ಬ್ರೇಕಿಂಗ್ ನ್ಯೂಸ್
13-10-23 10:26 am HK News Desk ದೇಶ - ವಿದೇಶ
ನವದೆಹಲಿ, ಅ.13: ಇಸ್ರೇಲ್ ನಲ್ಲಿ ಯುದ್ಧದ ಕಾರಣ ಆತಂಕ ಎದುರಿಸುತ್ತಿರುವ ಭಾರತೀಯರನ್ನು ಸುರಕ್ಷಿತವಾಗಿ ಕರೆತರಲು ಭಾರತ ಸರ್ಕಾರ ಆಪರೇಷನ್ ಅಜಯ್ ಕಾರ್ಯಾಚರಣೆ ಆರಂಭಿಸಿದೆ. 222 ಭಾರತೀಯರನ್ನು ಹೊತ್ತ ಮೊದಲ ವಿಮಾನ ಇಸ್ರೇಲಿನಿಂದ ಇಂದು ಬೆಳಗ್ಗೆ ದೆಹಲಿಗೆ ಆಗಮಿಸಿದ್ದು ಪ್ರಯಾಣಿಕರನ್ನು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಸ್ವಾಗತಿಸಿದ್ದಾರೆ.
ಆಪರೇಷನ್ ಅಜಯ್ ಹೆಸರಿನಲ್ಲಿ ಇಸ್ರೇಲ್ನಿಂದ ಹಿಂತಿರುಗಲು ಬಯಸುವ ಭಾರತೀಯ ನಾಗರಿಕರಿಗೆ ಅನುಕೂಲವಾಗುವಂತೆ ವಿಶೇಷ ವಿಮಾನ ವ್ಯವಸ್ಥೆ ಮಾಡಲಾಗಿದೆ. ಗುರುವಾರ ಸಂಜೆ ಟೆಲ್ ಅವೀವ್ ನಗರದ ವಿಮಾನ ನಿಲ್ದಾಣದಿಂದ ಹೊರಟಿದ್ದ ವಿಮಾನದಲ್ಲಿ 211 ವಯಸ್ಕರು ಮತ್ತು ಒಂದು ಶಿಶು ಭಾರತಕ್ಕೆ ಆಗಮಿಸಿದ್ದಾರೆ.


ಈ ಪೈಕಿ ಐವರು ಕನ್ನಡಿಗರು ಸಹ ಇದ್ದು, ಅವರನ್ನ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ. ಇದೇ ವೇಳೆ ದೆಹಲಿಯಿಂದ ಕರ್ನಾಟಕಕ್ಕೆ ತೆರಳಲು ಸಾರಿಗೆ ವೆಚ್ಚದ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುವುದಾಗಿ ಜಯಚಂದ್ರ ತಿಳಿಸಿದ್ದಾರೆ.
ಇಸ್ರೇಲ್ ಮೇಲೆ ಕಳೆದ ಶನಿವಾರ ಹಮಾಸ್ ಉಗ್ರರು ನಡೆಸಿದ ದಾಳಿಯಲ್ಲಿ ಎರಡು ಸಾವಿರಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
ಇಸ್ರೇಲಿ ಕಡೆಯಿಂದ ಪ್ರತೀಕಾರ ಕಾರ್ಯಾಚರಣೆ ನಡೆದಿದ್ದು 2,500ಕ್ಕೂ ಹೆಚ್ಚು ಜನರನ್ನು ಬಲಿಯಾಗಿದ್ದಾರೆ. ಹಮಾಸ್ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಇಸ್ರೇಲ್ ಗಾಜಾದಲ್ಲಿ ಭಾರಿ ಪ್ರತಿದಾಳಿ ನಡೆಸಿದೆ. ಈ ನಡುವೆ, ಆತಂಕಕ್ಕೆ ಈಡಾದ ಭಾರತೀಯರನ್ನು ಕರೆತರಲು ಭಾರತ ಸರ್ಕಾರ ವಿಶೇಷ ವಿಮಾನ ವ್ಯವಸ್ಥೆ ಮಾಡಿದೆ.
The first batch of around 200 Indians, including students, returned to the country from Israel onboard a chartered flight in the early hours of Friday. India has launched Operation Ajay to facilitate the return of those who wish to come back home as a series of brazen attacks on Israeli towns by Hamas militants over the weekend triggered fresh tension in the region.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm