ಬ್ರೇಕಿಂಗ್ ನ್ಯೂಸ್
27-09-23 05:08 pm HK News Desk ದೇಶ - ವಿದೇಶ
ತಿರುವನಂತಪುರಂ, ಸೆ.27: ಆರು ಜನರ ಗುಂಪು ದಾಳಿ ಮಾಡಿ ಬೆನ್ನಿನ ಮೇಲೆ ಪಿಎಫ್ಐ ಎಂದು ಬರೆದಿದ್ದಾರೆಂದು ಸುಳ್ಳು ಕಥೆ ಕಟ್ಟಿದ್ದ ಯೋಧನನ್ನು ಪೊಲೀಸರು ಬಂಧಿಸಿದ್ದಾರೆ. ಯೋಧ ತನ್ನ ಸ್ನೇಹಿತನೊಂದಿಗೆ ಸೇರಿಕೊಂಡು ಸುಳ್ಳು ಹೇಳಿಕೆ ನೀಡಿದ್ದಾನೆ ಎಂಬುದು ತನಿಖೆಯಲ್ಲಿ ಬಯಲಾಗಿದೆ.
ಶೈನ್ಕುಮಾರ್ (35) ಎಂಬ ಯೋಧ ತನ್ನ ಮೇಲೆ ಗುಂಪೊಂದು ಹಲ್ಲೆ ನಡೆಸಿದೆ ಎಂದು ಆರೋಪಿಸಿದ್ದ. ಬಳಿಕ ಕೈ ಕಟ್ಟಿ ಬೆನ್ನಿನ ಮೇಲೆ ಹಸಿರು ಬಣ್ಣದಲ್ಲಿ ಪಿಎಫ್ಐ ಎಂದು ಬರೆದಿದ್ದಾರೆ ಎಂದು ದೂರು ನೀಡಿದ್ದ. ದೂರಿನನ್ವಯ ಕೊಲ್ಲಂನ ಕಡಕ್ಕಲ್ ಠಾಣೆ ಪೊಲೀಸರು ತನಿಖೆ ನಡೆಸಿದ್ದರು. ಆದರೆ ಯಾವುದೇ ಸುಳಿವು ಸಿಗದಿದ್ದಾಗ ಯೋಧ ಹಾಗೂ ಆತನ ಸ್ನೇಹಿತನ ಮೇಲೆ ಅನುಮಾನಗೊಂಡು ವಿಚಾರಣೆ ನಡೆಸಿದ್ದು ಕಟ್ಟುಕತೆ ಎನ್ನೋದು ತಿಳಿದುಬಂದಿದೆ.

ಬಂಧಿತ ಯೋಧ, ತನ್ನ ನಿವಾಸದ ಹತ್ತಿರದ ರಬ್ಬರ್ ತೋಟದಲ್ಲಿ 6 ಜನರಿದ್ದ ಗುಂಪು ಭಾನುವಾರ ರಾತ್ರಿ ಈ ಕೃತ್ಯ ಎಸಗಿದೆ ಎಂದು ದೂರಿನಲ್ಲಿ ಹೇಳಿಕೊಂಡಿದ್ದ. ತನ್ನ ಎರಡೂ ಕೈಗಳನ್ನು ಹಿಂದಕ್ಕೆ ಕಟ್ಟಿ ಥಳಿಸಿದ್ದರು. ಬಳಿಕ ಬೆನ್ನಿನಲ್ಲಿ ಹಸಿರು ಬಣ್ಣ ಬಳಸಿ ಪಿಎಫ್ಐ ಎಂದು ಬರೆದಿರುವುದಾಗಿ ದೂರಿನಲ್ಲಿ ಉಲ್ಲೇಖಿಸಿದ್ದ.
An Army soldier, who had complained that he was assaulted by a group of six people who also wrote “PFI” on his back in green paint, was arrested on Tuesday along with a friend for allegedly giving a false statement, with the police saying their investigation found the man’s allegations to have been fabricated.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
21-02-26 03:07 pm
HK News Desk
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
21-02-26 02:22 pm
HK News Desk
Mangalore Police, Safwan Hussain Arrest : ನಟೋ...
20-02-26 10:08 pm
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm