ಬ್ರೇಕಿಂಗ್ ನ್ಯೂಸ್
17-10-23 11:29 am HK News Desk ದೇಶ - ವಿದೇಶ
ಮಾಸ್ಕೊ, ಅ.17: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದಾರೆ. ಇಸ್ರೇಲ್ ಮತ್ತು ಹಮಾಸ್ ನಡುವಣ ಸಂಘರ್ಷವನ್ನು ಕೊನೆಗೊಳಿಸಲು ನೆರವಾಗಲು ಸಿದ್ಧವಿರುವುದಾಗಿ ರಷ್ಯಾ ಅಧ್ಯಕ್ಷರ ಅಧಿಕೃತ ನಿವಾಸ ಕ್ರೆಮ್ಲಿನ್ ಹೇಳಿದೆ.
'ಪರಿಸ್ಥಿತಿಯನ್ನು ತಿಳಿಗೊಳಿಸಲು, ಹಿಂಸಾಚಾರ ಮತ್ತಷ್ಟು ಉಲ್ಬಣಗೊಳ್ಳದಂತೆ ಹಾಗೂ ಗಾಜಾ ಪಟ್ಟಿಯಲ್ಲಿ ಮಾನವೀಯ ದುರಂತವನ್ನು ತಡೆಯಲು ರಷ್ಯಾ ಕ್ರಮ ಕೈಗೊಳ್ಳುತ್ತಿರುವುದಾಗಿ ನೆತನ್ಯಾಹು ಅವರಿಗೆ ವ್ಲಾಡಿಮಿರ್ ಪುಟಿನ್ ತಿಳಿಸಿದ್ದಾರೆ' ಎಂದು ಕ್ರೆಮ್ಲಿನ್ ಮಾಹಿತಿ ನೀಡಿದೆ.
ಪುಟಿನ್ ಅವರು ಇರಾನ್, ಈಜಿಪ್ಟ್, ಸಿರಿಯಾ ಮತ್ತು ಪ್ಯಾಲೆಸ್ಟೇನ್ ನಾಯಕರರೊಂದಿಗೆ ಸೋಮವಾರ ಮಾತುಕತೆ ನಡೆಸಿದ್ದಾರೆ. ನಾಗರಿಕರ ವಿರುದ್ಧದ ಯಾವುದೇ ಹಿಂಸಾಚಾರವನ್ನು ಒಪ್ಪಲಾಗದು ಎಂದೂ ಅದು ಪ್ರತಿಪಾದಿಸಿದೆ.

ಹಮಾಸ್ ಬಂಡುಕೋರ ಸಂಘಟನೆ ನಡೆಸಿದ ದಾಳಿಗೆ ಪ್ರತಿಯಾಗಿ ಇಸ್ರೇಲ್ ದಾಳಿ ಆರಂಭಿಸಿದ ಒಂದು ವಾರದಲ್ಲಿ ಗಾಜಾ ಪಟ್ಟಿಯಲ್ಲಿ ಹತ್ತು ಲಕ್ಷಕ್ಕೂ ಹೆಚ್ಚು ಮಂದಿ ನೆಲೆ ಕಳೆದುಕೊಂಡಿದ್ದಾರೆ. ವಿದ್ಯುತ್, ಇಂಧನ, ಆಹಾರ, ನೀರಿನ ಸರಬರಾಜು ಇಲ್ಲದೆ ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಈ ದಾಳಿ ಇದೀಗ ಸಿರಿಯಾಗೂ ವಿಸ್ತರಿಸಿದೆ. ಇದರ ನಡುವೆ, ಅರಬ್ ದೇಶಗಳು ಇಸ್ರೇಲ್ ವಿರುದ್ಧ ಒಂದಾಗಬೇಕು ಎಂದು ಇರಾನ್ ಕರೆ ನೀಡಿರುವುದು ಹೊಸದೊಂದು ಪ್ರಾದೇಶಿಕ ಬಿಕ್ಕಟ್ಟಿಗೆ ನಾಂದಿ ಹಾಡಿದೆ.
In a recent development in the Israel-Hamas conflict, the Israeli military has raised their estimate, stating that the Hamas militant group in Gaza is currently holding approximately 199 hostages. Initially, their estimate had been around 120 hostages. Here are the top ten updates.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm