ಬ್ರೇಕಿಂಗ್ ನ್ಯೂಸ್
02-10-23 08:38 pm HK News Desk ದೇಶ - ವಿದೇಶ
ಜೈಪುರ, ಅ.2: ಉದಯಪುರ- ಜೈಪುರ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಅವಘಡಕ್ಕೆ ಸಂಚು ಹೂಡಿದ್ದರೇ ಅನ್ನುವ ಅನುಮಾನ ಮೂಡಿದೆ. ಹಳಿಗಳ ಮೇಲೆ ಕಲ್ಲುಗಳನ್ನು ಇಟ್ಟು ರೈಲು ಹಳಿ ತಪ್ಪಿಸಲು ಪ್ರಯತ್ನಿಸಿದ್ದನ್ನು ಲೊಕೊಮೋಟಿವ್ ಪೈಲಟ್ಗಳು ಗಮನಿಸಿ ಅಪಘಾತ ತಪ್ಪಿಸಿದ್ದಾರೆ. ಕೂಡಲೇ ರೈಲನ್ನು ತುರ್ತು ನಿಲುಗಡೆ ಮಾಡಿದ್ದು, ಭಾರೀ ಅನಾಹುತ ತಪ್ಪಿಸಿದ್ದಾರೆ.
ಎಂದಿನಂತೆ ಈ ಮಾರ್ಗದಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಾಗುವುದಿತ್ತು. ಇದನ್ನು ತಿಳಿದವರೇ ಹಳಿಯ ಮೇಲೆ ಕಲ್ಲು ಮತ್ತು ರಾಡ್ ಪೀಸನ್ನು ಕಿಡಿಗೇಡಿಗಳು ಇಟ್ಟಿದ್ದರು ಎನ್ನಲಾಗಿದೆ. ಇದನ್ನು ದೂರದಿಂದಲೇ ಗಮನಿಸಿದ ಲೋಕೊ ಪೈಲಟ್ಗಳು, ರೈಲನ್ನು ತುರ್ತಾಗಿ ನಿಲ್ಲಿಸಿದ್ದಾರೆ. ಆಮೂಲಕ ಎದುರಾಗುತ್ತಿದ್ದ ಅಪಘಾತವನ್ನು ತಪ್ಪಿಸಿದ್ದಾರೆ.
ಹಳಿಗಳ ಮೇಲೆ ಕಲ್ಲುಗಳನ್ನು ಇಟ್ಟಿರುವ ಘಟನೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಗಂಗಾರಾರ್- ಸೋನಿಯಾನಾ ವಿಭಾಗದಲ್ಲಿ ಹಳಿಯ ಪ್ಲೇಟ್ ಮೇಲೆ ಕಲ್ಲುಗಳು ಮತ್ತು ರಾಡ್ಗಳನ್ನು ಇಟ್ಟಿರುವುದು ಕಂಡುಬಂದಿದೆ. ಘಟನೆ ಸೋಮವಾರ ಬೆಳಗ್ಗೆ 9.55ರ ಸುಮಾರಿಗೆ ನಡೆದಿದ್ದು, ರೈಲ್ವೆ ಪೊಲೀಸರು ಮತ್ತು ಸ್ಥಳೀಯ ಪೊಲೀಸರು ತನಿಖೆ ಆರಂಭಿಸಿದ್ದಾರೆ.
Vigilant locomotive pilots of the Udaipur-Jaipur Vande Bharat Express on Monday helped avert a disaster after noticing stones and other obstructions on the tracks. The locomotive pilots applied emergency brakes.
25-07-25 04:07 pm
Bangalore Correspondent
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
Rameshwaram Cafe Pongal Worm: ರಾಮೇಶ್ವರ ಕೆಫೆಯ...
24-07-25 10:52 pm
ಕಾಲ್ತುಳಿತ ಪ್ರಕರಣ ; ಆರ್ ಸಿಬಿ, ಡಿಎನ್ಎ, ಕೆಎಸ್ ಸಿ...
24-07-25 08:01 pm
25-07-25 04:40 pm
HK News Desk
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
ಕುಡುಬಿ ಸಮುದಾಯ ಎಸ್ಸಿ ಪಟ್ಟಿಗೆ ಸೇರಿಸಲು ರಾಜ್ಯದಿಂದ...
22-07-25 07:21 pm
25-07-25 08:25 pm
Mangalore Correspondent
DIG Anucheth Mangalore, SIT Dharmasthala: ಎಸ್...
25-07-25 06:05 pm
Udupi: ಸೊಸೈಟಿಗೆ ಅಡಿಟ್ ಮಾಡಿಕೊಡಲು ಲಂಚ ಬೇಡಿಕೆ ;...
25-07-25 02:25 pm
Terrorist Yasin Bhatkal, Mangalore: 2008ರ ಉಳ್...
24-07-25 10:26 pm
Dharmasthala Case, Investigation, Advocate,...
24-07-25 05:27 pm
24-07-25 10:38 pm
Bangalore Correspondent
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm
Udupi Police, Chaddi Gang: ಉಡುಪಿಗೆ ಎಂಟ್ರಿ ಕೊಟ...
23-07-25 11:36 am