ಬ್ರೇಕಿಂಗ್ ನ್ಯೂಸ್
10-09-23 12:12 pm HK News Desk ದೇಶ - ವಿದೇಶ
ನವದೆಹಲಿ, ಸೆ.10: ಬ್ರಿಟನ್ ಪ್ರಧಾನಿ ರಿಷಿ ಸುನಕ್ ಮತ್ತು ಅವರ ಪತ್ನಿ ಅಕ್ಷತಾ ಮೂರ್ತಿ ಭಾನುವಾರ ಬೆಳಗ್ಗೆ ದೆಹಲಿಯ ಅಕ್ಷರಧಾಮ ದೇವಸ್ಥಾನಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದರು.
ಎರಡು ದಿನಗಳ ಜಿ20 ಶೃಂಗಸಭೆಯಲ್ಲಿ ಭಾಗವಹಿಸಲು ಸುನಕ್ ಅವರು ದೆಹಲಿಗೆ ಆಗಮಿಸಿದ್ದಾರೆ. ಬ್ರಿಟನ್ ಪ್ರಧಾನಿಯಾದ ನಂತರ ರಿಷಿ ಸುನಕ್ ಅವರ ಮೊದಲ ಅಧಿಕೃತ ಭಾರತ ಭೇಟಿ ಇದಾಗಿದೆ.



ಅಕ್ಷರಧಾಮ ದೇವಾಲಯಕ್ಕೆ ಭೇಟಿ ನೀಡಿದ ವೇಳೆ ಮಾತನಾಡಿದ ಅವರು, ಹಿಂದು ಎಂದು ಹೇಳಿಕೊಳ್ಳಲು ಹೆಮ್ಮೆಯಾಗುತ್ತಿದೆ ಎಂದಿದ್ದಾರೆ. ತನ್ನ ದೆಹಲಿ ಭೇಟಿ ಮಹತ್ವದ್ದಾಗಿದೆ. ಸಮಯಾವಕಾಶ ಹೊಂದಿಸಿಕೊಂಡು ಇಲ್ಲಿನ ದೇಗುಲಗಳಿಗೆ ಭೇಟಿ ನೀಡುವ ಇಂಗಿತ ಇದೆ ಎಂದು ಹೇಳಿಕೊಂಡಿದ್ದಾರೆ.
)

ದೇವಾಲಯದಲ್ಲಿ ಸುಮಾರು ಒಂದು ಗಂಟೆಗಳ ಕಾಲ ಇದ್ದ ಸುನಕ್ ದಂಪತಿಗೆ ದೇವಾಲಯದ ಸುತ್ತ ಹೆಚ್ಚಿನ ಭದ್ರತೆ ನೀಡಲಾಗಿತ್ತು. ಮೊನ್ನೆ ಶುಕ್ರವಾರ, ಸುನಕ್ ಅವರು ರಕ್ಷಾ ಬಂಧನ ಆಚರಿಸಿಕೊಂಡಿದ್ದರು. ಆದರೆ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲು ಅವಕಾಶ ಸಿಗಲಿಲ್ಲ. ಆದ ಕಾರಣ ದೇವಸ್ಥಾನಕ್ಕೆ ಭೇಟಿ ನೀಡುವ ಮೂಲಕ 'ಅದನ್ನು ಸರಿದೂಗಿಸಲು' ಆಶಿಸಿದ್ದರು ಎಂದು ಹೇಳಲಾಗಿದೆ.
ರಿಷಿ ಸುನಕ್ ಭೇಟಿ ಬಗ್ಗೆ ಪ್ರತಿಕ್ರಿಯಿಸಿದ ಅಕ್ಷರಧಾಮ ದೇವಸ್ಥಾನದ ಪ್ರಮುಖರಾದ ಜ್ಯೋತೀಂದ್ರ ದವೆ, ಸುನಕ್ ಭೇಟಿ ವಿಶೇಷವಾಗಿತ್ತು. ತುಂಬ ಭಕ್ತಿಯಿಂದ ದೇವಸ್ಥಾನದಲ್ಲಿ ಆರತಿ, ಪೂಜೆ ನೆರವೇರಿಸಿದ್ದಾರೆ. ಅವರಿಗೆ ದೇವಸ್ಥಾನದ ಮಾದರಿಯನ್ನು ಗಿಫ್ಟ್ ನೀಡಿದ್ದೇವೆ, ಪ್ರತಿ ನಿಮಿಷವನ್ನೂ ಅವರಿಲ್ಲಿ ಆನಂದಿಸಿದ್ದಾರೆ ಎಂದರು..
Prime Minister of the United Kingdom (UK), Rishi Sunak, offered prayers at Akshardham Temple on Sunday morning. After offering prayers, Sunak left the Akshardham Temple premises to accompany world leaders at Rajghat.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm