ಬ್ರೇಕಿಂಗ್ ನ್ಯೂಸ್
12-11-20 10:34 am Headline Karnataka News Network ದೇಶ - ವಿದೇಶ
ಮನಾಮ, ನ.12: 1971ರಲ್ಲಿ ಸ್ವಾತಂತ್ರ್ಯದನಂತರ ಅಧಿಕಾರ ನಡೆಸಿದ ವಿಶ್ವದ ಅತ್ಯಂತ ದೀರ್ಘ ಕಾಲದ ಪ್ರಧಾನಿ ಯಾಗಿದ್ದ ಬಹ್ರೇನ್ ಪ್ರಧಾನಿ ಖಲೀಫಾ ಬಿನ್ ಸಲ್ಮಾನ್ ಅಲ್ ಖಲೀಫಾ ಅವರು ತಮ್ಮ 84ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ.
ಪ್ರಿನ್ಸ್ ಖಲೀಫಾ ಅವರು ಅಮೆರಿಕದ ಮೇಯೋ ಕ್ಲಿನಿಕ್ ಆಸ್ಪತ್ರೆಯಲ್ಲಿ ಬುಧವಾರದಂದು ಕೊನೆಯುಸಿರೆಳೆದಿದ್ದಾರೆ ಎಂದು ಅಧಿಕೃತ ಬಹ್ರೇನ್ ನ್ಯೂಸ್ ಏಜೆನ್ಸಿ ತಿಳಿಸಿದೆ. ಶವವನ್ನು ಮನೆಗೆ ಸಾಗಿಸಿದ ನಂತರ ಅಂತ್ಯಸಂಸ್ಕಾರ ನಡೆಯಲಿದೆ, ಮತ್ತು ಕರೋನವೈರಸ್ ನಿಯಮಗಳ ಅನುಸಾರ ನಿರ್ದಿಷ್ಟ ಸಂಖ್ಯೆಯ ಸಂಬಂಧಿಕರ ಸಮ್ಮುಖದಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ.

ಬಹ್ರೇನ್ ನಲ್ಲಿ ಒಂದು ವಾರ ಅಧಿಕೃತ ಶೋಕಾಚರಣೆ ನಡೆಯಲಿದ್ದು, ಈ ವೇಳೆ ಅರ್ಧ ಗಂಟೆ ಕಾಲ ಧ್ವಜ ಹಾರಿಸಲಾಗುವುದು. ಮೂರು ದಿನಗಳ ಕಾಲ ಸರ್ಕಾರಿ ಸಚಿವಾಲಯಗಳು ಮತ್ತು ಇಲಾಖೆಗಳನ್ನು ಮುಚ್ಚಲಾಗುವುದು ಬಹ್ರೇನ್ ಸರ್ಕಾರ ತಿಳಿಸಿದೆ.
Prince Khalifa bin Salman al-Khalifa, who ran Bahrain’s government as prime minister for nearly five decades while defending the ruling dynasty and quashing opposition, died on Wednesday. He was 84.
30-04-26 11:53 am
HK News Staffer
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm