ಬ್ರೇಕಿಂಗ್ ನ್ಯೂಸ್
02-10-23 08:38 pm HK News Desk ದೇಶ - ವಿದೇಶ
ಜೈಪುರ, ಅ.2: ಉದಯಪುರ- ಜೈಪುರ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಅವಘಡಕ್ಕೆ ಸಂಚು ಹೂಡಿದ್ದರೇ ಅನ್ನುವ ಅನುಮಾನ ಮೂಡಿದೆ. ಹಳಿಗಳ ಮೇಲೆ ಕಲ್ಲುಗಳನ್ನು ಇಟ್ಟು ರೈಲು ಹಳಿ ತಪ್ಪಿಸಲು ಪ್ರಯತ್ನಿಸಿದ್ದನ್ನು ಲೊಕೊಮೋಟಿವ್ ಪೈಲಟ್ಗಳು ಗಮನಿಸಿ ಅಪಘಾತ ತಪ್ಪಿಸಿದ್ದಾರೆ. ಕೂಡಲೇ ರೈಲನ್ನು ತುರ್ತು ನಿಲುಗಡೆ ಮಾಡಿದ್ದು, ಭಾರೀ ಅನಾಹುತ ತಪ್ಪಿಸಿದ್ದಾರೆ.
ಎಂದಿನಂತೆ ಈ ಮಾರ್ಗದಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಾಗುವುದಿತ್ತು. ಇದನ್ನು ತಿಳಿದವರೇ ಹಳಿಯ ಮೇಲೆ ಕಲ್ಲು ಮತ್ತು ರಾಡ್ ಪೀಸನ್ನು ಕಿಡಿಗೇಡಿಗಳು ಇಟ್ಟಿದ್ದರು ಎನ್ನಲಾಗಿದೆ. ಇದನ್ನು ದೂರದಿಂದಲೇ ಗಮನಿಸಿದ ಲೋಕೊ ಪೈಲಟ್ಗಳು, ರೈಲನ್ನು ತುರ್ತಾಗಿ ನಿಲ್ಲಿಸಿದ್ದಾರೆ. ಆಮೂಲಕ ಎದುರಾಗುತ್ತಿದ್ದ ಅಪಘಾತವನ್ನು ತಪ್ಪಿಸಿದ್ದಾರೆ.

ಹಳಿಗಳ ಮೇಲೆ ಕಲ್ಲುಗಳನ್ನು ಇಟ್ಟಿರುವ ಘಟನೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಗಂಗಾರಾರ್- ಸೋನಿಯಾನಾ ವಿಭಾಗದಲ್ಲಿ ಹಳಿಯ ಪ್ಲೇಟ್ ಮೇಲೆ ಕಲ್ಲುಗಳು ಮತ್ತು ರಾಡ್ಗಳನ್ನು ಇಟ್ಟಿರುವುದು ಕಂಡುಬಂದಿದೆ. ಘಟನೆ ಸೋಮವಾರ ಬೆಳಗ್ಗೆ 9.55ರ ಸುಮಾರಿಗೆ ನಡೆದಿದ್ದು, ರೈಲ್ವೆ ಪೊಲೀಸರು ಮತ್ತು ಸ್ಥಳೀಯ ಪೊಲೀಸರು ತನಿಖೆ ಆರಂಭಿಸಿದ್ದಾರೆ.
Vigilant locomotive pilots of the Udaipur-Jaipur Vande Bharat Express on Monday helped avert a disaster after noticing stones and other obstructions on the tracks. The locomotive pilots applied emergency brakes.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm