ಬ್ರೇಕಿಂಗ್ ನ್ಯೂಸ್
10-11-20 06:53 pm Headline Karnataka News Network ದೇಶ - ವಿದೇಶ
ಮುಂಬೈ, ನವೆಂಬರ್ 10: ಭಾರತದ ಮೋಸ್ಟ್ ವಾಂಟೆಡ್ ಕ್ರಿಮಿನಲ್, ಭೂಗತ ಪಾತಕಿ ದಾವೂದ್ ಇಬ್ರಾಹಿಂ ಮತ್ತು ಸಹೋದರರಿಗೆ ಸೇರಿದ್ದ ಆರು ಕಡೆಯ ಆಸ್ತಿಗಳನ್ನು ಹರಾಜು ಹಾಕಲಾಗಿದ್ದು, 23 ಲಕ್ಷ ರೂಪಾಯಿಗೆ ಸೇಲ್ ಆಗಿದೆ.
ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಮುಂಬಾಕೆ ಎಂಬ ಗ್ರಾಮದಲ್ಲಿ ದಾವೂದ್ ಹೆಸರಲ್ಲಿದ್ದ ಖಾಲಿ ಜಾಗ, ಕೆಲವು ಅರ್ಧ ನಿರ್ಮಾಣಗೊಂಡಿದ್ದ ಕಟ್ಟಡಗಳು ಹೀಗೆ ಆರು ಆಸ್ತಿಗಳನ್ನು ಹರಾಜು ಹಾಕಲಾಗಿದೆ. ಅದನ್ನು ವಕೀಲರಾದ ಅಜಯ್ ಶ್ರೀವಾಸ್ತವ ಮತ್ತು ಸುಪ್ರೀಂ ಕೋರ್ಟ್ ವಕೀಲರಾದ ಭೂಪೇಂದ್ರ ಭಾರದ್ವಾಜ್ ಆನ್ ಲೈನ್ ಬಿಡ್ಡಿಂಗ್ ಮೂಲಕ ತಮ್ಮದಾಗಿಸಿಕೊಂಡಿದ್ದಾರೆ. ಕಳ್ಳಸಾಗಾಣಿಕೆದಾರರ ಆಸ್ತಿ ಮುಟ್ಟುಗೋಲು (ವಿದೇಶಿ ವಿನಿಮಯ) ಕಾಯ್ದೆಯಡಿ ಆನ್ ಲೈನ್ ಬಿಡ್ಡಿಂಗ್ ಮೂಲಕ ಹರಾಜು ಮಾಡಲಾಗಿದೆ.
ಕಳೆದ ವರ್ಷವೇ ದಾವೂದ್ ಇಬ್ರಾಹಿಂಗೆ ಸೇರಿದ ಮುಂಬೈ ಆಸುಪಾಸಿನಲ್ಲಿರುವ 13 ಆಸ್ತಿಗಳನ್ನು ಹರಾಜು ಹಾಕಲು ನಿರ್ಧರಿಸಲಾಗಿತ್ತು. ಆದರೆ ಕೊರೊನಾ ನಿರ್ಬಂಧ ಕಾರಣದಿಂದಾಗಿ ಮುಂದೆ ಹೋಗಿತ್ತು. ಇದರಲ್ಲಿ ದಾವೂದ್ ಆಪ್ತ ಇಕ್ಬಾಲ್ ಮೆನನ್ ಗೆ ಸೇರಿದ ಫ್ಲ್ಯಾಟ್ ಗಳು ಕೂಡ ಇರಲಿದ್ದು, ಇನ್ನಷ್ಟೇ ಹರಾಜು ನಡೆಯಬೇಕು.
Six properties belonging to underworld don Dawood Ibrahim's relatives were auctioned in Mumbai on Tuesday by Safema authorities.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm