ಬ್ರೇಕಿಂಗ್ ನ್ಯೂಸ್
12-09-23 11:17 am HK News Desk ದೇಶ - ವಿದೇಶ
ಕೈರೋ, ಸೆ.12: ಉತ್ತರ ಆಫ್ರಿಕಾದ ದೇಶದ ಪೂರ್ವ ಭಾಗಗಳಲ್ಲಿ ಡೇನಿಯಲ್ ಚಂಡಮಾರುತ ಹಾಗೂ ಪ್ರವಾಹದ ಅಬ್ಬರಕ್ಕೆ ಸುಮಾರು 2,000 ಜನರು ಮೃತಪಟ್ಟಿರುವುದಾಗಿ ಲಿಬಿಯಾ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಅಲ್-ಮಾಸ್ರ್ ಟೆಲಿವಿಷನ್ ಸ್ಟೇಷನ್ಗೆ ದೂರವಾಣಿ ಸಂದರ್ಶನದಲ್ಲಿ, ಪ್ರಧಾನ ಮಂತ್ರಿ ಒಸಾಮಾ ಹಮದ್ ಅವರು ಪೂರ್ವ ನಗರವಾದ ಡರ್ನಾದಲ್ಲಿ 2,000 ಜನರು ಚಂದ್ರಮರುತ ಹೊಡೆತಕ್ಕೆ ಮೃತಪಟ್ಟಿರುವುದಾಗಿ ಹಾಗೂ ಸಾವಿರಾರು ಜನರು ಕಾಣೆಯಾಗಿರುವುದಾಗಿ ಹೇಳಿದ್ದಾರೆ.



ಘಟನೆಗೆ ಸಂಬಂಧಿಸಿ ಪ್ರಧಾನಿ ಮೂರು ದಿನಗಳ ಶೋಕಾಚರಣೆಯನ್ನು ಘೋಷಿಸಿದರು ಮತ್ತು ದೇಶಾದ್ಯಂತ ಧ್ವಜಗಳನ್ನು ಅರ್ಧಮಟ್ಟಕ್ಕೆ ಹಾರಿಸಲು ಆದೇಶಿಸಿದ್ದಾರೆ ಎನ್ನಲಾಗಿದೆ.
ಡೇನಿಯಲ್ ಚಂಡಮಾರುತದ ಬಳಿಕ ಡರ್ನಾದಲ್ಲಿ ಉಂಟಾದ ಪ್ರವಾಹದಿಂದ ಭಾರಿ ವಿನಾಶವನ್ನು ಉಂಟುಮಾಡಿದೆ. ಪೂರ್ವ ಲಿಬಿಯಾ ಸರ್ಕಾರದ ಆರೋಗ್ಯ ಸಚಿವ ಓಥ್ಮಾನ್ ಅಬ್ದುಲ್ಜಲೀಲ್ ಅವರು ಸೌದಿ ಒಡೆತನದ ಸುದ್ದಿ ಚಾನೆಲ್ ಅಲ್-ಅರೇಬಿಯಾಗೆ ದೂರವಾಣಿ ಸಂದರ್ಶನದಲ್ಲಿ ಸಾವಿನ ಸಂಖ್ಯೆಯನ್ನು ಘೋಷಿಸಿದರು.
Authorities in eastern Libya said at least 2,000 people were killed and thousands more were missing after a massive flood ripped through the city of Derna following a heavy storm and rain.Ahmed Mismari, the spokesperson for the Libyan National Army (LNA) that controls eastern Libya, said in a televised news conference that the disaster came after dams above Derna had collapsed, "sweeping whole neighbourhoods with their residents into the sea".
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm