ಬ್ರೇಕಿಂಗ್ ನ್ಯೂಸ್
11-11-20 07:30 pm Headline Karnataka News Network ದೇಶ - ವಿದೇಶ
ಮುಂಬೈ, ನ.11: 2020ನೇ ಹಣಕಾಸು ವರ್ಷದಲ್ಲಿ ಒಟ್ಟು 7,804 ಕೋಟಿ ರು.ಗಳನ್ನು ಸಮಾಜ ಸೇವೆಗೆ ನೀಡುವ ಮೂಲಕ ದೇಶದ ನಂ.1 ದಾನಿಯಾಗಿ ವಿಪ್ರೋ ಕಂಪನಿಯ ಮಾಜಿ ಅಧ್ಯಕ್ಷ ಅಜೀಂ ಪ್ರೇಮ್ಜಿ ಹೊರಹೊಮ್ಮಿದ್ದಾರೆ. ಈ ವರ್ಷ ಇವರು ದಿನಕ್ಕೆ ಸರಾಸರಿ 22 ಕೋಟಿ ರು. ಮಾಡಿದ್ದಾರೆ
ಕಳೆದ ವರ್ಷ ಎಚ್ಸಿಎಲ್ ಕಂಪನಿಯ ಶಿವ ನಾಡಾರ್ 826 ಕೋಟಿ ರು. ದಾನ ಮಾಡುವ ಮೂಲಕ ಅತಿದೊಡ್ಡ ದಾನಿಯಾಗಿದ್ದರು. ಈ ವರ್ಷ ಅವರು 795 ಕೋಟಿ ರು. ದಾನ ಮಾಡಿದ್ದಾರೆ. ಕಳೆದ ವರ್ಷ 426 ಕೋಟಿ ರು. ನೀಡಿದ್ದ ಅಜೀಂ ಪ್ರೇಮ್ಜಿ ಈ ವರ್ಷ ಅದನ್ನು ಭಾರಿ ಪ್ರಮಾಣದಲ್ಲಿ ಏರಿಸಿ ನಂ.1 ದಾನಿಯಾಗಿದ್ದಾರೆ.
ಶಿವ ನಾಡಾರ್ 2ನೇ ಅತಿ ದೊಡ್ಡ ದಾನಿಯಾಗಿದ್ದಾರೆ. ದೇಶದ ನಂ.1 ಶ್ರೀಮಂತ ಉದ್ಯಮಿ, ರಿಲಯನ್ಸ್ ಇಂಡಸ್ಟ್ರೀಸ್ ನ ಮುಕೇಶ್ ಅಂಬಾನಿ 458 ಕೋಟಿ ರು. ನೀಡುವ ಮೂಲಕ ಮೂರನೇ ಸ್ಥಾನದಲ್ಲಿದ್ದಾರೆ.
ಹುರುನ್ ರಿಪೋರ್ಟ್ ಇಂಡಿಯಾ ಹಾಗೂ ಎಡೆಲ್ಗಿವ್ ಫೌಂಡೇಶನ್ಗಳು ಸೇರಿ ಈ ಪಟ್ಟಿ ಸಿದ್ಧಪಡಿಸಿವೆ.
2020ರಲ್ಲಿ ದೇಶದಲ್ಲಿ ದಾನಿಗಳಿಂದ ಹರಿದುಬಂದ ಒಟ್ಟು ಮೊತ್ತ 12,050 ಕೋಟಿ ರು.ಗೆ ಏರಿಕೆಯಾಗಿದ್ದು, ಇದು ಕಳೆದ ವರ್ಷಕ್ಕಿಂತ ಶೇ.175 ಹೆಚ್ಚು. ಇನ್ನು, ಈ ವರ್ಷ ಒಟ್ಟು ದಾನಿಗಳ ಸಂಖ್ಯೆ 78ಕ್ಕೆ (ಕಳೆದ ವರ್ಷ 72) ಏರಿಕೆಯಾಗಿದೆ. ನಂದನ್ ನಿಲೇಕಣಿ 159 ಕೋಟಿ, ಅವರ ಪತ್ನಿ ರೋಹಿಣಿ 47 ಕೋಟಿ ದಾನ ಮಾಡಿದ್ದಾರೆ.
Azim Premji, the founder-chairman of Wipro, topped the list of philanthropists in India for 2020 with Rs 7,904 in donations. He donated Rs 22 crore per day, according to EdelGive Hurun India Philanthropy List 2020.
30-04-26 11:53 am
HK News Staffer
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm