ಬ್ರೇಕಿಂಗ್ ನ್ಯೂಸ್
17-09-23 01:14 pm HK News Desk ದೇಶ - ವಿದೇಶ
ಬ್ರೆಜಿಲ್, ಸೆ.17: ವಿಮಾನ ಪತನವಾಗಿ ಇಬ್ಬರು ಸಿಬ್ಬಂದಿ ಸೇರಿದಂತೆ ಒಟ್ಟು 14 ಮಂದಿ ಸಾವನ್ನಪ್ಪಿರುವ ಘಟನೆ ಬ್ರೆಜಿಲ್ನ ಉತ್ತರ ಅಮೆಜಾನ್ ರಾಜ್ಯದಲ್ಲಿ ಶನಿವಾರ ನಡೆದಿದೆ.
ಉತ್ತರ ಅಮೆಜಾನ್ ರಾಜ್ಯದ ರಾಜಧಾನಿ ಮನೌಸ್ನಿಂದ ಸುಮಾರು 400 ಕಿಮೀ (248 ಮೈಲುಗಳು) ದೂರದಲ್ಲಿರುವ ಬಾರ್ಸೆಲೋಸ್ ಪ್ರಾಂತ್ಯದಲ್ಲಿ ಈ ವಿಮಾನ ಪತನ ಸಂಭವಿಸಿದೆ.
ರನ್ ವೇಯಿಂದ ಹೊರಟ ವಿಮಾನ ಮಳೆಯಾದ ಕಾರಣದಿಂದ ಮಾರ್ಗ ಕೂಡ ಸರಿಯಾಗಿ ಗೋಚರಿಸದೆ ಲ್ಯಾಂಡ್ ಆಗಲು ಯತ್ನಿಸಿದೆ. ಆದರೆ ಈ ವೇಳೆ ನಿಯಂತ್ರಣ ಕಳೆದುಕೊಂಡು ಬಾರ್ಸಿಲೋಸ್ ನ ಕಾಡಿನ ಪ್ರದೇಶದಲ್ಲಿ ವಿಮಾನ ಪತನಗೊಂಡಿದೆ.
ವರದಿಯ ಪ್ರಕಾರ ವಿಮಾನದಲ್ಲಿದ್ದವರು ಮೀನುಗಾರಿಕೆಯ ಪ್ರವಾಸಿ ತಾಣವೊಂದಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. ಬಾರ್ಸೆಲೋಸ್ ಒಂದು ಜನಪ್ರಿಯ ಪ್ರವಾಸಿ ತಾಣವಾಗಿದೆ. ಇಲ್ಲಿ ಹಲವಾರು ರಾಷ್ಟ್ರೀಯ ಉದ್ಯಾನವನಗಳಿವೆ. ಈ ಕಾರಣದಿಂದ ವಿಮಾನದಲ್ಲಿದ್ದ ಪ್ರಯಾಣಿಕರು ಅಲ್ಲಿಗೆ ತೆರಳುತ್ತಿದ್ದರು ಎಂದು ವರದಿ ತಿಳಿಸಿದೆ.

ಶನಿವಾರ ಬಾರ್ಸೆಲೋಸ್ನಲ್ಲಿ ನಡೆದ ವಿಮಾನ ಅಪಘಾತದಲ್ಲಿ 12 ಪ್ರಯಾಣಿಕರು ಮತ್ತು ಇಬ್ಬರು ಸಿಬ್ಬಂದಿಗಳ ಸಾವಿಗೆ ನಾನು ತೀವ್ರವಾಗಿ ದುಃಖ ವ್ಯಕ್ತಪಡಿಸುತ್ತೇನೆ” ಎಂದು ಉತ್ತರ ಅಮೆಜಾನ್ ರಾಜ್ಯದ ಗವರ್ನರ್ ವಿಲ್ಸನ್ ಲಿಮಾ ಟ್ವೀಟ್ ಮಾಡಿ ಹೇಳಿದ್ದಾರೆ.
ಸದ್ಯ ಮನೌಸ್ ಏರೋಟ್ಯಾಕ್ಸಿ ವಿಮಾನಯಾನ ಸಂಸ್ಥೆಯು ಅಪಘಾತ ಸಂಭವಿಸಿದೆ ಮತ್ತು ತನಿಖೆ ನಡೆಸುತ್ತಿದೆ ಎಂದು ಹೇಳಿದೆ. ಆದರೆ ಸಾವು ನೋವಿನ ಬಗ್ಗೆ ಹಾಗೂ ಗಾಯದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನೀಡಿಲ್ಲ.
A plane crash in Brazil's northern Amazon state on Saturday has left 14 dead, the state's governor said. The accident took place in the Barcelos province, some 400 km (248 miles) from the state capital, Manaus.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm