ಬ್ರೇಕಿಂಗ್ ನ್ಯೂಸ್
21-10-23 01:27 pm HK News Desk ದೇಶ - ವಿದೇಶ
ಕೊಯಮತ್ತೂರು, ಅ.21: ಇಬ್ಬರು ಸಹೋದರರು ಸೇರಿದಂತೆ ಐವರು ಯುವಕರು ನದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ವಾಲ್ಪಾರೈನಲ್ಲಿ ನಡೆದಿದೆ.
ಮೃತರನ್ನು ಎಸ್. ನಫಿಲ್, ಆರ್. ಅಜಯ್, ಆರ್. ಧನುಷ್, ಆರ್. ವಿನಿತ್ ಮತ್ತು ಶರತ್ ಎಂದು ಗುರುತಿಸಲಾಗಿದೆ.
ನಫಿಲ್, ಅಜಯ್, ಮತ್ತು ಧನುಷ್ ಬಿಎಸ್ಸಿ ಅಂತಿಮ ವರ್ಷದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಕೊಯಮತ್ತೂರು ಸಮೀಪದ ಖಾಸಗಿ ಕಾಲೇಜಿನಲ್ಲಿ ಜೈವಿಕ ತಂತ್ರಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ವಿನಿತ್ ಇತ್ತೀಚೆಗಷ್ಟೇ ಎಂ.ಎಸ್ಸಿ ಮುಗಿಸಿದ್ದ. ಶುಕ್ರವಾರದಂದು ಐವರು ಸ್ನೇಹಿತರು ವಾಲ್ಪಾರೈಗೆ ಪ್ರವಾಸ ಕೈಗೊಂಡಿದ್ದರು.

ಯುವಕರ ಗುಂಪು ಸಂಜೆ ನಲ್ಲಕಾತು ನದಿಯಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಐವರೂ ಮುಳುಗಿ ಸಾವನ್ನಪ್ಪಿದ್ದಾರೆ. ಘಟನೆಯು ಸಂಜೆ 5 ಗಂಟೆಗೆ ವರದಿಯಾಗಿದೆ. ವಾಲ್ಪಾರೈನಲ್ಲಿ ಬೀಡುಬಿಟ್ಟಿದ್ದ ಅಗ್ನಿಶಾಮಕ ಮತ್ತು ರಕ್ಷಣಾ ಸಿಬ್ಬಂದಿ ತ್ವರಿತವಾಗಿ ಕಾರ್ಯಾಚರಣೆ ನಡೆಸಿದರು. ಅಗ್ನಿಶಾಮಕ ದಳದ ಸಿಬ್ಬಂದಿ ವಿ. ಮುತ್ತುಪಾಂಡಿ ನೇತೃತ್ವದ ರಕ್ಷಣಾ ತಂಡವು ಒಂದು ಗಂಟೆಯೊಳಗೆ ಎಲ್ಲ ಐದು ಮೃತದೇಹಗಳನ್ನು ಹೊರಗೆ ತೆಗೆದರು. ನಂತರ ಪೊಲೀಸರು ಸಂತ್ರಸ್ತರ ಮೃತದೇಹಗಳನ್ನು ವಾಲ್ಪಾರೈನಲ್ಲಿರುವ ಸರ್ಕಾರಿ ಆಸ್ಪತ್ರೆಗೆ ರವಾನಿಸಿದರು.
Five youth, including two siblings, from Coimbatore drowned in a river at Valparai on Friday. The police identified the deceased as S. Nafil of G.M. Nagar at Ukkadam, R. Ajay, R. Dhanush, his elder brother R. Vinith from Manikandapuram near Kinathukadavu, and Sarath. According to the police, Nafil, Ajay and Dhanush were doing final year of B.Sc. Biotechnology in a private college near Coimbatore.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm