ಬ್ರೇಕಿಂಗ್ ನ್ಯೂಸ್
17-09-23 01:14 pm HK News Desk ದೇಶ - ವಿದೇಶ
ಬ್ರೆಜಿಲ್, ಸೆ.17: ವಿಮಾನ ಪತನವಾಗಿ ಇಬ್ಬರು ಸಿಬ್ಬಂದಿ ಸೇರಿದಂತೆ ಒಟ್ಟು 14 ಮಂದಿ ಸಾವನ್ನಪ್ಪಿರುವ ಘಟನೆ ಬ್ರೆಜಿಲ್ನ ಉತ್ತರ ಅಮೆಜಾನ್ ರಾಜ್ಯದಲ್ಲಿ ಶನಿವಾರ ನಡೆದಿದೆ.
ಉತ್ತರ ಅಮೆಜಾನ್ ರಾಜ್ಯದ ರಾಜಧಾನಿ ಮನೌಸ್ನಿಂದ ಸುಮಾರು 400 ಕಿಮೀ (248 ಮೈಲುಗಳು) ದೂರದಲ್ಲಿರುವ ಬಾರ್ಸೆಲೋಸ್ ಪ್ರಾಂತ್ಯದಲ್ಲಿ ಈ ವಿಮಾನ ಪತನ ಸಂಭವಿಸಿದೆ.
ರನ್ ವೇಯಿಂದ ಹೊರಟ ವಿಮಾನ ಮಳೆಯಾದ ಕಾರಣದಿಂದ ಮಾರ್ಗ ಕೂಡ ಸರಿಯಾಗಿ ಗೋಚರಿಸದೆ ಲ್ಯಾಂಡ್ ಆಗಲು ಯತ್ನಿಸಿದೆ. ಆದರೆ ಈ ವೇಳೆ ನಿಯಂತ್ರಣ ಕಳೆದುಕೊಂಡು ಬಾರ್ಸಿಲೋಸ್ ನ ಕಾಡಿನ ಪ್ರದೇಶದಲ್ಲಿ ವಿಮಾನ ಪತನಗೊಂಡಿದೆ.
ವರದಿಯ ಪ್ರಕಾರ ವಿಮಾನದಲ್ಲಿದ್ದವರು ಮೀನುಗಾರಿಕೆಯ ಪ್ರವಾಸಿ ತಾಣವೊಂದಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. ಬಾರ್ಸೆಲೋಸ್ ಒಂದು ಜನಪ್ರಿಯ ಪ್ರವಾಸಿ ತಾಣವಾಗಿದೆ. ಇಲ್ಲಿ ಹಲವಾರು ರಾಷ್ಟ್ರೀಯ ಉದ್ಯಾನವನಗಳಿವೆ. ಈ ಕಾರಣದಿಂದ ವಿಮಾನದಲ್ಲಿದ್ದ ಪ್ರಯಾಣಿಕರು ಅಲ್ಲಿಗೆ ತೆರಳುತ್ತಿದ್ದರು ಎಂದು ವರದಿ ತಿಳಿಸಿದೆ.

ಶನಿವಾರ ಬಾರ್ಸೆಲೋಸ್ನಲ್ಲಿ ನಡೆದ ವಿಮಾನ ಅಪಘಾತದಲ್ಲಿ 12 ಪ್ರಯಾಣಿಕರು ಮತ್ತು ಇಬ್ಬರು ಸಿಬ್ಬಂದಿಗಳ ಸಾವಿಗೆ ನಾನು ತೀವ್ರವಾಗಿ ದುಃಖ ವ್ಯಕ್ತಪಡಿಸುತ್ತೇನೆ” ಎಂದು ಉತ್ತರ ಅಮೆಜಾನ್ ರಾಜ್ಯದ ಗವರ್ನರ್ ವಿಲ್ಸನ್ ಲಿಮಾ ಟ್ವೀಟ್ ಮಾಡಿ ಹೇಳಿದ್ದಾರೆ.
ಸದ್ಯ ಮನೌಸ್ ಏರೋಟ್ಯಾಕ್ಸಿ ವಿಮಾನಯಾನ ಸಂಸ್ಥೆಯು ಅಪಘಾತ ಸಂಭವಿಸಿದೆ ಮತ್ತು ತನಿಖೆ ನಡೆಸುತ್ತಿದೆ ಎಂದು ಹೇಳಿದೆ. ಆದರೆ ಸಾವು ನೋವಿನ ಬಗ್ಗೆ ಹಾಗೂ ಗಾಯದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನೀಡಿಲ್ಲ.
A plane crash in Brazil's northern Amazon state on Saturday has left 14 dead, the state's governor said. The accident took place in the Barcelos province, some 400 km (248 miles) from the state capital, Manaus.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm