ಬ್ರೇಕಿಂಗ್ ನ್ಯೂಸ್
06-08-20 08:39 am Headline Karnataka News Network ದೇಶ - ವಿದೇಶ
ಬೀಜಿಂಗ್ : ಮಹಾಮಾರಿ ಕೊರೋನಾ ವೈರಸ್ನ ಹುಟ್ಟು ಹಾಕಿ ಇಡೀ ಜಗತ್ತೇ ನಲುಗುವಂತೆ ಮಾಡಿತ್ತು ಚೀನಾ. ಇನ್ನು ಕೂಡ ಚೀನಾ ಈ ಹೆಮ್ಮಾರಿ ಕೊರೋನಾ ವೈರಸ್ನ ಸಮಸ್ಯೆಯಿಂದ ಚೇತರಿಸಿಕೊಂಡಿಲ್ಲ. ಹಾಗಿರುವಾಗಲೇ ಇನ್ನೊಂದು ಮಹಾಮಾರಿ ವೈರಸ್ ಚೀನಾಕ್ಕೆ ಎಂಟ್ರಿ ಕೊಟ್ಟಿದೆ. ಈ ವೈರಸ್ ಕೂಡ ಅಪಾಯಕಾರಿ ಆಗಿದ್ದು 7 ಜೀವವನ್ನು ಈಗಾಗಲೇ ಬಲಿ ಪಡೆದುಕೊಂಡಿದೆ.
ಈ ಕೊರೋನಾ ವೈರಸ್ ಮನುಷ್ಯರಿಂದ ಮನುಷ್ಯರಿಗೆ ಅತಿ ಬೇಗನೇ ಹರಡುತ್ತದೆ. ಜ್ವರ, ಗಂಟಲುನೋವು, ಕೆಮ್ಮು ಇದರ ಮೂಲ ಲಕ್ಷಣ. ಈ ವೈರಸ್ ಜೀವಕ್ಕೇ ಹಾನಿತಂದೊಡ್ಡುತ್ತೆ. ಅದೇ ರೀತಿ ಇದೀಗ ಚೀನಾದಲ್ಲಿ ಕಂಡುಬಂದಿರುವ ಹೊಸ ವೈರಸ್ ಒಂದು ಕೀಟದ ಮೂಲಕ ಮನುಷ್ಯರಿಗೆ ಹರಡಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಪೂರ್ವ ಚೀನಾದ ಜಿಯಾಂಗ್ಸು ಮತ್ತು ಅನ್ಹುಯಿ ಪ್ರಾಂತ್ಯಗಳಲ್ಲಿ ಈಗಾಗಲೇ 60 ಮಂದಿಯಲ್ಲಿ ಈ ಸೋಂಕು ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ.
ಥ್ರಂಬೋಸೈಟೋಫೆನಿಯಾ ಸಿಂಡ್ರೋಮ್ ಬುನ್ಯವೈರಸ್ (ಎಸ್ಎಫ್ಟಿಎಸ್ವಿ) ಎಂದು ಕರೆಯಲ್ಪಡುವ ಈ ವೈರಸ್ ಅಧ್ಯಯನದ ಪ್ರಕಾರ ಕೊರೋನಾ ರೀತಿಯ ಲಕ್ಷಣವನ್ನೇ ಹೊಂದಿದೆ. ಕೆಮ್ಮ ಮತ್ತು ಜ್ವರ ಇದರ ಮೂಲ ಲಕ್ಷಣಗಳಾಗಿವೆ. ಈ ವೈರಸ್ ಬಂದ ಕೂಡಲೇ ದೇಹದ ರಕ್ತದಲ್ಲಿರುವ ಲ್ಯುಕ್ಟೋಸೈಟ್ ಹಾಗೂ ಪ್ಲೇಟ್ಲೇಟ್ಸ್ಗಳ ಪ್ರಮಾಣ ಕಡಿಮೆ ಆಗಲಿದೆ. ಈ ವೈರಸ್ ತಿಗಣೆ ರೀತಿಯ ಕೀಟಗಳಿಂದ ಮನುಷ್ಯರಿಗೆ ಹರಡಿ ಆ ನಂತರ ಒಬ್ಬರಿಂದೊಬ್ಬರಿಗೆ ಹರಡುತ್ತಾ ಹೋಗುತ್ತದೆ.
ಈ ವೈರಸ್ ಕೂಡ ರೋಗ ನಿರೋಧಕ ಶಕ್ತಿ ಕಡಿಮೆ ಇರುವವರಲ್ಲಿ ಕಾಣಿಸಿಕೊಂಡರೆ ಪ್ರಾಣ ಕಳೆದುಕೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಇದೀಗ ಚೀನಾದಲ್ಲಿ ಕೊರೋನಾ ವೈರಸ್ ಜೊತೆ ಈ ಹೊಸ ಎಸ್ಎಫ್ಟಿಎಸ್ವಿ ವೈರಸ್ ಕೂಡ ಬಂದಿದ್ದು ಇನ್ನಷ್ಟು ಹೆಣಗಾಡುವಂತೆ ಆಗಿದೆ.
19-09-24 08:42 pm
Bangalore Correspondent
N Santosh Hegde: ಭ್ರಷ್ಟಾಚಾರ ಮಿತಿಮೀರಿದರೆ ದೇಶದಲ...
19-09-24 08:07 pm
Zameer Ahmed, Palestinian flag: ಪ್ಯಾಲೆಸ್ತೀನ್...
19-09-24 08:03 pm
Shobha Karandlaje, R Ashok, Nagamangala riot...
19-09-24 06:48 pm
BJP MLA Munirathna, Rape Case; ಜಾತಿ ನಿಂದನೆ ಕೇ...
19-09-24 11:37 am
19-09-24 09:51 pm
HK News Desk
Lebanon blast, Pager; ಪೇಜರ್ ಸ್ಫೋಟ ಬೆನ್ನಲ್ಲೇ ವ...
19-09-24 11:42 am
ಸ್ಮಾರ್ಟ್ ಫೋನ್ ಹ್ಯಾಕ್ ಆಗುತ್ತೆ ಎಂದು ಪೇಜರ್ ಬಳಸುತ...
18-09-24 02:52 pm
ಹೆದ್ದಾರಿ ವೆಚ್ಚಕ್ಕಿಂತ ಹೆಚ್ಚು ಟೋಲ್ ವಸೂಲಿ ಯಾಕೆ ?...
18-09-24 02:46 pm
ಜಿಂಬಾಬ್ವೆಯಲ್ಲಿ ಭೀಕರ ಬರ ; ಜನರ ಹಸಿವು ನೀಗಿಸಲು ನ...
18-09-24 11:03 am
19-09-24 09:08 pm
Mangalore Correspondent
By elections, Kota Srinivas Poojary; ಕೋಟರಿಂದ...
19-09-24 04:53 pm
Mcc elections, Manoj Kumar mayor: ಮಂಗಳೂರು ಪಾಲ...
19-09-24 03:39 pm
Mangalore Mayor elections 2024: ಮಂಗಳೂರು ಮಹಾನಗ...
18-09-24 10:45 pm
Mangalore, Lawrence D’Souza, congress Labour...
18-09-24 10:29 pm
18-09-24 10:08 pm
Mangalore Correspondent
Bangalore fraud, Siddalingaiah Hiremath, Scam...
15-09-24 01:21 pm
MLA Munirathna Arrest: ತಿಂಗಳಿಗೆ 30 ಲಕ್ಷ ಲಂಚಕ್...
14-09-24 06:54 pm
Srimathi Shetty murder case, Mangalore Court...
14-09-24 11:52 am
Kristina Joksimovic, Miss Switzerland finalis...
13-09-24 10:50 pm