ಬ್ರೇಕಿಂಗ್ ನ್ಯೂಸ್
30-09-23 08:23 pm HK News Desk ದೇಶ - ವಿದೇಶ
ನವದೆಹಲಿ, ಸೆ.30: 2,000ರೂ. ಮುಖಬೆಲೆಯ ನೋಟುಗಳನ್ನು ಹಿಂದಿರುಗಿಸಲು ಭಾರತೀಯ ರಿಸರ್ವ್ ಬ್ಯಾಂಕ್ ನೀಡಿರುವ ಗಡುವನ್ನು ಮತ್ತೆ ವಿಸ್ತರಿಸಿದೆ.
ಇದಕ್ಕೂ ಮೊದಲು ಆರ್ ಬಿಐ ಸೆಪ್ಟೆಂಬರ್ 30 ನೋಟು ವಿನಿಮಯಕ್ಕೆ ಕೊನೆಯ ದಿನವೆಂದು ಘೋಷಿಸಿತ್ತು ಅದರಂತೆ ಹೆಚ್ಚಿನ ಗ್ರಾಹಕರು ಬ್ಯಾಂಕ್ ಗೆ ತೆರಳಿ ನೋಟು ವಿನಿಮಯ ಮಾಡಿಕೊಂಡಿದ್ದಾರೆ ಆದರೆ ಆರ್ ಬಿಐ ಇಂದು ಹೊಸ ಪ್ರಕಟಣೆ ಹೊರಡಿಸಿದ್ದು ಅದರಂತೆ ನೋಟು ವಿನಿಮಯ ಮಾಡಿಕೊಳ್ಳದೆ ಬಾಕಿ ಉಳಿದಿರುವ ಗ್ರಾಹಕರು ಅಕ್ಟೋಬರ್ 7 ರವರೆಗೆ ಅವಕಾಶ ಕಲ್ಪಿಸಿದೆ.
ಅದರಂತೆ ಗ್ರಾಹಕರು ಒಂದು ವೇಳೆ ನೋಟು ವಿನಿಮಯ ಮಾಡಿಕೊಳ್ಳದಿದ್ದಲ್ಲಿ ಇನ್ನು ಬಾಕಿ ಉಳಿದಿರುವ ಏಳು ದಿನಗಳಲ್ಲಿ ವಿನಿಮಯ ಮಾಡಿಕೊಳ್ಳಬಹುದಾಗಿದೆ.
ಮೇ 19 ರಂದು, ಆರ್ಬಿಐ 2000 ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ನಿರ್ಧರಿಸಿತು. ಆದರೆ, ಅದು ಕಾನೂನುಬದ್ಧ ಟೆಂಡರ್ ಆಗಿ ಮುಂದುವರಿಯುತ್ತದೆ ಎಂದು ಹೇಳಿತ್ತು. ತಕ್ಷಣವೇ ಜಾರಿಗೆ ಬರುವಂತೆ ಇಂತಹ ನೋಟುಗಳನ್ನು ನೀಡುವುದನ್ನು ನಿಲ್ಲಿಸುವಂತೆ ಆರ್ಬಿಐ ಬ್ಯಾಂಕ್ಗಳಿಗೆ ಸೂಚಿಸಿತ್ತು.
2000 ಮುಖಬೆಲೆಯ ನೋಟನ್ನು 2016 ರ ನವೆಂಬರ್ನಲ್ಲಿ ದೇಶದಲ್ಲಿ ಚಲಾವಣೆಗೆ ಪರಿಚಯಿಸಲಾಯಿತು. ಆ ಸಮಯದಲ್ಲಿ ಚಲಾವಣೆಯಲ್ಲಿದ್ದ ಎಲ್ಲಾ 500 ಮತ್ತು 1000 ಬ್ಯಾಂಕ್ನೋಟುಗಳ ವಹಿವಾಟನ್ನು ಹಿಂಪಡೆಯಲಾಗಿತ್ತು.
The Reserve Bank of India (RBI) on Saturday extended deadline for exchanging Rs 2,000 notes till October 7, 2023. "According to the data received from banks, of the total value of Rs 3.56 lakh crore of Rs 2000 banknotes in circulation as on May 19, 2023, Rs 3.42 lakh crore has been received back leaving only ₹0.14 lakh crore in circulation as at the close of business on September 29, 2023," the central bank said in a release.
25-07-25 04:07 pm
Bangalore Correspondent
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
Rameshwaram Cafe Pongal Worm: ರಾಮೇಶ್ವರ ಕೆಫೆಯ...
24-07-25 10:52 pm
ಕಾಲ್ತುಳಿತ ಪ್ರಕರಣ ; ಆರ್ ಸಿಬಿ, ಡಿಎನ್ಎ, ಕೆಎಸ್ ಸಿ...
24-07-25 08:01 pm
25-07-25 04:40 pm
HK News Desk
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
ಕುಡುಬಿ ಸಮುದಾಯ ಎಸ್ಸಿ ಪಟ್ಟಿಗೆ ಸೇರಿಸಲು ರಾಜ್ಯದಿಂದ...
22-07-25 07:21 pm
25-07-25 08:25 pm
Mangalore Correspondent
DIG Anucheth Mangalore, SIT Dharmasthala: ಎಸ್...
25-07-25 06:05 pm
Udupi: ಸೊಸೈಟಿಗೆ ಅಡಿಟ್ ಮಾಡಿಕೊಡಲು ಲಂಚ ಬೇಡಿಕೆ ;...
25-07-25 02:25 pm
Terrorist Yasin Bhatkal, Mangalore: 2008ರ ಉಳ್...
24-07-25 10:26 pm
Dharmasthala Case, Investigation, Advocate,...
24-07-25 05:27 pm
24-07-25 10:38 pm
Bangalore Correspondent
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm
Udupi Police, Chaddi Gang: ಉಡುಪಿಗೆ ಎಂಟ್ರಿ ಕೊಟ...
23-07-25 11:36 am