಯಾದ ನಂತರ ರಿಷಿ ಸುನಕ್ ಅವರ ಮೊದಲ ಅಧಿಕೃತ ಭಾರತ ಭೇಟಿ ಇದಾಗಿದೆ.



ಅಕ್ಷರಧಾಮ ದೇವಾಲಯಕ್ಕೆ ಭೇಟಿ ನೀಡಿದ ವೇಳೆ ಮಾತನಾಡಿದ ಅವರು, ಹಿಂದು ಎಂದು ಹೇಳಿಕೊಳ್ಳಲು ಹೆಮ್ಮೆಯಾಗುತ್ತಿದೆ ಎಂದಿದ್ದಾರೆ. ತನ್ನ ದೆಹಲಿ ಭೇಟಿ ಮಹತ್ವದ್ದಾಗಿದೆ. ಸಮಯಾವಕಾಶ ಹೊಂದಿಸಿಕೊಂಡು ಇಲ್ಲಿನ ದೇಗುಲಗಳಿಗೆ ಭೇಟಿ ನೀಡುವ ಇಂಗಿತ ಇದೆ ಎಂದು ಹೇಳಿಕೊಂಡಿದ್ದಾರೆ.
)

ದೇವಾಲಯದಲ್ಲಿ ಸುಮಾರು ಒಂದು ಗಂಟೆಗಳ ಕಾಲ ಇದ್ದ ಸುನಕ್ ದಂಪತಿಗೆ ದೇವಾಲಯದ ಸುತ್ತ ಹೆಚ್ಚಿನ ಭದ್ರತೆ ನೀಡಲಾಗಿತ್ತು. ಮೊನ್ನೆ ಶುಕ್ರವಾರ, ಸುನಕ್ ಅವರು ರಕ್ಷಾ ಬಂಧನ ಆಚರಿಸಿಕೊಂಡಿದ್ದರು. ಆದರೆ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲು ಅವಕಾಶ ಸಿಗಲಿಲ್ಲ. ಆದ ಕಾರಣ ದೇವಸ್ಥಾನಕ್ಕೆ ಭೇಟಿ ನೀಡುವ ಮೂಲಕ 'ಅದನ್ನು ಸರಿದೂಗಿಸಲು' ಆಶಿಸಿದ್ದರು ಎಂದು ಹೇಳಲಾಗಿದೆ.
ರಿಷಿ ಸುನಕ್ ಭೇಟಿ ಬಗ್ಗೆ ಪ್ರತಿಕ್ರಿಯಿಸಿದ ಅಕ್ಷರಧಾಮ ದೇವಸ್ಥಾನದ ಪ್ರಮುಖರಾದ ಜ್ಯೋತೀಂದ್ರ ದವೆ, ಸುನಕ್ ಭೇಟಿ ವಿಶೇಷವಾಗಿತ್ತು. ತುಂಬ ಭಕ್ತಿಯಿಂದ ದೇವಸ್ಥಾನದಲ್ಲಿ ಆರತಿ, ಪೂಜೆ ನೆರವೇರಿಸಿದ್ದಾರೆ. ಅವರಿಗೆ ದೇವಸ್ಥಾನದ ಮಾದರಿಯನ್ನು ಗಿಫ್ಟ್ ನೀಡಿದ್ದೇವೆ, ಪ್ರತಿ ನಿಮಿಷವನ್ನೂ ಅವರಿಲ್ಲಿ ಆನಂದಿಸಿದ್ದಾರೆ ಎಂದರು..
Prime Minister of the United Kingdom (UK), Rishi Sunak, offered prayers at Akshardham Temple on Sunday morning. After offering prayers, Sunak left the Akshardham Temple premises to accompany world leaders at Rajghat.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm