ಬ್ರೇಕಿಂಗ್ ನ್ಯೂಸ್
18-09-23 11:07 pm HK News Desk ದೇಶ - ವಿದೇಶ
ಚೆನ್ನೈ, ಸೆ.18: 2024ರ ಲೋಕಸಭೆ ಚುನಾವಣೆಗೆ ಬಿಜೆಪಿ ತಯಾರಿ ನಡೆಸುತ್ತಿದ್ದರೆ, ತಮಿಳುನಾಡಿನಲ್ಲಿ ದೊಡ್ಡ ಹಿನ್ನಡೆಯಾಗುವ ಸಾಧ್ಯತೆ ಕಂಡುಬಂದಿದೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜೊತೆ ಎಐಎಡಿಎಂಕೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಪಕ್ಷದ ಹಿರಿಯ ನಾಯಕ ಡಿ.ಜಯಕುಮಾರ್ ಹೇಳಿಕೆ ನೀಡಿರುವುದು ಸಂಚಲನ ಮೂಡಿಸಿದೆ.
ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ, ಮಾಜಿ ಮುಖ್ಯಮಂತ್ರಿ ಅಣ್ಣಾದುರೈ ಬಗ್ಗೆ ಅವಹೇಳನ ಮಾತನಾಡಿದ್ದಾರೆ ಎನ್ನಲಾಗುತ್ತಿದ್ದು, ಆ ವಿಚಾರದಲ್ಲಿ ಎಐಎಡಿಎಂಕೆ ಪಕ್ಷದ ನಾಯಕರು ಕಿಡಿಕಾರಿದ್ದಾರೆ. ನಮ್ಮ ಪಕ್ಷದ ಕಾರ್ಯಕರ್ತರು ತಮ್ಮ ನಾಯಕನನ್ನು ಅಗೌರವ ಸೂಚಿಸಿದರೆ ಸಹಿಸಿಕೊಳ್ಳಲ್ಲ ಎಂದು ಜಯಕುಮಾರ್ ಹೇಳಿದ್ದಾರೆ. ಇವರು ಹೇಳಿದ್ದನ್ನಲ್ಲ ಕೇಳಿಕೊಂಡು ನಾವು ಸುಮ್ಮನಿರಬೇಕಾ.. ನಮ್ಮಿಂದಾಗಿ ಇವರಿಗೆ ಅಲ್ಪನಾದ್ರೂ ನೆಲೆ ಇರೋದು. ನಾವಿಲ್ಲಾಂದ್ರೆ ಇವರಿಗೆ ನೆಲೆಯೇ ಇರಲ್ಲ. ನಿಮ್ಮ ಓಟ್ ಬ್ಯಾಂಕ್ ಕೂಡ ನಮಗೆ ಗೊತ್ತಿದೆ.
ಅಣ್ಣಾಮಲೈ ಅವರು ನಮ್ಮ ಅಣ್ಣಾದುರೈ, ಜಯಲಲಿತಾ, ಪೆರಿಯಾರ್ ಅವರನ್ನು ನಿಂದಿಸಿದ್ದಾರೆ. ನಮ್ಮ ಕಾರ್ಯಕರ್ತರು ಇದನ್ನು ಸಹಿಸಲ್ಲ. ನಾವು ನಾಳೆಯೇ ಫೀಲ್ಡಿಗಿಳಿಯುತ್ತೇವೆ. ನಮ್ಮ ಗೆಲುವಿನ ಬಗ್ಗೆ ನಮಗೇನು ಭಯ ಇಲ್ಲ. ಬಿಜೆಪಿಯನ್ನು ದೂರವಿಟ್ಟರೆ ನಮಗೇನೂ ಎಫೆಕ್ಟ್ ಆಗೋದಿಲ್ಲ ಎಂದು ಹೇಳಿದ್ದಾರೆ. ಕಳೆದ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ – ಎಐಎಡಿಎಂಕೆ ಮೈತ್ರಿಯಲ್ಲಿ ರಾಜ್ಯದಲ್ಲಿ ಕೇವಲ ಒಂದು ಸ್ಥಾನ ಲಭಿಸಿತ್ತು. ಕಾಂಗ್ರೆಸ್- ಡಿಎಂಕೆ ಮೈತ್ರಿಕೂಟ 30 ಸ್ಥಾನಗಳನ್ನು ಗೆದ್ದಿತ್ತು. ಬಿಜೆಪಿ ಜೊತೆಗೆ ಹೋದರೆ ನಷ್ಟ ಎನ್ನುವ ಲೆಕ್ಕಾಚಾರದಲ್ಲಿ ಎಐಎಂಡಿಎಂಕೆ ನಾಯಕರು ಮೈತ್ರಿಯಿಂದ ದೂರ ಸರಿಯಲಿದ್ದಾರೆಯೇ ಎನ್ನುವ ಸಂಶಯ ಮೂಡಿದೆ.
In a setback to the Bharatiya Janata Party in Tamil Nadu ahead of the 2024 Lok Sabha elections, a senior leader of AIADMK on Monday said his party has no alliance with the BJP, saying any decision regarding the coalition will be taken during polls.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm