ಬ್ರೇಕಿಂಗ್ ನ್ಯೂಸ್
17-10-23 11:29 am HK News Desk ದೇಶ - ವಿದೇಶ
ಮಾಸ್ಕೊ, ಅ.17: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದಾರೆ. ಇಸ್ರೇಲ್ ಮತ್ತು ಹಮಾಸ್ ನಡುವಣ ಸಂಘರ್ಷವನ್ನು ಕೊನೆಗೊಳಿಸಲು ನೆರವಾಗಲು ಸಿದ್ಧವಿರುವುದಾಗಿ ರಷ್ಯಾ ಅಧ್ಯಕ್ಷರ ಅಧಿಕೃತ ನಿವಾಸ ಕ್ರೆಮ್ಲಿನ್ ಹೇಳಿದೆ.
'ಪರಿಸ್ಥಿತಿಯನ್ನು ತಿಳಿಗೊಳಿಸಲು, ಹಿಂಸಾಚಾರ ಮತ್ತಷ್ಟು ಉಲ್ಬಣಗೊಳ್ಳದಂತೆ ಹಾಗೂ ಗಾಜಾ ಪಟ್ಟಿಯಲ್ಲಿ ಮಾನವೀಯ ದುರಂತವನ್ನು ತಡೆಯಲು ರಷ್ಯಾ ಕ್ರಮ ಕೈಗೊಳ್ಳುತ್ತಿರುವುದಾಗಿ ನೆತನ್ಯಾಹು ಅವರಿಗೆ ವ್ಲಾಡಿಮಿರ್ ಪುಟಿನ್ ತಿಳಿಸಿದ್ದಾರೆ' ಎಂದು ಕ್ರೆಮ್ಲಿನ್ ಮಾಹಿತಿ ನೀಡಿದೆ.
ಪುಟಿನ್ ಅವರು ಇರಾನ್, ಈಜಿಪ್ಟ್, ಸಿರಿಯಾ ಮತ್ತು ಪ್ಯಾಲೆಸ್ಟೇನ್ ನಾಯಕರರೊಂದಿಗೆ ಸೋಮವಾರ ಮಾತುಕತೆ ನಡೆಸಿದ್ದಾರೆ. ನಾಗರಿಕರ ವಿರುದ್ಧದ ಯಾವುದೇ ಹಿಂಸಾಚಾರವನ್ನು ಒಪ್ಪಲಾಗದು ಎಂದೂ ಅದು ಪ್ರತಿಪಾದಿಸಿದೆ.

ಹಮಾಸ್ ಬಂಡುಕೋರ ಸಂಘಟನೆ ನಡೆಸಿದ ದಾಳಿಗೆ ಪ್ರತಿಯಾಗಿ ಇಸ್ರೇಲ್ ದಾಳಿ ಆರಂಭಿಸಿದ ಒಂದು ವಾರದಲ್ಲಿ ಗಾಜಾ ಪಟ್ಟಿಯಲ್ಲಿ ಹತ್ತು ಲಕ್ಷಕ್ಕೂ ಹೆಚ್ಚು ಮಂದಿ ನೆಲೆ ಕಳೆದುಕೊಂಡಿದ್ದಾರೆ. ವಿದ್ಯುತ್, ಇಂಧನ, ಆಹಾರ, ನೀರಿನ ಸರಬರಾಜು ಇಲ್ಲದೆ ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಈ ದಾಳಿ ಇದೀಗ ಸಿರಿಯಾಗೂ ವಿಸ್ತರಿಸಿದೆ. ಇದರ ನಡುವೆ, ಅರಬ್ ದೇಶಗಳು ಇಸ್ರೇಲ್ ವಿರುದ್ಧ ಒಂದಾಗಬೇಕು ಎಂದು ಇರಾನ್ ಕರೆ ನೀಡಿರುವುದು ಹೊಸದೊಂದು ಪ್ರಾದೇಶಿಕ ಬಿಕ್ಕಟ್ಟಿಗೆ ನಾಂದಿ ಹಾಡಿದೆ.
In a recent development in the Israel-Hamas conflict, the Israeli military has raised their estimate, stating that the Hamas militant group in Gaza is currently holding approximately 199 hostages. Initially, their estimate had been around 120 hostages. Here are the top ten updates.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm