ಬ್ರೇಕಿಂಗ್ ನ್ಯೂಸ್
11-11-20 07:30 pm Headline Karnataka News Network ದೇಶ - ವಿದೇಶ
ಮುಂಬೈ, ನ.11: 2020ನೇ ಹಣಕಾಸು ವರ್ಷದಲ್ಲಿ ಒಟ್ಟು 7,804 ಕೋಟಿ ರು.ಗಳನ್ನು ಸಮಾಜ ಸೇವೆಗೆ ನೀಡುವ ಮೂಲಕ ದೇಶದ ನಂ.1 ದಾನಿಯಾಗಿ ವಿಪ್ರೋ ಕಂಪನಿಯ ಮಾಜಿ ಅಧ್ಯಕ್ಷ ಅಜೀಂ ಪ್ರೇಮ್ಜಿ ಹೊರಹೊಮ್ಮಿದ್ದಾರೆ. ಈ ವರ್ಷ ಇವರು ದಿನಕ್ಕೆ ಸರಾಸರಿ 22 ಕೋಟಿ ರು. ಮಾಡಿದ್ದಾರೆ
ಕಳೆದ ವರ್ಷ ಎಚ್ಸಿಎಲ್ ಕಂಪನಿಯ ಶಿವ ನಾಡಾರ್ 826 ಕೋಟಿ ರು. ದಾನ ಮಾಡುವ ಮೂಲಕ ಅತಿದೊಡ್ಡ ದಾನಿಯಾಗಿದ್ದರು. ಈ ವರ್ಷ ಅವರು 795 ಕೋಟಿ ರು. ದಾನ ಮಾಡಿದ್ದಾರೆ. ಕಳೆದ ವರ್ಷ 426 ಕೋಟಿ ರು. ನೀಡಿದ್ದ ಅಜೀಂ ಪ್ರೇಮ್ಜಿ ಈ ವರ್ಷ ಅದನ್ನು ಭಾರಿ ಪ್ರಮಾಣದಲ್ಲಿ ಏರಿಸಿ ನಂ.1 ದಾನಿಯಾಗಿದ್ದಾರೆ.
ಶಿವ ನಾಡಾರ್ 2ನೇ ಅತಿ ದೊಡ್ಡ ದಾನಿಯಾಗಿದ್ದಾರೆ. ದೇಶದ ನಂ.1 ಶ್ರೀಮಂತ ಉದ್ಯಮಿ, ರಿಲಯನ್ಸ್ ಇಂಡಸ್ಟ್ರೀಸ್ ನ ಮುಕೇಶ್ ಅಂಬಾನಿ 458 ಕೋಟಿ ರು. ನೀಡುವ ಮೂಲಕ ಮೂರನೇ ಸ್ಥಾನದಲ್ಲಿದ್ದಾರೆ.
ಹುರುನ್ ರಿಪೋರ್ಟ್ ಇಂಡಿಯಾ ಹಾಗೂ ಎಡೆಲ್ಗಿವ್ ಫೌಂಡೇಶನ್ಗಳು ಸೇರಿ ಈ ಪಟ್ಟಿ ಸಿದ್ಧಪಡಿಸಿವೆ.
2020ರಲ್ಲಿ ದೇಶದಲ್ಲಿ ದಾನಿಗಳಿಂದ ಹರಿದುಬಂದ ಒಟ್ಟು ಮೊತ್ತ 12,050 ಕೋಟಿ ರು.ಗೆ ಏರಿಕೆಯಾಗಿದ್ದು, ಇದು ಕಳೆದ ವರ್ಷಕ್ಕಿಂತ ಶೇ.175 ಹೆಚ್ಚು. ಇನ್ನು, ಈ ವರ್ಷ ಒಟ್ಟು ದಾನಿಗಳ ಸಂಖ್ಯೆ 78ಕ್ಕೆ (ಕಳೆದ ವರ್ಷ 72) ಏರಿಕೆಯಾಗಿದೆ. ನಂದನ್ ನಿಲೇಕಣಿ 159 ಕೋಟಿ, ಅವರ ಪತ್ನಿ ರೋಹಿಣಿ 47 ಕೋಟಿ ದಾನ ಮಾಡಿದ್ದಾರೆ.
Azim Premji, the founder-chairman of Wipro, topped the list of philanthropists in India for 2020 with Rs 7,904 in donations. He donated Rs 22 crore per day, according to EdelGive Hurun India Philanthropy List 2020.
04-12-25 05:36 pm
HK News Desk
Bagalakote Accident, Four Killed: ಬಾಗಲಕೋಟೆ ;...
03-12-25 03:01 pm
ಜೈಷ್-ಇ-ಮೊಹಮ್ಮದ್ ಹೆಸರಲ್ಲಿ ಬೆಂಗಳೂರು ಏರ್ಪೋರ್ಟ್,...
02-12-25 10:17 pm
ಸಂಪುಟ ಪುನಾರಚನೆಯಾದ್ರೆ ಮುನಿಯಪ್ಪ, ಮಹದೇವಪ್ಪ, ಪರಮೇ...
02-12-25 06:29 pm
ಕೃತಕ ಬುದ್ಧಿಮತ್ತೆ ಎಫೆಕ್ಟ್ ; ಭವಿಷ್ಯದಲ್ಲಿ ಜನರು ಕ...
01-12-25 10:59 pm
04-12-25 05:39 pm
HK News Desk
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
ಅಮೆರಿಕದ ಡಾಲರ್ ಎದುರು ನೈಂಟಿ ಕ್ರಾಸ್ ಮಾಡಿದ ರೂಪಾಯಿ...
03-12-25 05:32 pm
05-12-25 12:24 pm
Mangalore Correspondent
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
ಅಜ್ಜನ ಕೈಹಿಡಿದು ಹೆದ್ದಾರಿ ದಾಟಿ ತಿಂಡಿಗೆ ಹೋಗಿದ್ದ...
04-12-25 12:38 pm
04-12-25 11:15 pm
Mangalore Correspondent
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm
ಬೆಂಗಳೂರು ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ; ರಕ್ತಚ...
04-12-25 04:18 pm
ಹೊಸ ವರ್ಷದ ಸಂಭ್ರಮಾಚರಣೆಗೆ ಡ್ರಗ್ಸ್ ಮಾರಾಟ ಮಾಡಲು ಸ...
03-12-25 01:41 pm
ಲೈಂಗಿಕ ಸಮಸ್ಯೆಗಳಿಗೆ ಆಯುರ್ವೇದ ಔಷಧ ನೆಪದಲ್ಲಿ ವಂಚನ...
02-12-25 10:48 pm