ಬ್ರೇಕಿಂಗ್ ನ್ಯೂಸ್
02-10-23 08:38 pm HK News Desk ದೇಶ - ವಿದೇಶ
ಜೈಪುರ, ಅ.2: ಉದಯಪುರ- ಜೈಪುರ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಅವಘಡಕ್ಕೆ ಸಂಚು ಹೂಡಿದ್ದರೇ ಅನ್ನುವ ಅನುಮಾನ ಮೂಡಿದೆ. ಹಳಿಗಳ ಮೇಲೆ ಕಲ್ಲುಗಳನ್ನು ಇಟ್ಟು ರೈಲು ಹಳಿ ತಪ್ಪಿಸಲು ಪ್ರಯತ್ನಿಸಿದ್ದನ್ನು ಲೊಕೊಮೋಟಿವ್ ಪೈಲಟ್ಗಳು ಗಮನಿಸಿ ಅಪಘಾತ ತಪ್ಪಿಸಿದ್ದಾರೆ. ಕೂಡಲೇ ರೈಲನ್ನು ತುರ್ತು ನಿಲುಗಡೆ ಮಾಡಿದ್ದು, ಭಾರೀ ಅನಾಹುತ ತಪ್ಪಿಸಿದ್ದಾರೆ.
ಎಂದಿನಂತೆ ಈ ಮಾರ್ಗದಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಾಗುವುದಿತ್ತು. ಇದನ್ನು ತಿಳಿದವರೇ ಹಳಿಯ ಮೇಲೆ ಕಲ್ಲು ಮತ್ತು ರಾಡ್ ಪೀಸನ್ನು ಕಿಡಿಗೇಡಿಗಳು ಇಟ್ಟಿದ್ದರು ಎನ್ನಲಾಗಿದೆ. ಇದನ್ನು ದೂರದಿಂದಲೇ ಗಮನಿಸಿದ ಲೋಕೊ ಪೈಲಟ್ಗಳು, ರೈಲನ್ನು ತುರ್ತಾಗಿ ನಿಲ್ಲಿಸಿದ್ದಾರೆ. ಆಮೂಲಕ ಎದುರಾಗುತ್ತಿದ್ದ ಅಪಘಾತವನ್ನು ತಪ್ಪಿಸಿದ್ದಾರೆ.

ಹಳಿಗಳ ಮೇಲೆ ಕಲ್ಲುಗಳನ್ನು ಇಟ್ಟಿರುವ ಘಟನೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಗಂಗಾರಾರ್- ಸೋನಿಯಾನಾ ವಿಭಾಗದಲ್ಲಿ ಹಳಿಯ ಪ್ಲೇಟ್ ಮೇಲೆ ಕಲ್ಲುಗಳು ಮತ್ತು ರಾಡ್ಗಳನ್ನು ಇಟ್ಟಿರುವುದು ಕಂಡುಬಂದಿದೆ. ಘಟನೆ ಸೋಮವಾರ ಬೆಳಗ್ಗೆ 9.55ರ ಸುಮಾರಿಗೆ ನಡೆದಿದ್ದು, ರೈಲ್ವೆ ಪೊಲೀಸರು ಮತ್ತು ಸ್ಥಳೀಯ ಪೊಲೀಸರು ತನಿಖೆ ಆರಂಭಿಸಿದ್ದಾರೆ.
Vigilant locomotive pilots of the Udaipur-Jaipur Vande Bharat Express on Monday helped avert a disaster after noticing stones and other obstructions on the tracks. The locomotive pilots applied emergency brakes.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 01:26 pm
HK News Desk
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
10-04-26 09:49 pm
Mangaluru Staffee
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm