ಬ್ರೇಕಿಂಗ್ ನ್ಯೂಸ್
19-09-23 07:07 pm HK News Desk ದೇಶ - ವಿದೇಶ
ಲಕ್ನೋ, ಸೆ.19: ಆಟವಾಡುವ ವೇಳೆ ತಮಾಷೆ ಮಾಡಲು ಹೋಗಿ ಬಾಲಕನೊಬ್ಬ ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಜಲೌನ್ ನ ಕಾನ್ಶಿರಾಮ್ ಕಾಲೋನಿ ಈ ಘಟನೆ ನಡೆದಿದ್ದು, ಜಯೇಶ್ (13) ಎನ್ನುವ ಬಾಲಕ ಮೃತಪಟ್ಟಿದ್ದಾನೆ.
ಜಯೇಶ್ ಮನೆಯಲ್ಲಿ ತಂಗಿಯರಾದ ಮಹಾಕ್ ಮತ್ತು ಆಸ್ತಾ ಅವರೊಂದಿಗೆ ಆಟ ಆಡುತ್ತಿದ್ದರು. ಈ ವೇಳೆ ತಮಾಷೆಗೆಂದು ಕಣ್ಣಿಗೆ ಬಟ್ಟೆಯ ತುಂಡನ್ನು ಕಟ್ಟಿಕೊಂಡು, ಕುತ್ತಿಗೆಗೆ ಹಗ್ಗವನ್ನು ಹಾಕಿ ಸ್ಟೂಲ್ ವೊಂದರ ಮೇಲೆ ನಿಂತುಕೊಂಡಿದ್ದಾರೆ. ಹಗ್ಗವನ್ನು ಕಿಟಕಿಗೆ ಕಟ್ಟಲಾಗಿತ್ತು. ಆದರೆ ಈ ವೇಳೆ ಆಕಸ್ಮಿಕವಾಗಿ ಸ್ಟೂಲ್ ತಳ್ಳಿದ ಪರಿಣಾಮ ಹಗ್ಗ ಜಯೇಶ್ ಅವರ ಕುತ್ತಿಗೆಗೆ ಬಿಗಿಯಾಗಿದೆ. ಮೊದಲು ತಂಗಿಯರು ನೋಡಿ ಅಣ್ಣ ತಮಾಷೆ ಮಾಡಲು ಒದ್ದಾಡುತ್ತಿದ್ದಾನೆ ಅಂದುಕೊಂಡಿದ್ದಾರೆ. ಆದರೆ ಕೆಲವೇ ನಿಮಿಷಗಳಲ್ಲಿ ಆತನ ಬಾಯಿಯಿಂದ ರಕ್ತ ಬಂದಿದೆ. ಈ ವೇಳೆ ಸಹೋದರಿಯರು ಜೋರಾಗಿ ಕಿರುಚಾಡಿ ತಾಯಿಗೆ ವಿಚಾರ ಮುಟ್ಟಿಸಿದ್ದಾರೆ.
ಕಣ್ಣು ಕಾಣದ ತಾಯಿ:
ಬಾಲಕ ಜಯೇಶ್ ಅವರ ತಾಯಿ ಸಂಗೀತ ಅವರು ಬಾಲ್ಯದಿಂದಲೇ ಅಂಧರಾಗಿದ್ದಾರೆ. ಘಟನೆ ನಡೆಯುವ ವೇಳೆ ಅವರು ಮಲಗಿದ್ದರು. ಜಯೇಶ್ ಅವರ ತಂದೆ ಕೆಲಸಕ್ಕೆ ಹೋಗಿದ್ದರು. ಮಗನ ಕುತ್ತಿಗೆಗೆ ಹಗ್ಗ ಸಿಕ್ಕಿ ಹಾಕಿಕೊಂಡಿದೆ. ಇದನ್ನು ಬಿಡಿಸಬೇಕೆಂದು ಕಣ್ಣು ಕಾಣದ ತಾಯಿ ಮನೆ ಎಲ್ಲೆಡೆ ಚೂರಿಯನ್ನು ಹುಡುಕಲು ನೋಡಿದ್ದಾರೆ. ಆದರೆ ಅವರು ಏನು ಮಾಡಲಾಗಿಲ್ಲ. ಮಗ ಜಯೇಶ್ ಉಸಿರುಗಟ್ಟಿ ಮೃತಪಟ್ಟಿದ್ದಾನೆ.
A suicide 'prank' by a 13-year-old boy in Uttar Pradesh's Jalaun turned real when he slipped and the noose tightened around his neck, causing death. His visually challenged mother and three younger siblings made futile attempts to rescue the victim.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm