ಬ್ರೇಕಿಂಗ್ ನ್ಯೂಸ್
10-11-20 06:53 pm Headline Karnataka News Network ದೇಶ - ವಿದೇಶ
ಮುಂಬೈ, ನವೆಂಬರ್ 10: ಭಾರತದ ಮೋಸ್ಟ್ ವಾಂಟೆಡ್ ಕ್ರಿಮಿನಲ್, ಭೂಗತ ಪಾತಕಿ ದಾವೂದ್ ಇಬ್ರಾಹಿಂ ಮತ್ತು ಸಹೋದರರಿಗೆ ಸೇರಿದ್ದ ಆರು ಕಡೆಯ ಆಸ್ತಿಗಳನ್ನು ಹರಾಜು ಹಾಕಲಾಗಿದ್ದು, 23 ಲಕ್ಷ ರೂಪಾಯಿಗೆ ಸೇಲ್ ಆಗಿದೆ.
ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಮುಂಬಾಕೆ ಎಂಬ ಗ್ರಾಮದಲ್ಲಿ ದಾವೂದ್ ಹೆಸರಲ್ಲಿದ್ದ ಖಾಲಿ ಜಾಗ, ಕೆಲವು ಅರ್ಧ ನಿರ್ಮಾಣಗೊಂಡಿದ್ದ ಕಟ್ಟಡಗಳು ಹೀಗೆ ಆರು ಆಸ್ತಿಗಳನ್ನು ಹರಾಜು ಹಾಕಲಾಗಿದೆ. ಅದನ್ನು ವಕೀಲರಾದ ಅಜಯ್ ಶ್ರೀವಾಸ್ತವ ಮತ್ತು ಸುಪ್ರೀಂ ಕೋರ್ಟ್ ವಕೀಲರಾದ ಭೂಪೇಂದ್ರ ಭಾರದ್ವಾಜ್ ಆನ್ ಲೈನ್ ಬಿಡ್ಡಿಂಗ್ ಮೂಲಕ ತಮ್ಮದಾಗಿಸಿಕೊಂಡಿದ್ದಾರೆ. ಕಳ್ಳಸಾಗಾಣಿಕೆದಾರರ ಆಸ್ತಿ ಮುಟ್ಟುಗೋಲು (ವಿದೇಶಿ ವಿನಿಮಯ) ಕಾಯ್ದೆಯಡಿ ಆನ್ ಲೈನ್ ಬಿಡ್ಡಿಂಗ್ ಮೂಲಕ ಹರಾಜು ಮಾಡಲಾಗಿದೆ.
ಕಳೆದ ವರ್ಷವೇ ದಾವೂದ್ ಇಬ್ರಾಹಿಂಗೆ ಸೇರಿದ ಮುಂಬೈ ಆಸುಪಾಸಿನಲ್ಲಿರುವ 13 ಆಸ್ತಿಗಳನ್ನು ಹರಾಜು ಹಾಕಲು ನಿರ್ಧರಿಸಲಾಗಿತ್ತು. ಆದರೆ ಕೊರೊನಾ ನಿರ್ಬಂಧ ಕಾರಣದಿಂದಾಗಿ ಮುಂದೆ ಹೋಗಿತ್ತು. ಇದರಲ್ಲಿ ದಾವೂದ್ ಆಪ್ತ ಇಕ್ಬಾಲ್ ಮೆನನ್ ಗೆ ಸೇರಿದ ಫ್ಲ್ಯಾಟ್ ಗಳು ಕೂಡ ಇರಲಿದ್ದು, ಇನ್ನಷ್ಟೇ ಹರಾಜು ನಡೆಯಬೇಕು.
Six properties belonging to underworld don Dawood Ibrahim's relatives were auctioned in Mumbai on Tuesday by Safema authorities.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
24-08-26 11:05 am
HK News Staffer
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am