ಬ್ರೇಕಿಂಗ್ ನ್ಯೂಸ್
17-09-23 01:14 pm HK News Desk ದೇಶ - ವಿದೇಶ
ಬ್ರೆಜಿಲ್, ಸೆ.17: ವಿಮಾನ ಪತನವಾಗಿ ಇಬ್ಬರು ಸಿಬ್ಬಂದಿ ಸೇರಿದಂತೆ ಒಟ್ಟು 14 ಮಂದಿ ಸಾವನ್ನಪ್ಪಿರುವ ಘಟನೆ ಬ್ರೆಜಿಲ್ನ ಉತ್ತರ ಅಮೆಜಾನ್ ರಾಜ್ಯದಲ್ಲಿ ಶನಿವಾರ ನಡೆದಿದೆ.
ಉತ್ತರ ಅಮೆಜಾನ್ ರಾಜ್ಯದ ರಾಜಧಾನಿ ಮನೌಸ್ನಿಂದ ಸುಮಾರು 400 ಕಿಮೀ (248 ಮೈಲುಗಳು) ದೂರದಲ್ಲಿರುವ ಬಾರ್ಸೆಲೋಸ್ ಪ್ರಾಂತ್ಯದಲ್ಲಿ ಈ ವಿಮಾನ ಪತನ ಸಂಭವಿಸಿದೆ.
ರನ್ ವೇಯಿಂದ ಹೊರಟ ವಿಮಾನ ಮಳೆಯಾದ ಕಾರಣದಿಂದ ಮಾರ್ಗ ಕೂಡ ಸರಿಯಾಗಿ ಗೋಚರಿಸದೆ ಲ್ಯಾಂಡ್ ಆಗಲು ಯತ್ನಿಸಿದೆ. ಆದರೆ ಈ ವೇಳೆ ನಿಯಂತ್ರಣ ಕಳೆದುಕೊಂಡು ಬಾರ್ಸಿಲೋಸ್ ನ ಕಾಡಿನ ಪ್ರದೇಶದಲ್ಲಿ ವಿಮಾನ ಪತನಗೊಂಡಿದೆ.
ವರದಿಯ ಪ್ರಕಾರ ವಿಮಾನದಲ್ಲಿದ್ದವರು ಮೀನುಗಾರಿಕೆಯ ಪ್ರವಾಸಿ ತಾಣವೊಂದಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. ಬಾರ್ಸೆಲೋಸ್ ಒಂದು ಜನಪ್ರಿಯ ಪ್ರವಾಸಿ ತಾಣವಾಗಿದೆ. ಇಲ್ಲಿ ಹಲವಾರು ರಾಷ್ಟ್ರೀಯ ಉದ್ಯಾನವನಗಳಿವೆ. ಈ ಕಾರಣದಿಂದ ವಿಮಾನದಲ್ಲಿದ್ದ ಪ್ರಯಾಣಿಕರು ಅಲ್ಲಿಗೆ ತೆರಳುತ್ತಿದ್ದರು ಎಂದು ವರದಿ ತಿಳಿಸಿದೆ.

ಶನಿವಾರ ಬಾರ್ಸೆಲೋಸ್ನಲ್ಲಿ ನಡೆದ ವಿಮಾನ ಅಪಘಾತದಲ್ಲಿ 12 ಪ್ರಯಾಣಿಕರು ಮತ್ತು ಇಬ್ಬರು ಸಿಬ್ಬಂದಿಗಳ ಸಾವಿಗೆ ನಾನು ತೀವ್ರವಾಗಿ ದುಃಖ ವ್ಯಕ್ತಪಡಿಸುತ್ತೇನೆ” ಎಂದು ಉತ್ತರ ಅಮೆಜಾನ್ ರಾಜ್ಯದ ಗವರ್ನರ್ ವಿಲ್ಸನ್ ಲಿಮಾ ಟ್ವೀಟ್ ಮಾಡಿ ಹೇಳಿದ್ದಾರೆ.
ಸದ್ಯ ಮನೌಸ್ ಏರೋಟ್ಯಾಕ್ಸಿ ವಿಮಾನಯಾನ ಸಂಸ್ಥೆಯು ಅಪಘಾತ ಸಂಭವಿಸಿದೆ ಮತ್ತು ತನಿಖೆ ನಡೆಸುತ್ತಿದೆ ಎಂದು ಹೇಳಿದೆ. ಆದರೆ ಸಾವು ನೋವಿನ ಬಗ್ಗೆ ಹಾಗೂ ಗಾಯದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನೀಡಿಲ್ಲ.
A plane crash in Brazil's northern Amazon state on Saturday has left 14 dead, the state's governor said. The accident took place in the Barcelos province, some 400 km (248 miles) from the state capital, Manaus.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
21-02-26 05:01 pm
HK News Desk
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
21-02-26 04:29 pm
HK News Desk
ಕೊಲೆ- ಆತ್ಮಹತ್ಯೆ-ನಾಪತ್ತೆ ಕತೆ ಕಟ್ಟಿದ್ದ ಮಹಿಳೆ ;...
21-02-26 02:22 pm
Mangalore Police, Safwan Hussain Arrest : ನಟೋ...
20-02-26 10:08 pm
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm