ಬ್ರೇಕಿಂಗ್ ನ್ಯೂಸ್
10-11-20 06:53 pm Headline Karnataka News Network ದೇಶ - ವಿದೇಶ
ಮುಂಬೈ, ನವೆಂಬರ್ 10: ಭಾರತದ ಮೋಸ್ಟ್ ವಾಂಟೆಡ್ ಕ್ರಿಮಿನಲ್, ಭೂಗತ ಪಾತಕಿ ದಾವೂದ್ ಇಬ್ರಾಹಿಂ ಮತ್ತು ಸಹೋದರರಿಗೆ ಸೇರಿದ್ದ ಆರು ಕಡೆಯ ಆಸ್ತಿಗಳನ್ನು ಹರಾಜು ಹಾಕಲಾಗಿದ್ದು, 23 ಲಕ್ಷ ರೂಪಾಯಿಗೆ ಸೇಲ್ ಆಗಿದೆ.
ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಮುಂಬಾಕೆ ಎಂಬ ಗ್ರಾಮದಲ್ಲಿ ದಾವೂದ್ ಹೆಸರಲ್ಲಿದ್ದ ಖಾಲಿ ಜಾಗ, ಕೆಲವು ಅರ್ಧ ನಿರ್ಮಾಣಗೊಂಡಿದ್ದ ಕಟ್ಟಡಗಳು ಹೀಗೆ ಆರು ಆಸ್ತಿಗಳನ್ನು ಹರಾಜು ಹಾಕಲಾಗಿದೆ. ಅದನ್ನು ವಕೀಲರಾದ ಅಜಯ್ ಶ್ರೀವಾಸ್ತವ ಮತ್ತು ಸುಪ್ರೀಂ ಕೋರ್ಟ್ ವಕೀಲರಾದ ಭೂಪೇಂದ್ರ ಭಾರದ್ವಾಜ್ ಆನ್ ಲೈನ್ ಬಿಡ್ಡಿಂಗ್ ಮೂಲಕ ತಮ್ಮದಾಗಿಸಿಕೊಂಡಿದ್ದಾರೆ. ಕಳ್ಳಸಾಗಾಣಿಕೆದಾರರ ಆಸ್ತಿ ಮುಟ್ಟುಗೋಲು (ವಿದೇಶಿ ವಿನಿಮಯ) ಕಾಯ್ದೆಯಡಿ ಆನ್ ಲೈನ್ ಬಿಡ್ಡಿಂಗ್ ಮೂಲಕ ಹರಾಜು ಮಾಡಲಾಗಿದೆ.
ಕಳೆದ ವರ್ಷವೇ ದಾವೂದ್ ಇಬ್ರಾಹಿಂಗೆ ಸೇರಿದ ಮುಂಬೈ ಆಸುಪಾಸಿನಲ್ಲಿರುವ 13 ಆಸ್ತಿಗಳನ್ನು ಹರಾಜು ಹಾಕಲು ನಿರ್ಧರಿಸಲಾಗಿತ್ತು. ಆದರೆ ಕೊರೊನಾ ನಿರ್ಬಂಧ ಕಾರಣದಿಂದಾಗಿ ಮುಂದೆ ಹೋಗಿತ್ತು. ಇದರಲ್ಲಿ ದಾವೂದ್ ಆಪ್ತ ಇಕ್ಬಾಲ್ ಮೆನನ್ ಗೆ ಸೇರಿದ ಫ್ಲ್ಯಾಟ್ ಗಳು ಕೂಡ ಇರಲಿದ್ದು, ಇನ್ನಷ್ಟೇ ಹರಾಜು ನಡೆಯಬೇಕು.
Six properties belonging to underworld don Dawood Ibrahim's relatives were auctioned in Mumbai on Tuesday by Safema authorities.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 07:13 pm
HK News Desk
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm