ಬ್ರೇಕಿಂಗ್ ನ್ಯೂಸ್
09-10-23 05:52 pm HK News Desk ದೇಶ - ವಿದೇಶ
ನವದೆಹಲಿ, ಅ.9: ಪಂಚ ರಾಜ್ಯಗಳ ಚುನಾವಣೆಗೆ ಮುಹೂರ್ತ ನಿಗದಿ ಮಾಡಲಾಗಿದೆ. ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್ಗಢ, ತೆಲಂಗಾಣ ಹಾಗೂ ಮಿಜೋರಾಂ ರಾಜ್ಯಗಳಿಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದೆ.
ಕೇಂದ್ರ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ದಿನಾಂಕ ಪ್ರಕಟ ಮಾಡಿದ್ದಾರೆ. ಮಿಜೋರಾಂ ವಿಧಾನಸಭೆಗೆ ನವೆಂಬರ್ 7 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಛತ್ತೀಸ್ಗಢದಲ್ಲಿ ಎರಡು ಹಂತದಲ್ಲಿ ನವೆಂಬರ್ 7 ಹಾಗೂ 17 ರಂದು ನಡೆಯಲಿದೆ. ಮಧ್ಯಪ್ರದೇಶದಲ್ಲಿ ನವೆಂಬರ್ 17ರಂದು ಮತ್ತು ರಾಜಸ್ಥಾನದಲ್ಲಿ ನವೆಂಬರ್ 23 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ತೆಲಂಗಾಣದಲ್ಲಿ ನವೆಂಬರ್ 30 ರಂದು ಚುನಾವಣೆಗೆ ದಿನಾಂಕ ಪ್ರಕಟಿಸಲಾಗಿದೆ. ಐದು ರಾಜ್ಯಗಳ ಚುನಾವಣಾ ಫಲಿತಾಂಶ ಡಿಸೆಂಬರ್ 3 ರಂದು ಪ್ರಕಟಗೊಳ್ಳಲಿದೆ.


ಒಟ್ಟು ಐದು ರಾಜ್ಯಗಳಲ್ಲಿ 679 ವಿಧಾನಸಭಾ ಕ್ಷೇತ್ರಗಳಿದ್ದು ನವೆಂಬರ್ ತಿಂಗಳಲ್ಲಿ ಚುನಾವಣೆ ಕಾವೇರಲಿದೆ. ಐದು ರಾಜ್ಯಗಳಲ್ಲಿ ಒಟ್ಟು 16.14 ಕೋಟಿ ಮತದಾರರು ಇದ್ದಾರೆ. ಮಿಜೋರಾಮ್ನಲ್ಲಿ 8.52 ಲಕ್ಷ, ಛತ್ತೀಸ್ಗಢದಲ್ಲಿ 2.03 ಕೋಟಿ, ಮಧ್ಯಪ್ರದೇಶದಲ್ಲಿ 5.6 ಕೋಟಿ, ರಾಜಸ್ಥಾನದಲ್ಲಿ 5.25 ಕೋಟಿ ಹಾಗೂ ತೆಲಂಗಾಣದಲ್ಲಿ 3.17 ಕೋಟಿ ಮತದಾರರು ಇದ್ದಾರೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ. ಐದೂ ರಾಜ್ಯಗಳಲ್ಲಿ 60.2 ಲಕ್ಷ ಹೊಸ ಮತದಾರರು ಇದ್ದಾರೆ. ಮುಂಬರುವ 5 ರಾಜ್ಯಗಳಲ್ಲಿ 7.8 ಕೋಟಿ ಮಹಿಳೆಯರು ಮತ ಚಲಾವಣೆ ಮಾಡಲಿದ್ದಾರೆ.
Chhattisgarh, Madhya Pradesh, Rajasthan, Telangana and Mizoram will go to polls on different days from November 7-30 and votes will be counted for the five States on December 3, the Election Commission of India (ECI) said on October 9, setting the stage for the 2024 Lok Sabha polls semi-finals.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm