ಬ್ರೇಕಿಂಗ್ ನ್ಯೂಸ್
11-11-20 07:30 pm Headline Karnataka News Network ದೇಶ - ವಿದೇಶ
ಮುಂಬೈ, ನ.11: 2020ನೇ ಹಣಕಾಸು ವರ್ಷದಲ್ಲಿ ಒಟ್ಟು 7,804 ಕೋಟಿ ರು.ಗಳನ್ನು ಸಮಾಜ ಸೇವೆಗೆ ನೀಡುವ ಮೂಲಕ ದೇಶದ ನಂ.1 ದಾನಿಯಾಗಿ ವಿಪ್ರೋ ಕಂಪನಿಯ ಮಾಜಿ ಅಧ್ಯಕ್ಷ ಅಜೀಂ ಪ್ರೇಮ್ಜಿ ಹೊರಹೊಮ್ಮಿದ್ದಾರೆ. ಈ ವರ್ಷ ಇವರು ದಿನಕ್ಕೆ ಸರಾಸರಿ 22 ಕೋಟಿ ರು. ಮಾಡಿದ್ದಾರೆ
ಕಳೆದ ವರ್ಷ ಎಚ್ಸಿಎಲ್ ಕಂಪನಿಯ ಶಿವ ನಾಡಾರ್ 826 ಕೋಟಿ ರು. ದಾನ ಮಾಡುವ ಮೂಲಕ ಅತಿದೊಡ್ಡ ದಾನಿಯಾಗಿದ್ದರು. ಈ ವರ್ಷ ಅವರು 795 ಕೋಟಿ ರು. ದಾನ ಮಾಡಿದ್ದಾರೆ. ಕಳೆದ ವರ್ಷ 426 ಕೋಟಿ ರು. ನೀಡಿದ್ದ ಅಜೀಂ ಪ್ರೇಮ್ಜಿ ಈ ವರ್ಷ ಅದನ್ನು ಭಾರಿ ಪ್ರಮಾಣದಲ್ಲಿ ಏರಿಸಿ ನಂ.1 ದಾನಿಯಾಗಿದ್ದಾರೆ.
ಶಿವ ನಾಡಾರ್ 2ನೇ ಅತಿ ದೊಡ್ಡ ದಾನಿಯಾಗಿದ್ದಾರೆ. ದೇಶದ ನಂ.1 ಶ್ರೀಮಂತ ಉದ್ಯಮಿ, ರಿಲಯನ್ಸ್ ಇಂಡಸ್ಟ್ರೀಸ್ ನ ಮುಕೇಶ್ ಅಂಬಾನಿ 458 ಕೋಟಿ ರು. ನೀಡುವ ಮೂಲಕ ಮೂರನೇ ಸ್ಥಾನದಲ್ಲಿದ್ದಾರೆ.
ಹುರುನ್ ರಿಪೋರ್ಟ್ ಇಂಡಿಯಾ ಹಾಗೂ ಎಡೆಲ್ಗಿವ್ ಫೌಂಡೇಶನ್ಗಳು ಸೇರಿ ಈ ಪಟ್ಟಿ ಸಿದ್ಧಪಡಿಸಿವೆ.
2020ರಲ್ಲಿ ದೇಶದಲ್ಲಿ ದಾನಿಗಳಿಂದ ಹರಿದುಬಂದ ಒಟ್ಟು ಮೊತ್ತ 12,050 ಕೋಟಿ ರು.ಗೆ ಏರಿಕೆಯಾಗಿದ್ದು, ಇದು ಕಳೆದ ವರ್ಷಕ್ಕಿಂತ ಶೇ.175 ಹೆಚ್ಚು. ಇನ್ನು, ಈ ವರ್ಷ ಒಟ್ಟು ದಾನಿಗಳ ಸಂಖ್ಯೆ 78ಕ್ಕೆ (ಕಳೆದ ವರ್ಷ 72) ಏರಿಕೆಯಾಗಿದೆ. ನಂದನ್ ನಿಲೇಕಣಿ 159 ಕೋಟಿ, ಅವರ ಪತ್ನಿ ರೋಹಿಣಿ 47 ಕೋಟಿ ದಾನ ಮಾಡಿದ್ದಾರೆ.
Azim Premji, the founder-chairman of Wipro, topped the list of philanthropists in India for 2020 with Rs 7,904 in donations. He donated Rs 22 crore per day, according to EdelGive Hurun India Philanthropy List 2020.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm