ಬ್ರೇಕಿಂಗ್ ನ್ಯೂಸ್
13-09-23 10:04 pm HK News Desk ದೇಶ - ವಿದೇಶ
ಕಾಸರಗೋಡು, ಸೆ.13: ಕೇಂದ್ರ ಗೃಹ ಸಚಿವಾಲಯದ ಸೂಚನೆಯಂತೆ ಜಿಲ್ಲೆಯ ಸೂಕ್ಷ್ಮ ಪ್ರದೇಶಗಳಾದ ಕಾಸರಗೋಡು ನಗರ, ಕುಂಬಳೆ, ಉಪ್ಪಳ ಪೇಟೆಯಲ್ಲಿ ಕೇಂದ್ರೀಯ ಕ್ಷಿಪ್ರ ಕಾರ್ಯಾಚರಣೆ ಪಡೆಯಿಂದ ಪಥಸಂಚಲನ ನಡೆಸಲಾಗಿದೆ.
ಆರ್ ಎಎಫ್ ಪಡೆಯ ಅಸಿಸ್ಟೆಂಟ್ ಕಮಾಂಡೆಂಟ್ ಎಂ. ಭಾರತಿ ನೇತೃತ್ವದಲ್ಲಿ 68 ಮಂದಿ ಸದಸ್ಯರ ಕ್ಷಿಪ್ರ ಕಾರ್ಯಾಚರಣೆ ಪಡೆ ಕಾಸರಗೋಡು ಹೊಸ ಬಸ್ ನಿಲ್ದಾಣ, ವಿದ್ಯಾನಗರ, ಕುಂಬಳೆ ಮತ್ತಿತರ ಕಡೆಗಳಲ್ಲಿ ಬುಧವಾರ ಪಥಸಂಚಲನ ನಡೆಸಿದೆ.
ಕೇಂದ್ರ ಕ್ಷಿಪ್ರ ಕಾರ್ಯಾಚರಣೆ ಪಡೆಯ ಚೆನ್ನೈ ವಿಭಾಗದ 97 ಸದಸ್ಯರು ಕಾಸರಗೋಡಿಗೆ ಬಂದಿದ್ದಾರೆ. ದೇಶದಲ್ಲಿ ತಲೆಯೆತ್ತುತ್ತಿರುವ ಸನಾತನ ಧರ್ಮ ವಿವಾದ, ಸಮುದಾಯ ಸ್ಪರ್ಧೆ, ಇದರಿಂದ ಉಂಟಾಗಬಹುದಾದ ರಾಜಕೀಯ ಘರ್ಷಣೆ, ಕಾನೂನು ಪಾಲನೆ, ಸಾರ್ವಜನಿಕರ ಭೀತಿ ನಿವಾರಣೆ ಮೊದಲಾದ ಗುರಿಯೊಂದಿಗೆ ಕ್ಷಿಪ್ರ ಕಾರ್ಯಾಚರಣೆ ಪಡೆಯಿಂದ ಪಥ ಸಂಚಲನ ನಡೆಸಲಾಗಿದೆ. ಕಾಸರಗೋಡು ಪೊಲೀಸರು ಜತೆಗೆ ಸಾಥ್ ನೀಡಿದ್ದರು.
A squad of the Rapid Action Force staged a march past in Kasargod, Kumble and Uppala market as per the directions of the union home ministry. A 68-member team led by assistant commandant M Bharathi staged a march past at the new bus station and Vidyanagar among a few other locations.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm