ಬ್ರೇಕಿಂಗ್ ನ್ಯೂಸ್
18-09-23 11:07 pm HK News Desk ದೇಶ - ವಿದೇಶ
ಚೆನ್ನೈ, ಸೆ.18: 2024ರ ಲೋಕಸಭೆ ಚುನಾವಣೆಗೆ ಬಿಜೆಪಿ ತಯಾರಿ ನಡೆಸುತ್ತಿದ್ದರೆ, ತಮಿಳುನಾಡಿನಲ್ಲಿ ದೊಡ್ಡ ಹಿನ್ನಡೆಯಾಗುವ ಸಾಧ್ಯತೆ ಕಂಡುಬಂದಿದೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜೊತೆ ಎಐಎಡಿಎಂಕೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಪಕ್ಷದ ಹಿರಿಯ ನಾಯಕ ಡಿ.ಜಯಕುಮಾರ್ ಹೇಳಿಕೆ ನೀಡಿರುವುದು ಸಂಚಲನ ಮೂಡಿಸಿದೆ.
ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ, ಮಾಜಿ ಮುಖ್ಯಮಂತ್ರಿ ಅಣ್ಣಾದುರೈ ಬಗ್ಗೆ ಅವಹೇಳನ ಮಾತನಾಡಿದ್ದಾರೆ ಎನ್ನಲಾಗುತ್ತಿದ್ದು, ಆ ವಿಚಾರದಲ್ಲಿ ಎಐಎಡಿಎಂಕೆ ಪಕ್ಷದ ನಾಯಕರು ಕಿಡಿಕಾರಿದ್ದಾರೆ. ನಮ್ಮ ಪಕ್ಷದ ಕಾರ್ಯಕರ್ತರು ತಮ್ಮ ನಾಯಕನನ್ನು ಅಗೌರವ ಸೂಚಿಸಿದರೆ ಸಹಿಸಿಕೊಳ್ಳಲ್ಲ ಎಂದು ಜಯಕುಮಾರ್ ಹೇಳಿದ್ದಾರೆ. ಇವರು ಹೇಳಿದ್ದನ್ನಲ್ಲ ಕೇಳಿಕೊಂಡು ನಾವು ಸುಮ್ಮನಿರಬೇಕಾ.. ನಮ್ಮಿಂದಾಗಿ ಇವರಿಗೆ ಅಲ್ಪನಾದ್ರೂ ನೆಲೆ ಇರೋದು. ನಾವಿಲ್ಲಾಂದ್ರೆ ಇವರಿಗೆ ನೆಲೆಯೇ ಇರಲ್ಲ. ನಿಮ್ಮ ಓಟ್ ಬ್ಯಾಂಕ್ ಕೂಡ ನಮಗೆ ಗೊತ್ತಿದೆ.
ಅಣ್ಣಾಮಲೈ ಅವರು ನಮ್ಮ ಅಣ್ಣಾದುರೈ, ಜಯಲಲಿತಾ, ಪೆರಿಯಾರ್ ಅವರನ್ನು ನಿಂದಿಸಿದ್ದಾರೆ. ನಮ್ಮ ಕಾರ್ಯಕರ್ತರು ಇದನ್ನು ಸಹಿಸಲ್ಲ. ನಾವು ನಾಳೆಯೇ ಫೀಲ್ಡಿಗಿಳಿಯುತ್ತೇವೆ. ನಮ್ಮ ಗೆಲುವಿನ ಬಗ್ಗೆ ನಮಗೇನು ಭಯ ಇಲ್ಲ. ಬಿಜೆಪಿಯನ್ನು ದೂರವಿಟ್ಟರೆ ನಮಗೇನೂ ಎಫೆಕ್ಟ್ ಆಗೋದಿಲ್ಲ ಎಂದು ಹೇಳಿದ್ದಾರೆ. ಕಳೆದ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ – ಎಐಎಡಿಎಂಕೆ ಮೈತ್ರಿಯಲ್ಲಿ ರಾಜ್ಯದಲ್ಲಿ ಕೇವಲ ಒಂದು ಸ್ಥಾನ ಲಭಿಸಿತ್ತು. ಕಾಂಗ್ರೆಸ್- ಡಿಎಂಕೆ ಮೈತ್ರಿಕೂಟ 30 ಸ್ಥಾನಗಳನ್ನು ಗೆದ್ದಿತ್ತು. ಬಿಜೆಪಿ ಜೊತೆಗೆ ಹೋದರೆ ನಷ್ಟ ಎನ್ನುವ ಲೆಕ್ಕಾಚಾರದಲ್ಲಿ ಎಐಎಂಡಿಎಂಕೆ ನಾಯಕರು ಮೈತ್ರಿಯಿಂದ ದೂರ ಸರಿಯಲಿದ್ದಾರೆಯೇ ಎನ್ನುವ ಸಂಶಯ ಮೂಡಿದೆ.
In a setback to the Bharatiya Janata Party in Tamil Nadu ahead of the 2024 Lok Sabha elections, a senior leader of AIADMK on Monday said his party has no alliance with the BJP, saying any decision regarding the coalition will be taken during polls.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 11:05 pm
HK News Staffer
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
10-04-26 10:12 pm
Mangalore Correspondent
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
10-04-26 11:06 pm
HK News Staffer
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm