ಬ್ರೇಕಿಂಗ್ ನ್ಯೂಸ್
06-08-20 08:39 am Headline Karnataka News Network ದೇಶ - ವಿದೇಶ
ಬೀಜಿಂಗ್ : ಮಹಾಮಾರಿ ಕೊರೋನಾ ವೈರಸ್ನ ಹುಟ್ಟು ಹಾಕಿ ಇಡೀ ಜಗತ್ತೇ ನಲುಗುವಂತೆ ಮಾಡಿತ್ತು ಚೀನಾ. ಇನ್ನು ಕೂಡ ಚೀನಾ ಈ ಹೆಮ್ಮಾರಿ ಕೊರೋನಾ ವೈರಸ್ನ ಸಮಸ್ಯೆಯಿಂದ ಚೇತರಿಸಿಕೊಂಡಿಲ್ಲ. ಹಾಗಿರುವಾಗಲೇ ಇನ್ನೊಂದು ಮಹಾಮಾರಿ ವೈರಸ್ ಚೀನಾಕ್ಕೆ ಎಂಟ್ರಿ ಕೊಟ್ಟಿದೆ. ಈ ವೈರಸ್ ಕೂಡ ಅಪಾಯಕಾರಿ ಆಗಿದ್ದು 7 ಜೀವವನ್ನು ಈಗಾಗಲೇ ಬಲಿ ಪಡೆದುಕೊಂಡಿದೆ.
ಈ ಕೊರೋನಾ ವೈರಸ್ ಮನುಷ್ಯರಿಂದ ಮನುಷ್ಯರಿಗೆ ಅತಿ ಬೇಗನೇ ಹರಡುತ್ತದೆ. ಜ್ವರ, ಗಂಟಲುನೋವು, ಕೆಮ್ಮು ಇದರ ಮೂಲ ಲಕ್ಷಣ. ಈ ವೈರಸ್ ಜೀವಕ್ಕೇ ಹಾನಿತಂದೊಡ್ಡುತ್ತೆ. ಅದೇ ರೀತಿ ಇದೀಗ ಚೀನಾದಲ್ಲಿ ಕಂಡುಬಂದಿರುವ ಹೊಸ ವೈರಸ್ ಒಂದು ಕೀಟದ ಮೂಲಕ ಮನುಷ್ಯರಿಗೆ ಹರಡಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಪೂರ್ವ ಚೀನಾದ ಜಿಯಾಂಗ್ಸು ಮತ್ತು ಅನ್ಹುಯಿ ಪ್ರಾಂತ್ಯಗಳಲ್ಲಿ ಈಗಾಗಲೇ 60 ಮಂದಿಯಲ್ಲಿ ಈ ಸೋಂಕು ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ.

ಥ್ರಂಬೋಸೈಟೋಫೆನಿಯಾ ಸಿಂಡ್ರೋಮ್ ಬುನ್ಯವೈರಸ್ (ಎಸ್ಎಫ್ಟಿಎಸ್ವಿ) ಎಂದು ಕರೆಯಲ್ಪಡುವ ಈ ವೈರಸ್ ಅಧ್ಯಯನದ ಪ್ರಕಾರ ಕೊರೋನಾ ರೀತಿಯ ಲಕ್ಷಣವನ್ನೇ ಹೊಂದಿದೆ. ಕೆಮ್ಮ ಮತ್ತು ಜ್ವರ ಇದರ ಮೂಲ ಲಕ್ಷಣಗಳಾಗಿವೆ. ಈ ವೈರಸ್ ಬಂದ ಕೂಡಲೇ ದೇಹದ ರಕ್ತದಲ್ಲಿರುವ ಲ್ಯುಕ್ಟೋಸೈಟ್ ಹಾಗೂ ಪ್ಲೇಟ್ಲೇಟ್ಸ್ಗಳ ಪ್ರಮಾಣ ಕಡಿಮೆ ಆಗಲಿದೆ. ಈ ವೈರಸ್ ತಿಗಣೆ ರೀತಿಯ ಕೀಟಗಳಿಂದ ಮನುಷ್ಯರಿಗೆ ಹರಡಿ ಆ ನಂತರ ಒಬ್ಬರಿಂದೊಬ್ಬರಿಗೆ ಹರಡುತ್ತಾ ಹೋಗುತ್ತದೆ.
ಈ ವೈರಸ್ ಕೂಡ ರೋಗ ನಿರೋಧಕ ಶಕ್ತಿ ಕಡಿಮೆ ಇರುವವರಲ್ಲಿ ಕಾಣಿಸಿಕೊಂಡರೆ ಪ್ರಾಣ ಕಳೆದುಕೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಇದೀಗ ಚೀನಾದಲ್ಲಿ ಕೊರೋನಾ ವೈರಸ್ ಜೊತೆ ಈ ಹೊಸ ಎಸ್ಎಫ್ಟಿಎಸ್ವಿ ವೈರಸ್ ಕೂಡ ಬಂದಿದ್ದು ಇನ್ನಷ್ಟು ಹೆಣಗಾಡುವಂತೆ ಆಗಿದೆ.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
14-03-26 12:51 pm
HK News Staffer
ಅಮೆರಿಕಾ ವೈಮಾನಿಕ ದಾಳಿಯಲ್ಲಿ ಮೊಜ್ತಬಾ ಖಮೇನಿಗೂ ಪೆಟ...
13-03-26 04:18 pm
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
13-03-26 10:04 pm
Mangaluru Staffer
ಬಿಲ್ ಕಟ್ಟದ ನೆಪದಲ್ಲಿ ಕೊರಗ ಸಮುದಾಯಕ್ಕೆ ನೀರಿನ ಸಂಪ...
13-03-26 09:58 pm
ರಸ್ತೆ ಬದಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ ಜರುಗಿ...
13-03-26 09:38 pm
Excise DC, Srinivas Arrest: ಭ್ರಷ್ಟ ಅಬಕಾರಿ ಡೀಸ...
13-03-26 08:27 pm
Shiradi Ghat Accident, Mangalore: ಶಿರಾಡಿ - ಗು...
13-03-26 05:41 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm