ಬ್ರೇಕಿಂಗ್ ನ್ಯೂಸ್
17-10-23 11:29 am HK News Desk ದೇಶ - ವಿದೇಶ
ಮಾಸ್ಕೊ, ಅ.17: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದಾರೆ. ಇಸ್ರೇಲ್ ಮತ್ತು ಹಮಾಸ್ ನಡುವಣ ಸಂಘರ್ಷವನ್ನು ಕೊನೆಗೊಳಿಸಲು ನೆರವಾಗಲು ಸಿದ್ಧವಿರುವುದಾಗಿ ರಷ್ಯಾ ಅಧ್ಯಕ್ಷರ ಅಧಿಕೃತ ನಿವಾಸ ಕ್ರೆಮ್ಲಿನ್ ಹೇಳಿದೆ.
'ಪರಿಸ್ಥಿತಿಯನ್ನು ತಿಳಿಗೊಳಿಸಲು, ಹಿಂಸಾಚಾರ ಮತ್ತಷ್ಟು ಉಲ್ಬಣಗೊಳ್ಳದಂತೆ ಹಾಗೂ ಗಾಜಾ ಪಟ್ಟಿಯಲ್ಲಿ ಮಾನವೀಯ ದುರಂತವನ್ನು ತಡೆಯಲು ರಷ್ಯಾ ಕ್ರಮ ಕೈಗೊಳ್ಳುತ್ತಿರುವುದಾಗಿ ನೆತನ್ಯಾಹು ಅವರಿಗೆ ವ್ಲಾಡಿಮಿರ್ ಪುಟಿನ್ ತಿಳಿಸಿದ್ದಾರೆ' ಎಂದು ಕ್ರೆಮ್ಲಿನ್ ಮಾಹಿತಿ ನೀಡಿದೆ.
ಪುಟಿನ್ ಅವರು ಇರಾನ್, ಈಜಿಪ್ಟ್, ಸಿರಿಯಾ ಮತ್ತು ಪ್ಯಾಲೆಸ್ಟೇನ್ ನಾಯಕರರೊಂದಿಗೆ ಸೋಮವಾರ ಮಾತುಕತೆ ನಡೆಸಿದ್ದಾರೆ. ನಾಗರಿಕರ ವಿರುದ್ಧದ ಯಾವುದೇ ಹಿಂಸಾಚಾರವನ್ನು ಒಪ್ಪಲಾಗದು ಎಂದೂ ಅದು ಪ್ರತಿಪಾದಿಸಿದೆ.
ಹಮಾಸ್ ಬಂಡುಕೋರ ಸಂಘಟನೆ ನಡೆಸಿದ ದಾಳಿಗೆ ಪ್ರತಿಯಾಗಿ ಇಸ್ರೇಲ್ ದಾಳಿ ಆರಂಭಿಸಿದ ಒಂದು ವಾರದಲ್ಲಿ ಗಾಜಾ ಪಟ್ಟಿಯಲ್ಲಿ ಹತ್ತು ಲಕ್ಷಕ್ಕೂ ಹೆಚ್ಚು ಮಂದಿ ನೆಲೆ ಕಳೆದುಕೊಂಡಿದ್ದಾರೆ. ವಿದ್ಯುತ್, ಇಂಧನ, ಆಹಾರ, ನೀರಿನ ಸರಬರಾಜು ಇಲ್ಲದೆ ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಈ ದಾಳಿ ಇದೀಗ ಸಿರಿಯಾಗೂ ವಿಸ್ತರಿಸಿದೆ. ಇದರ ನಡುವೆ, ಅರಬ್ ದೇಶಗಳು ಇಸ್ರೇಲ್ ವಿರುದ್ಧ ಒಂದಾಗಬೇಕು ಎಂದು ಇರಾನ್ ಕರೆ ನೀಡಿರುವುದು ಹೊಸದೊಂದು ಪ್ರಾದೇಶಿಕ ಬಿಕ್ಕಟ್ಟಿಗೆ ನಾಂದಿ ಹಾಡಿದೆ.
In a recent development in the Israel-Hamas conflict, the Israeli military has raised their estimate, stating that the Hamas militant group in Gaza is currently holding approximately 199 hostages. Initially, their estimate had been around 120 hostages. Here are the top ten updates.
15-09-24 05:33 pm
Bengaluru Correspondent
BJP, RSS: ರಾಜ್ಯ ಬಿಜೆಪಿಗೆ ಮತ್ತೆ ಸಂಘಟನಾ ಕಾರ್ಯದರ...
15-09-24 01:53 pm
Munirathan: ಗುತ್ತಿಗೆದಾರನಿಗೆ ಜಾತಿ ನಿಂದನೆ, ಲಂಚಕ...
15-09-24 12:47 pm
Nagamangala violence, Hemant Nimbalkar IPS: ನ...
13-09-24 09:10 pm
ಸಿಎಂ ಸಿದ್ದರಾಮಯ್ಯ ಪ್ರಕರಣ, ಹೈಕೋರ್ಟ್ ವಿಚಾರಣೆ ಮುಕ...
12-09-24 10:41 pm
15-09-24 06:55 pm
HK News Desk
ಪೋರ್ಟ್ ಬ್ಲೇರ್ ಇನ್ನು ಶ್ರೀವಿಜಯ ಪುರಂ ; ವಸಾಹತು ಶಾ...
14-09-24 09:46 pm
ವಯನಾಡು ದುರಂತದಲ್ಲಿ ಒಂದೇ ಕುಟುಂಬದ 9 ಮಂದಿ ಬಲಿ ; ಈ...
13-09-24 12:33 pm
ಅಬಕಾರಿ ನೀತಿ ಹಗರಣ ; 6 ತಿಂಗಳ ಬಳಿಕ ಸಿಎಂ ಕೇಜ್ರಿವಾ...
13-09-24 12:24 pm
Sitaram Yechury death; 40 ವರ್ಷಗಳಿಂದ ದೇಶದ ರಾಜಕ...
12-09-24 09:12 pm
15-09-24 10:55 pm
Mangalore Correspondent
Mangalore Eid, Sharan Pumpwell, Puneeth Attav...
15-09-24 09:49 pm
ರಾಜ್ಯಾದ್ಯಂತ ಮಾನವ ಸರಪಳಿ ; ಕೈ-ಕೈ ಜೋಡಿಸಿ ಪ್ರಜಾಪ್...
15-09-24 09:44 pm
Eid Mangalore: ಈ ಬಾರಿ ಮಿಲಾದ್ ಜಾಥಾದಲ್ಲಿ ಬೈಕ್ ರ...
14-09-24 11:13 pm
Kpcc state secretary Chandrashekhar: ವಿಧಾನ ಪರ...
14-09-24 09:34 pm
15-09-24 01:21 pm
Bangalore Correspondent
MLA Munirathna Arrest: ತಿಂಗಳಿಗೆ 30 ಲಕ್ಷ ಲಂಚಕ್...
14-09-24 06:54 pm
Srimathi Shetty murder case, Mangalore Court...
14-09-24 11:52 am
Kristina Joksimovic, Miss Switzerland finalis...
13-09-24 10:50 pm
Mangalore crime, Bantwal Bank: ಬ್ಯಾಂಕ್ ಕಚೇರಿಯ...
13-09-24 09:08 pm