ಬ್ರೇಕಿಂಗ್ ನ್ಯೂಸ್
17-10-23 11:29 am HK News Desk ದೇಶ - ವಿದೇಶ
ಮಾಸ್ಕೊ, ಅ.17: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದಾರೆ. ಇಸ್ರೇಲ್ ಮತ್ತು ಹಮಾಸ್ ನಡುವಣ ಸಂಘರ್ಷವನ್ನು ಕೊನೆಗೊಳಿಸಲು ನೆರವಾಗಲು ಸಿದ್ಧವಿರುವುದಾಗಿ ರಷ್ಯಾ ಅಧ್ಯಕ್ಷರ ಅಧಿಕೃತ ನಿವಾಸ ಕ್ರೆಮ್ಲಿನ್ ಹೇಳಿದೆ.
'ಪರಿಸ್ಥಿತಿಯನ್ನು ತಿಳಿಗೊಳಿಸಲು, ಹಿಂಸಾಚಾರ ಮತ್ತಷ್ಟು ಉಲ್ಬಣಗೊಳ್ಳದಂತೆ ಹಾಗೂ ಗಾಜಾ ಪಟ್ಟಿಯಲ್ಲಿ ಮಾನವೀಯ ದುರಂತವನ್ನು ತಡೆಯಲು ರಷ್ಯಾ ಕ್ರಮ ಕೈಗೊಳ್ಳುತ್ತಿರುವುದಾಗಿ ನೆತನ್ಯಾಹು ಅವರಿಗೆ ವ್ಲಾಡಿಮಿರ್ ಪುಟಿನ್ ತಿಳಿಸಿದ್ದಾರೆ' ಎಂದು ಕ್ರೆಮ್ಲಿನ್ ಮಾಹಿತಿ ನೀಡಿದೆ.
ಪುಟಿನ್ ಅವರು ಇರಾನ್, ಈಜಿಪ್ಟ್, ಸಿರಿಯಾ ಮತ್ತು ಪ್ಯಾಲೆಸ್ಟೇನ್ ನಾಯಕರರೊಂದಿಗೆ ಸೋಮವಾರ ಮಾತುಕತೆ ನಡೆಸಿದ್ದಾರೆ. ನಾಗರಿಕರ ವಿರುದ್ಧದ ಯಾವುದೇ ಹಿಂಸಾಚಾರವನ್ನು ಒಪ್ಪಲಾಗದು ಎಂದೂ ಅದು ಪ್ರತಿಪಾದಿಸಿದೆ.

ಹಮಾಸ್ ಬಂಡುಕೋರ ಸಂಘಟನೆ ನಡೆಸಿದ ದಾಳಿಗೆ ಪ್ರತಿಯಾಗಿ ಇಸ್ರೇಲ್ ದಾಳಿ ಆರಂಭಿಸಿದ ಒಂದು ವಾರದಲ್ಲಿ ಗಾಜಾ ಪಟ್ಟಿಯಲ್ಲಿ ಹತ್ತು ಲಕ್ಷಕ್ಕೂ ಹೆಚ್ಚು ಮಂದಿ ನೆಲೆ ಕಳೆದುಕೊಂಡಿದ್ದಾರೆ. ವಿದ್ಯುತ್, ಇಂಧನ, ಆಹಾರ, ನೀರಿನ ಸರಬರಾಜು ಇಲ್ಲದೆ ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಈ ದಾಳಿ ಇದೀಗ ಸಿರಿಯಾಗೂ ವಿಸ್ತರಿಸಿದೆ. ಇದರ ನಡುವೆ, ಅರಬ್ ದೇಶಗಳು ಇಸ್ರೇಲ್ ವಿರುದ್ಧ ಒಂದಾಗಬೇಕು ಎಂದು ಇರಾನ್ ಕರೆ ನೀಡಿರುವುದು ಹೊಸದೊಂದು ಪ್ರಾದೇಶಿಕ ಬಿಕ್ಕಟ್ಟಿಗೆ ನಾಂದಿ ಹಾಡಿದೆ.
In a recent development in the Israel-Hamas conflict, the Israeli military has raised their estimate, stating that the Hamas militant group in Gaza is currently holding approximately 199 hostages. Initially, their estimate had been around 120 hostages. Here are the top ten updates.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
21-02-26 03:07 pm
HK News Desk
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
21-02-26 02:22 pm
HK News Desk
Mangalore Police, Safwan Hussain Arrest : ನಟೋ...
20-02-26 10:08 pm
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm