ಬ್ರೇಕಿಂಗ್ ನ್ಯೂಸ್
17-10-23 11:29 am HK News Desk ದೇಶ - ವಿದೇಶ
ಮಾಸ್ಕೊ, ಅ.17: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದಾರೆ. ಇಸ್ರೇಲ್ ಮತ್ತು ಹಮಾಸ್ ನಡುವಣ ಸಂಘರ್ಷವನ್ನು ಕೊನೆಗೊಳಿಸಲು ನೆರವಾಗಲು ಸಿದ್ಧವಿರುವುದಾಗಿ ರಷ್ಯಾ ಅಧ್ಯಕ್ಷರ ಅಧಿಕೃತ ನಿವಾಸ ಕ್ರೆಮ್ಲಿನ್ ಹೇಳಿದೆ.
'ಪರಿಸ್ಥಿತಿಯನ್ನು ತಿಳಿಗೊಳಿಸಲು, ಹಿಂಸಾಚಾರ ಮತ್ತಷ್ಟು ಉಲ್ಬಣಗೊಳ್ಳದಂತೆ ಹಾಗೂ ಗಾಜಾ ಪಟ್ಟಿಯಲ್ಲಿ ಮಾನವೀಯ ದುರಂತವನ್ನು ತಡೆಯಲು ರಷ್ಯಾ ಕ್ರಮ ಕೈಗೊಳ್ಳುತ್ತಿರುವುದಾಗಿ ನೆತನ್ಯಾಹು ಅವರಿಗೆ ವ್ಲಾಡಿಮಿರ್ ಪುಟಿನ್ ತಿಳಿಸಿದ್ದಾರೆ' ಎಂದು ಕ್ರೆಮ್ಲಿನ್ ಮಾಹಿತಿ ನೀಡಿದೆ.
ಪುಟಿನ್ ಅವರು ಇರಾನ್, ಈಜಿಪ್ಟ್, ಸಿರಿಯಾ ಮತ್ತು ಪ್ಯಾಲೆಸ್ಟೇನ್ ನಾಯಕರರೊಂದಿಗೆ ಸೋಮವಾರ ಮಾತುಕತೆ ನಡೆಸಿದ್ದಾರೆ. ನಾಗರಿಕರ ವಿರುದ್ಧದ ಯಾವುದೇ ಹಿಂಸಾಚಾರವನ್ನು ಒಪ್ಪಲಾಗದು ಎಂದೂ ಅದು ಪ್ರತಿಪಾದಿಸಿದೆ.

ಹಮಾಸ್ ಬಂಡುಕೋರ ಸಂಘಟನೆ ನಡೆಸಿದ ದಾಳಿಗೆ ಪ್ರತಿಯಾಗಿ ಇಸ್ರೇಲ್ ದಾಳಿ ಆರಂಭಿಸಿದ ಒಂದು ವಾರದಲ್ಲಿ ಗಾಜಾ ಪಟ್ಟಿಯಲ್ಲಿ ಹತ್ತು ಲಕ್ಷಕ್ಕೂ ಹೆಚ್ಚು ಮಂದಿ ನೆಲೆ ಕಳೆದುಕೊಂಡಿದ್ದಾರೆ. ವಿದ್ಯುತ್, ಇಂಧನ, ಆಹಾರ, ನೀರಿನ ಸರಬರಾಜು ಇಲ್ಲದೆ ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಈ ದಾಳಿ ಇದೀಗ ಸಿರಿಯಾಗೂ ವಿಸ್ತರಿಸಿದೆ. ಇದರ ನಡುವೆ, ಅರಬ್ ದೇಶಗಳು ಇಸ್ರೇಲ್ ವಿರುದ್ಧ ಒಂದಾಗಬೇಕು ಎಂದು ಇರಾನ್ ಕರೆ ನೀಡಿರುವುದು ಹೊಸದೊಂದು ಪ್ರಾದೇಶಿಕ ಬಿಕ್ಕಟ್ಟಿಗೆ ನಾಂದಿ ಹಾಡಿದೆ.
In a recent development in the Israel-Hamas conflict, the Israeli military has raised their estimate, stating that the Hamas militant group in Gaza is currently holding approximately 199 hostages. Initially, their estimate had been around 120 hostages. Here are the top ten updates.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm