ಬ್ರೇಕಿಂಗ್ ನ್ಯೂಸ್
13-09-23 10:04 pm HK News Desk ದೇಶ - ವಿದೇಶ
ಕಾಸರಗೋಡು, ಸೆ.13: ಕೇಂದ್ರ ಗೃಹ ಸಚಿವಾಲಯದ ಸೂಚನೆಯಂತೆ ಜಿಲ್ಲೆಯ ಸೂಕ್ಷ್ಮ ಪ್ರದೇಶಗಳಾದ ಕಾಸರಗೋಡು ನಗರ, ಕುಂಬಳೆ, ಉಪ್ಪಳ ಪೇಟೆಯಲ್ಲಿ ಕೇಂದ್ರೀಯ ಕ್ಷಿಪ್ರ ಕಾರ್ಯಾಚರಣೆ ಪಡೆಯಿಂದ ಪಥಸಂಚಲನ ನಡೆಸಲಾಗಿದೆ.
ಆರ್ ಎಎಫ್ ಪಡೆಯ ಅಸಿಸ್ಟೆಂಟ್ ಕಮಾಂಡೆಂಟ್ ಎಂ. ಭಾರತಿ ನೇತೃತ್ವದಲ್ಲಿ 68 ಮಂದಿ ಸದಸ್ಯರ ಕ್ಷಿಪ್ರ ಕಾರ್ಯಾಚರಣೆ ಪಡೆ ಕಾಸರಗೋಡು ಹೊಸ ಬಸ್ ನಿಲ್ದಾಣ, ವಿದ್ಯಾನಗರ, ಕುಂಬಳೆ ಮತ್ತಿತರ ಕಡೆಗಳಲ್ಲಿ ಬುಧವಾರ ಪಥಸಂಚಲನ ನಡೆಸಿದೆ.
ಕೇಂದ್ರ ಕ್ಷಿಪ್ರ ಕಾರ್ಯಾಚರಣೆ ಪಡೆಯ ಚೆನ್ನೈ ವಿಭಾಗದ 97 ಸದಸ್ಯರು ಕಾಸರಗೋಡಿಗೆ ಬಂದಿದ್ದಾರೆ. ದೇಶದಲ್ಲಿ ತಲೆಯೆತ್ತುತ್ತಿರುವ ಸನಾತನ ಧರ್ಮ ವಿವಾದ, ಸಮುದಾಯ ಸ್ಪರ್ಧೆ, ಇದರಿಂದ ಉಂಟಾಗಬಹುದಾದ ರಾಜಕೀಯ ಘರ್ಷಣೆ, ಕಾನೂನು ಪಾಲನೆ, ಸಾರ್ವಜನಿಕರ ಭೀತಿ ನಿವಾರಣೆ ಮೊದಲಾದ ಗುರಿಯೊಂದಿಗೆ ಕ್ಷಿಪ್ರ ಕಾರ್ಯಾಚರಣೆ ಪಡೆಯಿಂದ ಪಥ ಸಂಚಲನ ನಡೆಸಲಾಗಿದೆ. ಕಾಸರಗೋಡು ಪೊಲೀಸರು ಜತೆಗೆ ಸಾಥ್ ನೀಡಿದ್ದರು.
A squad of the Rapid Action Force staged a march past in Kasargod, Kumble and Uppala market as per the directions of the union home ministry. A 68-member team led by assistant commandant M Bharathi staged a march past at the new bus station and Vidyanagar among a few other locations.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm