ಬ್ರೇಕಿಂಗ್ ನ್ಯೂಸ್
10-09-23 12:12 pm HK News Desk ದೇಶ - ವಿದೇಶ
ನವದೆಹಲಿ, ಸೆ.10: ಬ್ರಿಟನ್ ಪ್ರಧಾನಿ ರಿಷಿ ಸುನಕ್ ಮತ್ತು ಅವರ ಪತ್ನಿ ಅಕ್ಷತಾ ಮೂರ್ತಿ ಭಾನುವಾರ ಬೆಳಗ್ಗೆ ದೆಹಲಿಯ ಅಕ್ಷರಧಾಮ ದೇವಸ್ಥಾನಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದರು.
ಎರಡು ದಿನಗಳ ಜಿ20 ಶೃಂಗಸಭೆಯಲ್ಲಿ ಭಾಗವಹಿಸಲು ಸುನಕ್ ಅವರು ದೆಹಲಿಗೆ ಆಗಮಿಸಿದ್ದಾರೆ. ಬ್ರಿಟನ್ ಪ್ರಧಾನಿಯಾದ ನಂತರ ರಿಷಿ ಸುನಕ್ ಅವರ ಮೊದಲ ಅಧಿಕೃತ ಭಾರತ ಭೇಟಿ ಇದಾಗಿದೆ.



ಅಕ್ಷರಧಾಮ ದೇವಾಲಯಕ್ಕೆ ಭೇಟಿ ನೀಡಿದ ವೇಳೆ ಮಾತನಾಡಿದ ಅವರು, ಹಿಂದು ಎಂದು ಹೇಳಿಕೊಳ್ಳಲು ಹೆಮ್ಮೆಯಾಗುತ್ತಿದೆ ಎಂದಿದ್ದಾರೆ. ತನ್ನ ದೆಹಲಿ ಭೇಟಿ ಮಹತ್ವದ್ದಾಗಿದೆ. ಸಮಯಾವಕಾಶ ಹೊಂದಿಸಿಕೊಂಡು ಇಲ್ಲಿನ ದೇಗುಲಗಳಿಗೆ ಭೇಟಿ ನೀಡುವ ಇಂಗಿತ ಇದೆ ಎಂದು ಹೇಳಿಕೊಂಡಿದ್ದಾರೆ.
)

ದೇವಾಲಯದಲ್ಲಿ ಸುಮಾರು ಒಂದು ಗಂಟೆಗಳ ಕಾಲ ಇದ್ದ ಸುನಕ್ ದಂಪತಿಗೆ ದೇವಾಲಯದ ಸುತ್ತ ಹೆಚ್ಚಿನ ಭದ್ರತೆ ನೀಡಲಾಗಿತ್ತು. ಮೊನ್ನೆ ಶುಕ್ರವಾರ, ಸುನಕ್ ಅವರು ರಕ್ಷಾ ಬಂಧನ ಆಚರಿಸಿಕೊಂಡಿದ್ದರು. ಆದರೆ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲು ಅವಕಾಶ ಸಿಗಲಿಲ್ಲ. ಆದ ಕಾರಣ ದೇವಸ್ಥಾನಕ್ಕೆ ಭೇಟಿ ನೀಡುವ ಮೂಲಕ 'ಅದನ್ನು ಸರಿದೂಗಿಸಲು' ಆಶಿಸಿದ್ದರು ಎಂದು ಹೇಳಲಾಗಿದೆ.
ರಿಷಿ ಸುನಕ್ ಭೇಟಿ ಬಗ್ಗೆ ಪ್ರತಿಕ್ರಿಯಿಸಿದ ಅಕ್ಷರಧಾಮ ದೇವಸ್ಥಾನದ ಪ್ರಮುಖರಾದ ಜ್ಯೋತೀಂದ್ರ ದವೆ, ಸುನಕ್ ಭೇಟಿ ವಿಶೇಷವಾಗಿತ್ತು. ತುಂಬ ಭಕ್ತಿಯಿಂದ ದೇವಸ್ಥಾನದಲ್ಲಿ ಆರತಿ, ಪೂಜೆ ನೆರವೇರಿಸಿದ್ದಾರೆ. ಅವರಿಗೆ ದೇವಸ್ಥಾನದ ಮಾದರಿಯನ್ನು ಗಿಫ್ಟ್ ನೀಡಿದ್ದೇವೆ, ಪ್ರತಿ ನಿಮಿಷವನ್ನೂ ಅವರಿಲ್ಲಿ ಆನಂದಿಸಿದ್ದಾರೆ ಎಂದರು..
Prime Minister of the United Kingdom (UK), Rishi Sunak, offered prayers at Akshardham Temple on Sunday morning. After offering prayers, Sunak left the Akshardham Temple premises to accompany world leaders at Rajghat.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm