ಬ್ರೇಕಿಂಗ್ ನ್ಯೂಸ್
24-09-23 09:05 pm HK News Desk ದೇಶ - ವಿದೇಶ
ಸಾಗರ, ಸೆ.24: ರಜಾದಿನವಾಗಿರುವ ಹಿನ್ನೆಲೆಯಲ್ಲಿ ಕುಟುಂಬ ಸಮೇತ ತಾಲೂಕಿನ ಜೋಗ್ ಫಾಲ್ಸ್ ಪ್ರವಾಸಕ್ಕೆ ಭಾನುವಾರ ತೆರಳಿದ್ದ ಸಾಗರದ ಇಬ್ಬರು ಜೋಗದ ಸಮೀಪದ ದೇವಿಗುಂಡಿ ಬಳಿ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ನಡೆದಿದೆ.
ಮೃತರನ್ನು ಸಾಗರದ ಕೃಷಿ ಇಲಾಖೆಯ ಅಧಿಕಾರಿ ಕೃಷ್ಣಕುಮಾರ್(36) ಮತ್ತು ಎಚ್ಡಿಎಫ್ಸಿ ಬ್ಯಾಂಕಿನ ಕಲೆಕ್ಟರ್ ಅರುಣ್(28) ಎಂದು ಗುರುತಿಸಲಾಗಿದೆ.
ಕಾರ್ಗಲ್ ಸಬ್ ಇನ್ಸ್ಪೆಕ್ಟರ್ ಹೊಳೆಬಸಪ್ಪ ಮತ್ತು ಸಿಬಂದಿ ಘಟನೆಯ ಸ್ಥಳಕ್ಕೆ ತೆರಳಿ ಶವಗಳನ್ನು ಮೇಲೆತ್ತಿ ಮರಣೋತ್ತರ ಪರೀಕ್ಷೆಗಾಗಿ ಸಾಗರದ ಸರಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಕಾರ್ಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Two drown in water falls at Devigundi near Jog falls. One of them was a government servant and a Bank employee.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm