ಬ್ರೇಕಿಂಗ್ ನ್ಯೂಸ್
19-09-23 02:19 pm HK News Desk ದೇಶ - ವಿದೇಶ
ರಾಜಸ್ಥಾನ, ಸೆ.19: ಕಮಾನ್ ಬ್ರಜ್ ನಗರದ ಅತಿದೊಡ್ಡ ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರು ವಿಶಿಷ್ಟ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಮಗುವನ್ನು ನೋಡಿದ ಆಸ್ಪತ್ರೆಯ ಸಿಬ್ಬಂದಿ ಅರೆಕ್ಷಣ ಅಚ್ಚರಿಗೊಂಡರು. ಈ ಮಗುವನ್ನು ನೋಡಲು ಆಸ್ಪತ್ರೆಯಲ್ಲಿ ಜನಜಂಗುಳಿ ನೆರೆದಿತ್ತು. ಏಕೆಂದರೆ, ಈ ಮಗುವಿನ ಕೈ, ಕಾಲುಗಳಲ್ಲಿ 20 ಬೆರಳುಗಳ ಬದಲು 26 ಬೆರಳುಗಳಿದ್ದವು!.
ಮಗುವಿನ ಕೈ ಮತ್ತು ಕಾಲ್ಬೆರಳುಗಳು ನೈಸರ್ಗಿಕವಾಗಿ ವಿಭಿನ್ನವಾಗಿವೆ. ಪ್ರತಿ ಕೈಯಲ್ಲಿ ಏಳೇಳು ಬೆರಳುಗಳಿವೆ. ಕಾಲಿನಲ್ಲಿ ಆರಾರು ಬೆರಳುಗಳಿವೆ. ಇದೀಗ ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ
ಕಮಾನ್ ಪಟ್ಟಣದ ಗೋಪಿನಾಥ ಮೊಹಲ್ಲಾದ ನಿವಾಸಿ ಹಾಗು ಸಿಆರ್ಪಿಎಫ್ ಹೆಡ್ ಕಾನ್ಸ್ಟೆಬಲ್ ಗೋಪಾಲ್ ಭಟ್ಟಾಚಾರ್ಯ ಅವರ ಪತ್ನಿ ಸರಜೂ ಭಟ್ಟಾಚಾರ್ಯ ಈ ವಿಶೇಷ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಇದೇ ಮೊದಲ ಬಾರಿಗೆ ಈ ಆಸ್ಪತ್ರೆಯಲ್ಲಿ 26 ಬೆರಳುಗಳುಳ್ಳ ಮಗು ಜನಿಸಿದ್ದು, ವೈದ್ಯರನ್ನು ಚಕಿತಗೊಳಿಸಿದೆ.
After a baby girl was born with as many as 26 fingers in Rajasthan's Bharatpur, her family termed her an "incarnation of goddess". She was born with seven fingers in each hand and six toes in each leg. The infant is being considered an incarnation of Dholagarh Devi, a goddess, by her family.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
21-02-26 03:07 pm
HK News Desk
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
21-02-26 02:22 pm
HK News Desk
Mangalore Police, Safwan Hussain Arrest : ನಟೋ...
20-02-26 10:08 pm
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm