ಬ್ರೇಕಿಂಗ್ ನ್ಯೂಸ್
27-09-23 05:08 pm HK News Desk ದೇಶ - ವಿದೇಶ
ತಿರುವನಂತಪುರಂ, ಸೆ.27: ಆರು ಜನರ ಗುಂಪು ದಾಳಿ ಮಾಡಿ ಬೆನ್ನಿನ ಮೇಲೆ ಪಿಎಫ್ಐ ಎಂದು ಬರೆದಿದ್ದಾರೆಂದು ಸುಳ್ಳು ಕಥೆ ಕಟ್ಟಿದ್ದ ಯೋಧನನ್ನು ಪೊಲೀಸರು ಬಂಧಿಸಿದ್ದಾರೆ. ಯೋಧ ತನ್ನ ಸ್ನೇಹಿತನೊಂದಿಗೆ ಸೇರಿಕೊಂಡು ಸುಳ್ಳು ಹೇಳಿಕೆ ನೀಡಿದ್ದಾನೆ ಎಂಬುದು ತನಿಖೆಯಲ್ಲಿ ಬಯಲಾಗಿದೆ.
ಶೈನ್ಕುಮಾರ್ (35) ಎಂಬ ಯೋಧ ತನ್ನ ಮೇಲೆ ಗುಂಪೊಂದು ಹಲ್ಲೆ ನಡೆಸಿದೆ ಎಂದು ಆರೋಪಿಸಿದ್ದ. ಬಳಿಕ ಕೈ ಕಟ್ಟಿ ಬೆನ್ನಿನ ಮೇಲೆ ಹಸಿರು ಬಣ್ಣದಲ್ಲಿ ಪಿಎಫ್ಐ ಎಂದು ಬರೆದಿದ್ದಾರೆ ಎಂದು ದೂರು ನೀಡಿದ್ದ. ದೂರಿನನ್ವಯ ಕೊಲ್ಲಂನ ಕಡಕ್ಕಲ್ ಠಾಣೆ ಪೊಲೀಸರು ತನಿಖೆ ನಡೆಸಿದ್ದರು. ಆದರೆ ಯಾವುದೇ ಸುಳಿವು ಸಿಗದಿದ್ದಾಗ ಯೋಧ ಹಾಗೂ ಆತನ ಸ್ನೇಹಿತನ ಮೇಲೆ ಅನುಮಾನಗೊಂಡು ವಿಚಾರಣೆ ನಡೆಸಿದ್ದು ಕಟ್ಟುಕತೆ ಎನ್ನೋದು ತಿಳಿದುಬಂದಿದೆ.

ಬಂಧಿತ ಯೋಧ, ತನ್ನ ನಿವಾಸದ ಹತ್ತಿರದ ರಬ್ಬರ್ ತೋಟದಲ್ಲಿ 6 ಜನರಿದ್ದ ಗುಂಪು ಭಾನುವಾರ ರಾತ್ರಿ ಈ ಕೃತ್ಯ ಎಸಗಿದೆ ಎಂದು ದೂರಿನಲ್ಲಿ ಹೇಳಿಕೊಂಡಿದ್ದ. ತನ್ನ ಎರಡೂ ಕೈಗಳನ್ನು ಹಿಂದಕ್ಕೆ ಕಟ್ಟಿ ಥಳಿಸಿದ್ದರು. ಬಳಿಕ ಬೆನ್ನಿನಲ್ಲಿ ಹಸಿರು ಬಣ್ಣ ಬಳಸಿ ಪಿಎಫ್ಐ ಎಂದು ಬರೆದಿರುವುದಾಗಿ ದೂರಿನಲ್ಲಿ ಉಲ್ಲೇಖಿಸಿದ್ದ.
An Army soldier, who had complained that he was assaulted by a group of six people who also wrote “PFI” on his back in green paint, was arrested on Tuesday along with a friend for allegedly giving a false statement, with the police saying their investigation found the man’s allegations to have been fabricated.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm