ಬ್ರೇಕಿಂಗ್ ನ್ಯೂಸ್
13-10-23 10:26 am HK News Desk ದೇಶ - ವಿದೇಶ
ನವದೆಹಲಿ, ಅ.13: ಇಸ್ರೇಲ್ ನಲ್ಲಿ ಯುದ್ಧದ ಕಾರಣ ಆತಂಕ ಎದುರಿಸುತ್ತಿರುವ ಭಾರತೀಯರನ್ನು ಸುರಕ್ಷಿತವಾಗಿ ಕರೆತರಲು ಭಾರತ ಸರ್ಕಾರ ಆಪರೇಷನ್ ಅಜಯ್ ಕಾರ್ಯಾಚರಣೆ ಆರಂಭಿಸಿದೆ. 222 ಭಾರತೀಯರನ್ನು ಹೊತ್ತ ಮೊದಲ ವಿಮಾನ ಇಸ್ರೇಲಿನಿಂದ ಇಂದು ಬೆಳಗ್ಗೆ ದೆಹಲಿಗೆ ಆಗಮಿಸಿದ್ದು ಪ್ರಯಾಣಿಕರನ್ನು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಸ್ವಾಗತಿಸಿದ್ದಾರೆ.
ಆಪರೇಷನ್ ಅಜಯ್ ಹೆಸರಿನಲ್ಲಿ ಇಸ್ರೇಲ್ನಿಂದ ಹಿಂತಿರುಗಲು ಬಯಸುವ ಭಾರತೀಯ ನಾಗರಿಕರಿಗೆ ಅನುಕೂಲವಾಗುವಂತೆ ವಿಶೇಷ ವಿಮಾನ ವ್ಯವಸ್ಥೆ ಮಾಡಲಾಗಿದೆ. ಗುರುವಾರ ಸಂಜೆ ಟೆಲ್ ಅವೀವ್ ನಗರದ ವಿಮಾನ ನಿಲ್ದಾಣದಿಂದ ಹೊರಟಿದ್ದ ವಿಮಾನದಲ್ಲಿ 211 ವಯಸ್ಕರು ಮತ್ತು ಒಂದು ಶಿಶು ಭಾರತಕ್ಕೆ ಆಗಮಿಸಿದ್ದಾರೆ.


ಈ ಪೈಕಿ ಐವರು ಕನ್ನಡಿಗರು ಸಹ ಇದ್ದು, ಅವರನ್ನ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ. ಇದೇ ವೇಳೆ ದೆಹಲಿಯಿಂದ ಕರ್ನಾಟಕಕ್ಕೆ ತೆರಳಲು ಸಾರಿಗೆ ವೆಚ್ಚದ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುವುದಾಗಿ ಜಯಚಂದ್ರ ತಿಳಿಸಿದ್ದಾರೆ.
ಇಸ್ರೇಲ್ ಮೇಲೆ ಕಳೆದ ಶನಿವಾರ ಹಮಾಸ್ ಉಗ್ರರು ನಡೆಸಿದ ದಾಳಿಯಲ್ಲಿ ಎರಡು ಸಾವಿರಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
ಇಸ್ರೇಲಿ ಕಡೆಯಿಂದ ಪ್ರತೀಕಾರ ಕಾರ್ಯಾಚರಣೆ ನಡೆದಿದ್ದು 2,500ಕ್ಕೂ ಹೆಚ್ಚು ಜನರನ್ನು ಬಲಿಯಾಗಿದ್ದಾರೆ. ಹಮಾಸ್ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಇಸ್ರೇಲ್ ಗಾಜಾದಲ್ಲಿ ಭಾರಿ ಪ್ರತಿದಾಳಿ ನಡೆಸಿದೆ. ಈ ನಡುವೆ, ಆತಂಕಕ್ಕೆ ಈಡಾದ ಭಾರತೀಯರನ್ನು ಕರೆತರಲು ಭಾರತ ಸರ್ಕಾರ ವಿಶೇಷ ವಿಮಾನ ವ್ಯವಸ್ಥೆ ಮಾಡಿದೆ.
The first batch of around 200 Indians, including students, returned to the country from Israel onboard a chartered flight in the early hours of Friday. India has launched Operation Ajay to facilitate the return of those who wish to come back home as a series of brazen attacks on Israeli towns by Hamas militants over the weekend triggered fresh tension in the region.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 01:26 pm
HK News Desk
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
10-04-26 09:49 pm
Mangaluru Staffee
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm