ಬ್ರೇಕಿಂಗ್ ನ್ಯೂಸ್
06-08-20 08:39 am Headline Karnataka News Network ದೇಶ - ವಿದೇಶ
ಬೀಜಿಂಗ್ : ಮಹಾಮಾರಿ ಕೊರೋನಾ ವೈರಸ್ನ ಹುಟ್ಟು ಹಾಕಿ ಇಡೀ ಜಗತ್ತೇ ನಲುಗುವಂತೆ ಮಾಡಿತ್ತು ಚೀನಾ. ಇನ್ನು ಕೂಡ ಚೀನಾ ಈ ಹೆಮ್ಮಾರಿ ಕೊರೋನಾ ವೈರಸ್ನ ಸಮಸ್ಯೆಯಿಂದ ಚೇತರಿಸಿಕೊಂಡಿಲ್ಲ. ಹಾಗಿರುವಾಗಲೇ ಇನ್ನೊಂದು ಮಹಾಮಾರಿ ವೈರಸ್ ಚೀನಾಕ್ಕೆ ಎಂಟ್ರಿ ಕೊಟ್ಟಿದೆ. ಈ ವೈರಸ್ ಕೂಡ ಅಪಾಯಕಾರಿ ಆಗಿದ್ದು 7 ಜೀವವನ್ನು ಈಗಾಗಲೇ ಬಲಿ ಪಡೆದುಕೊಂಡಿದೆ.
ಈ ಕೊರೋನಾ ವೈರಸ್ ಮನುಷ್ಯರಿಂದ ಮನುಷ್ಯರಿಗೆ ಅತಿ ಬೇಗನೇ ಹರಡುತ್ತದೆ. ಜ್ವರ, ಗಂಟಲುನೋವು, ಕೆಮ್ಮು ಇದರ ಮೂಲ ಲಕ್ಷಣ. ಈ ವೈರಸ್ ಜೀವಕ್ಕೇ ಹಾನಿತಂದೊಡ್ಡುತ್ತೆ. ಅದೇ ರೀತಿ ಇದೀಗ ಚೀನಾದಲ್ಲಿ ಕಂಡುಬಂದಿರುವ ಹೊಸ ವೈರಸ್ ಒಂದು ಕೀಟದ ಮೂಲಕ ಮನುಷ್ಯರಿಗೆ ಹರಡಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಪೂರ್ವ ಚೀನಾದ ಜಿಯಾಂಗ್ಸು ಮತ್ತು ಅನ್ಹುಯಿ ಪ್ರಾಂತ್ಯಗಳಲ್ಲಿ ಈಗಾಗಲೇ 60 ಮಂದಿಯಲ್ಲಿ ಈ ಸೋಂಕು ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ.

ಥ್ರಂಬೋಸೈಟೋಫೆನಿಯಾ ಸಿಂಡ್ರೋಮ್ ಬುನ್ಯವೈರಸ್ (ಎಸ್ಎಫ್ಟಿಎಸ್ವಿ) ಎಂದು ಕರೆಯಲ್ಪಡುವ ಈ ವೈರಸ್ ಅಧ್ಯಯನದ ಪ್ರಕಾರ ಕೊರೋನಾ ರೀತಿಯ ಲಕ್ಷಣವನ್ನೇ ಹೊಂದಿದೆ. ಕೆಮ್ಮ ಮತ್ತು ಜ್ವರ ಇದರ ಮೂಲ ಲಕ್ಷಣಗಳಾಗಿವೆ. ಈ ವೈರಸ್ ಬಂದ ಕೂಡಲೇ ದೇಹದ ರಕ್ತದಲ್ಲಿರುವ ಲ್ಯುಕ್ಟೋಸೈಟ್ ಹಾಗೂ ಪ್ಲೇಟ್ಲೇಟ್ಸ್ಗಳ ಪ್ರಮಾಣ ಕಡಿಮೆ ಆಗಲಿದೆ. ಈ ವೈರಸ್ ತಿಗಣೆ ರೀತಿಯ ಕೀಟಗಳಿಂದ ಮನುಷ್ಯರಿಗೆ ಹರಡಿ ಆ ನಂತರ ಒಬ್ಬರಿಂದೊಬ್ಬರಿಗೆ ಹರಡುತ್ತಾ ಹೋಗುತ್ತದೆ.
ಈ ವೈರಸ್ ಕೂಡ ರೋಗ ನಿರೋಧಕ ಶಕ್ತಿ ಕಡಿಮೆ ಇರುವವರಲ್ಲಿ ಕಾಣಿಸಿಕೊಂಡರೆ ಪ್ರಾಣ ಕಳೆದುಕೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಇದೀಗ ಚೀನಾದಲ್ಲಿ ಕೊರೋನಾ ವೈರಸ್ ಜೊತೆ ಈ ಹೊಸ ಎಸ್ಎಫ್ಟಿಎಸ್ವಿ ವೈರಸ್ ಕೂಡ ಬಂದಿದ್ದು ಇನ್ನಷ್ಟು ಹೆಣಗಾಡುವಂತೆ ಆಗಿದೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
24-08-26 12:06 pm
HK News Staffer
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm