ಬ್ರೇಕಿಂಗ್ ನ್ಯೂಸ್
02-10-23 08:38 pm HK News Desk ದೇಶ - ವಿದೇಶ
ಜೈಪುರ, ಅ.2: ಉದಯಪುರ- ಜೈಪುರ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಅವಘಡಕ್ಕೆ ಸಂಚು ಹೂಡಿದ್ದರೇ ಅನ್ನುವ ಅನುಮಾನ ಮೂಡಿದೆ. ಹಳಿಗಳ ಮೇಲೆ ಕಲ್ಲುಗಳನ್ನು ಇಟ್ಟು ರೈಲು ಹಳಿ ತಪ್ಪಿಸಲು ಪ್ರಯತ್ನಿಸಿದ್ದನ್ನು ಲೊಕೊಮೋಟಿವ್ ಪೈಲಟ್ಗಳು ಗಮನಿಸಿ ಅಪಘಾತ ತಪ್ಪಿಸಿದ್ದಾರೆ. ಕೂಡಲೇ ರೈಲನ್ನು ತುರ್ತು ನಿಲುಗಡೆ ಮಾಡಿದ್ದು, ಭಾರೀ ಅನಾಹುತ ತಪ್ಪಿಸಿದ್ದಾರೆ.
ಎಂದಿನಂತೆ ಈ ಮಾರ್ಗದಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಾಗುವುದಿತ್ತು. ಇದನ್ನು ತಿಳಿದವರೇ ಹಳಿಯ ಮೇಲೆ ಕಲ್ಲು ಮತ್ತು ರಾಡ್ ಪೀಸನ್ನು ಕಿಡಿಗೇಡಿಗಳು ಇಟ್ಟಿದ್ದರು ಎನ್ನಲಾಗಿದೆ. ಇದನ್ನು ದೂರದಿಂದಲೇ ಗಮನಿಸಿದ ಲೋಕೊ ಪೈಲಟ್ಗಳು, ರೈಲನ್ನು ತುರ್ತಾಗಿ ನಿಲ್ಲಿಸಿದ್ದಾರೆ. ಆಮೂಲಕ ಎದುರಾಗುತ್ತಿದ್ದ ಅಪಘಾತವನ್ನು ತಪ್ಪಿಸಿದ್ದಾರೆ.

ಹಳಿಗಳ ಮೇಲೆ ಕಲ್ಲುಗಳನ್ನು ಇಟ್ಟಿರುವ ಘಟನೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಗಂಗಾರಾರ್- ಸೋನಿಯಾನಾ ವಿಭಾಗದಲ್ಲಿ ಹಳಿಯ ಪ್ಲೇಟ್ ಮೇಲೆ ಕಲ್ಲುಗಳು ಮತ್ತು ರಾಡ್ಗಳನ್ನು ಇಟ್ಟಿರುವುದು ಕಂಡುಬಂದಿದೆ. ಘಟನೆ ಸೋಮವಾರ ಬೆಳಗ್ಗೆ 9.55ರ ಸುಮಾರಿಗೆ ನಡೆದಿದ್ದು, ರೈಲ್ವೆ ಪೊಲೀಸರು ಮತ್ತು ಸ್ಥಳೀಯ ಪೊಲೀಸರು ತನಿಖೆ ಆರಂಭಿಸಿದ್ದಾರೆ.
Vigilant locomotive pilots of the Udaipur-Jaipur Vande Bharat Express on Monday helped avert a disaster after noticing stones and other obstructions on the tracks. The locomotive pilots applied emergency brakes.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm