ಬ್ರೇಕಿಂಗ್ ನ್ಯೂಸ್
30-09-23 08:23 pm HK News Desk ದೇಶ - ವಿದೇಶ
ನವದೆಹಲಿ, ಸೆ.30: 2,000ರೂ. ಮುಖಬೆಲೆಯ ನೋಟುಗಳನ್ನು ಹಿಂದಿರುಗಿಸಲು ಭಾರತೀಯ ರಿಸರ್ವ್ ಬ್ಯಾಂಕ್ ನೀಡಿರುವ ಗಡುವನ್ನು ಮತ್ತೆ ವಿಸ್ತರಿಸಿದೆ.
ಇದಕ್ಕೂ ಮೊದಲು ಆರ್ ಬಿಐ ಸೆಪ್ಟೆಂಬರ್ 30 ನೋಟು ವಿನಿಮಯಕ್ಕೆ ಕೊನೆಯ ದಿನವೆಂದು ಘೋಷಿಸಿತ್ತು ಅದರಂತೆ ಹೆಚ್ಚಿನ ಗ್ರಾಹಕರು ಬ್ಯಾಂಕ್ ಗೆ ತೆರಳಿ ನೋಟು ವಿನಿಮಯ ಮಾಡಿಕೊಂಡಿದ್ದಾರೆ ಆದರೆ ಆರ್ ಬಿಐ ಇಂದು ಹೊಸ ಪ್ರಕಟಣೆ ಹೊರಡಿಸಿದ್ದು ಅದರಂತೆ ನೋಟು ವಿನಿಮಯ ಮಾಡಿಕೊಳ್ಳದೆ ಬಾಕಿ ಉಳಿದಿರುವ ಗ್ರಾಹಕರು ಅಕ್ಟೋಬರ್ 7 ರವರೆಗೆ ಅವಕಾಶ ಕಲ್ಪಿಸಿದೆ.
ಅದರಂತೆ ಗ್ರಾಹಕರು ಒಂದು ವೇಳೆ ನೋಟು ವಿನಿಮಯ ಮಾಡಿಕೊಳ್ಳದಿದ್ದಲ್ಲಿ ಇನ್ನು ಬಾಕಿ ಉಳಿದಿರುವ ಏಳು ದಿನಗಳಲ್ಲಿ ವಿನಿಮಯ ಮಾಡಿಕೊಳ್ಳಬಹುದಾಗಿದೆ.
ಮೇ 19 ರಂದು, ಆರ್ಬಿಐ 2000 ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ನಿರ್ಧರಿಸಿತು. ಆದರೆ, ಅದು ಕಾನೂನುಬದ್ಧ ಟೆಂಡರ್ ಆಗಿ ಮುಂದುವರಿಯುತ್ತದೆ ಎಂದು ಹೇಳಿತ್ತು. ತಕ್ಷಣವೇ ಜಾರಿಗೆ ಬರುವಂತೆ ಇಂತಹ ನೋಟುಗಳನ್ನು ನೀಡುವುದನ್ನು ನಿಲ್ಲಿಸುವಂತೆ ಆರ್ಬಿಐ ಬ್ಯಾಂಕ್ಗಳಿಗೆ ಸೂಚಿಸಿತ್ತು.
2000 ಮುಖಬೆಲೆಯ ನೋಟನ್ನು 2016 ರ ನವೆಂಬರ್ನಲ್ಲಿ ದೇಶದಲ್ಲಿ ಚಲಾವಣೆಗೆ ಪರಿಚಯಿಸಲಾಯಿತು. ಆ ಸಮಯದಲ್ಲಿ ಚಲಾವಣೆಯಲ್ಲಿದ್ದ ಎಲ್ಲಾ 500 ಮತ್ತು 1000 ಬ್ಯಾಂಕ್ನೋಟುಗಳ ವಹಿವಾಟನ್ನು ಹಿಂಪಡೆಯಲಾಗಿತ್ತು.
The Reserve Bank of India (RBI) on Saturday extended deadline for exchanging Rs 2,000 notes till October 7, 2023. "According to the data received from banks, of the total value of Rs 3.56 lakh crore of Rs 2000 banknotes in circulation as on May 19, 2023, Rs 3.42 lakh crore has been received back leaving only ₹0.14 lakh crore in circulation as at the close of business on September 29, 2023," the central bank said in a release.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 01:26 pm
HK News Desk
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
10-04-26 09:49 pm
Mangaluru Staffee
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm