ಬ್ರೇಕಿಂಗ್ ನ್ಯೂಸ್
19-09-23 07:07 pm HK News Desk ದೇಶ - ವಿದೇಶ
ಲಕ್ನೋ, ಸೆ.19: ಆಟವಾಡುವ ವೇಳೆ ತಮಾಷೆ ಮಾಡಲು ಹೋಗಿ ಬಾಲಕನೊಬ್ಬ ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಜಲೌನ್ ನ ಕಾನ್ಶಿರಾಮ್ ಕಾಲೋನಿ ಈ ಘಟನೆ ನಡೆದಿದ್ದು, ಜಯೇಶ್ (13) ಎನ್ನುವ ಬಾಲಕ ಮೃತಪಟ್ಟಿದ್ದಾನೆ.
ಜಯೇಶ್ ಮನೆಯಲ್ಲಿ ತಂಗಿಯರಾದ ಮಹಾಕ್ ಮತ್ತು ಆಸ್ತಾ ಅವರೊಂದಿಗೆ ಆಟ ಆಡುತ್ತಿದ್ದರು. ಈ ವೇಳೆ ತಮಾಷೆಗೆಂದು ಕಣ್ಣಿಗೆ ಬಟ್ಟೆಯ ತುಂಡನ್ನು ಕಟ್ಟಿಕೊಂಡು, ಕುತ್ತಿಗೆಗೆ ಹಗ್ಗವನ್ನು ಹಾಕಿ ಸ್ಟೂಲ್ ವೊಂದರ ಮೇಲೆ ನಿಂತುಕೊಂಡಿದ್ದಾರೆ. ಹಗ್ಗವನ್ನು ಕಿಟಕಿಗೆ ಕಟ್ಟಲಾಗಿತ್ತು. ಆದರೆ ಈ ವೇಳೆ ಆಕಸ್ಮಿಕವಾಗಿ ಸ್ಟೂಲ್ ತಳ್ಳಿದ ಪರಿಣಾಮ ಹಗ್ಗ ಜಯೇಶ್ ಅವರ ಕುತ್ತಿಗೆಗೆ ಬಿಗಿಯಾಗಿದೆ. ಮೊದಲು ತಂಗಿಯರು ನೋಡಿ ಅಣ್ಣ ತಮಾಷೆ ಮಾಡಲು ಒದ್ದಾಡುತ್ತಿದ್ದಾನೆ ಅಂದುಕೊಂಡಿದ್ದಾರೆ. ಆದರೆ ಕೆಲವೇ ನಿಮಿಷಗಳಲ್ಲಿ ಆತನ ಬಾಯಿಯಿಂದ ರಕ್ತ ಬಂದಿದೆ. ಈ ವೇಳೆ ಸಹೋದರಿಯರು ಜೋರಾಗಿ ಕಿರುಚಾಡಿ ತಾಯಿಗೆ ವಿಚಾರ ಮುಟ್ಟಿಸಿದ್ದಾರೆ.
ಕಣ್ಣು ಕಾಣದ ತಾಯಿ:
ಬಾಲಕ ಜಯೇಶ್ ಅವರ ತಾಯಿ ಸಂಗೀತ ಅವರು ಬಾಲ್ಯದಿಂದಲೇ ಅಂಧರಾಗಿದ್ದಾರೆ. ಘಟನೆ ನಡೆಯುವ ವೇಳೆ ಅವರು ಮಲಗಿದ್ದರು. ಜಯೇಶ್ ಅವರ ತಂದೆ ಕೆಲಸಕ್ಕೆ ಹೋಗಿದ್ದರು. ಮಗನ ಕುತ್ತಿಗೆಗೆ ಹಗ್ಗ ಸಿಕ್ಕಿ ಹಾಕಿಕೊಂಡಿದೆ. ಇದನ್ನು ಬಿಡಿಸಬೇಕೆಂದು ಕಣ್ಣು ಕಾಣದ ತಾಯಿ ಮನೆ ಎಲ್ಲೆಡೆ ಚೂರಿಯನ್ನು ಹುಡುಕಲು ನೋಡಿದ್ದಾರೆ. ಆದರೆ ಅವರು ಏನು ಮಾಡಲಾಗಿಲ್ಲ. ಮಗ ಜಯೇಶ್ ಉಸಿರುಗಟ್ಟಿ ಮೃತಪಟ್ಟಿದ್ದಾನೆ.
A suicide 'prank' by a 13-year-old boy in Uttar Pradesh's Jalaun turned real when he slipped and the noose tightened around his neck, causing death. His visually challenged mother and three younger siblings made futile attempts to rescue the victim.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
21-02-26 03:07 pm
HK News Desk
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
21-02-26 02:22 pm
HK News Desk
Mangalore Police, Safwan Hussain Arrest : ನಟೋ...
20-02-26 10:08 pm
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm