ಬ್ರೇಕಿಂಗ್ ನ್ಯೂಸ್
10-11-20 06:53 pm Headline Karnataka News Network ದೇಶ - ವಿದೇಶ
ಮುಂಬೈ, ನವೆಂಬರ್ 10: ಭಾರತದ ಮೋಸ್ಟ್ ವಾಂಟೆಡ್ ಕ್ರಿಮಿನಲ್, ಭೂಗತ ಪಾತಕಿ ದಾವೂದ್ ಇಬ್ರಾಹಿಂ ಮತ್ತು ಸಹೋದರರಿಗೆ ಸೇರಿದ್ದ ಆರು ಕಡೆಯ ಆಸ್ತಿಗಳನ್ನು ಹರಾಜು ಹಾಕಲಾಗಿದ್ದು, 23 ಲಕ್ಷ ರೂಪಾಯಿಗೆ ಸೇಲ್ ಆಗಿದೆ.
ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಮುಂಬಾಕೆ ಎಂಬ ಗ್ರಾಮದಲ್ಲಿ ದಾವೂದ್ ಹೆಸರಲ್ಲಿದ್ದ ಖಾಲಿ ಜಾಗ, ಕೆಲವು ಅರ್ಧ ನಿರ್ಮಾಣಗೊಂಡಿದ್ದ ಕಟ್ಟಡಗಳು ಹೀಗೆ ಆರು ಆಸ್ತಿಗಳನ್ನು ಹರಾಜು ಹಾಕಲಾಗಿದೆ. ಅದನ್ನು ವಕೀಲರಾದ ಅಜಯ್ ಶ್ರೀವಾಸ್ತವ ಮತ್ತು ಸುಪ್ರೀಂ ಕೋರ್ಟ್ ವಕೀಲರಾದ ಭೂಪೇಂದ್ರ ಭಾರದ್ವಾಜ್ ಆನ್ ಲೈನ್ ಬಿಡ್ಡಿಂಗ್ ಮೂಲಕ ತಮ್ಮದಾಗಿಸಿಕೊಂಡಿದ್ದಾರೆ. ಕಳ್ಳಸಾಗಾಣಿಕೆದಾರರ ಆಸ್ತಿ ಮುಟ್ಟುಗೋಲು (ವಿದೇಶಿ ವಿನಿಮಯ) ಕಾಯ್ದೆಯಡಿ ಆನ್ ಲೈನ್ ಬಿಡ್ಡಿಂಗ್ ಮೂಲಕ ಹರಾಜು ಮಾಡಲಾಗಿದೆ.
ಕಳೆದ ವರ್ಷವೇ ದಾವೂದ್ ಇಬ್ರಾಹಿಂಗೆ ಸೇರಿದ ಮುಂಬೈ ಆಸುಪಾಸಿನಲ್ಲಿರುವ 13 ಆಸ್ತಿಗಳನ್ನು ಹರಾಜು ಹಾಕಲು ನಿರ್ಧರಿಸಲಾಗಿತ್ತು. ಆದರೆ ಕೊರೊನಾ ನಿರ್ಬಂಧ ಕಾರಣದಿಂದಾಗಿ ಮುಂದೆ ಹೋಗಿತ್ತು. ಇದರಲ್ಲಿ ದಾವೂದ್ ಆಪ್ತ ಇಕ್ಬಾಲ್ ಮೆನನ್ ಗೆ ಸೇರಿದ ಫ್ಲ್ಯಾಟ್ ಗಳು ಕೂಡ ಇರಲಿದ್ದು, ಇನ್ನಷ್ಟೇ ಹರಾಜು ನಡೆಯಬೇಕು.
Six properties belonging to underworld don Dawood Ibrahim's relatives were auctioned in Mumbai on Tuesday by Safema authorities.
20-10-25 04:00 pm
HK News Desk
ಕಲಬುರಗಿಯಲ್ಲಿ ಭೂಕಂಪನ ; ಮನೆಯಿಂದ ಹೊರಬಂದ ಜನರು, ನಿ...
20-10-25 02:56 pm
ಸೇಡಂನಲ್ಲಿ ಆರೆಸ್ಸೆಸ್ ಪಥಸಂಚಲನ ; ನೂರಾರು ಕಾರ್ಯಕರ್...
19-10-25 07:00 pm
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
MLA K.N. Rajanna: ರಸ್ತೆಯಲ್ಲಿ ನಮಾಜ್ ಮಾಡಲು ಮುಸ್...
18-10-25 09:11 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
19-10-25 10:32 pm
Mangalore Correspondent
Karkala Abhishek Suicide Case, Arrest: ಅಭಿಷೇಕ...
19-10-25 07:58 pm
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
ದಿನೇಶ್ ಮಟ್ಟುಗೆ ಕಾಂಗ್ರೆಸ್ ಸಿದ್ಧಾಂತ ಗೊತ್ತಿಲ್ಲ,...
18-10-25 11:01 pm
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
20-10-25 12:25 pm
Mangalore Correspondent
ಚಿನ್ನದಂಗಡಿಗೆ ತೆರಳಿ ಬಣ್ಣನೆಯ ಮಾತುಗಳಿಂದ ಮರುಳು ;...
19-10-25 11:09 pm
Bangalore engineering College rape, Crime: ಬೆ...
19-10-25 01:26 pm
MSME Fraud, SBI Malikatte, Mangalore': ಕೇಂದ್ರ...
18-10-25 10:49 pm
Auto Driver Assaulted, Traffic Police in Putt...
18-10-25 03:48 pm