ಬ್ರೇಕಿಂಗ್ ನ್ಯೂಸ್
21-10-23 01:27 pm HK News Desk ದೇಶ - ವಿದೇಶ
ಕೊಯಮತ್ತೂರು, ಅ.21: ಇಬ್ಬರು ಸಹೋದರರು ಸೇರಿದಂತೆ ಐವರು ಯುವಕರು ನದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ವಾಲ್ಪಾರೈನಲ್ಲಿ ನಡೆದಿದೆ.
ಮೃತರನ್ನು ಎಸ್. ನಫಿಲ್, ಆರ್. ಅಜಯ್, ಆರ್. ಧನುಷ್, ಆರ್. ವಿನಿತ್ ಮತ್ತು ಶರತ್ ಎಂದು ಗುರುತಿಸಲಾಗಿದೆ.
ನಫಿಲ್, ಅಜಯ್, ಮತ್ತು ಧನುಷ್ ಬಿಎಸ್ಸಿ ಅಂತಿಮ ವರ್ಷದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಕೊಯಮತ್ತೂರು ಸಮೀಪದ ಖಾಸಗಿ ಕಾಲೇಜಿನಲ್ಲಿ ಜೈವಿಕ ತಂತ್ರಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ವಿನಿತ್ ಇತ್ತೀಚೆಗಷ್ಟೇ ಎಂ.ಎಸ್ಸಿ ಮುಗಿಸಿದ್ದ. ಶುಕ್ರವಾರದಂದು ಐವರು ಸ್ನೇಹಿತರು ವಾಲ್ಪಾರೈಗೆ ಪ್ರವಾಸ ಕೈಗೊಂಡಿದ್ದರು.
ಯುವಕರ ಗುಂಪು ಸಂಜೆ ನಲ್ಲಕಾತು ನದಿಯಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಐವರೂ ಮುಳುಗಿ ಸಾವನ್ನಪ್ಪಿದ್ದಾರೆ. ಘಟನೆಯು ಸಂಜೆ 5 ಗಂಟೆಗೆ ವರದಿಯಾಗಿದೆ. ವಾಲ್ಪಾರೈನಲ್ಲಿ ಬೀಡುಬಿಟ್ಟಿದ್ದ ಅಗ್ನಿಶಾಮಕ ಮತ್ತು ರಕ್ಷಣಾ ಸಿಬ್ಬಂದಿ ತ್ವರಿತವಾಗಿ ಕಾರ್ಯಾಚರಣೆ ನಡೆಸಿದರು. ಅಗ್ನಿಶಾಮಕ ದಳದ ಸಿಬ್ಬಂದಿ ವಿ. ಮುತ್ತುಪಾಂಡಿ ನೇತೃತ್ವದ ರಕ್ಷಣಾ ತಂಡವು ಒಂದು ಗಂಟೆಯೊಳಗೆ ಎಲ್ಲ ಐದು ಮೃತದೇಹಗಳನ್ನು ಹೊರಗೆ ತೆಗೆದರು. ನಂತರ ಪೊಲೀಸರು ಸಂತ್ರಸ್ತರ ಮೃತದೇಹಗಳನ್ನು ವಾಲ್ಪಾರೈನಲ್ಲಿರುವ ಸರ್ಕಾರಿ ಆಸ್ಪತ್ರೆಗೆ ರವಾನಿಸಿದರು.
Five youth, including two siblings, from Coimbatore drowned in a river at Valparai on Friday. The police identified the deceased as S. Nafil of G.M. Nagar at Ukkadam, R. Ajay, R. Dhanush, his elder brother R. Vinith from Manikandapuram near Kinathukadavu, and Sarath. According to the police, Nafil, Ajay and Dhanush were doing final year of B.Sc. Biotechnology in a private college near Coimbatore.
13-09-24 09:10 pm
Bangalore Correspondent
ಸಿಎಂ ಸಿದ್ದರಾಮಯ್ಯ ಪ್ರಕರಣ, ಹೈಕೋರ್ಟ್ ವಿಚಾರಣೆ ಮುಕ...
12-09-24 10:41 pm
MLA Pradeep Eshwar VS Sudhakar: ಸುಧಾಕರ್ ಒಬ್ಬ...
12-09-24 09:44 pm
Pilikula kamabala, Bangalore: ಪಿಲಿಕುಳ ಕಂಬಳಕ್ಕ...
12-09-24 09:13 pm
Parashuram Park, Sunil Kumar, Arun Shyam, Hig...
12-09-24 02:34 pm
14-09-24 09:46 pm
HK News Desk
ವಯನಾಡು ದುರಂತದಲ್ಲಿ ಒಂದೇ ಕುಟುಂಬದ 9 ಮಂದಿ ಬಲಿ ; ಈ...
13-09-24 12:33 pm
ಅಬಕಾರಿ ನೀತಿ ಹಗರಣ ; 6 ತಿಂಗಳ ಬಳಿಕ ಸಿಎಂ ಕೇಜ್ರಿವಾ...
13-09-24 12:24 pm
Sitaram Yechury death; 40 ವರ್ಷಗಳಿಂದ ದೇಶದ ರಾಜಕ...
12-09-24 09:12 pm
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರ ಮನೆಯಲ್ಲಿ ಗಣೇಶ...
12-09-24 07:40 pm
14-09-24 11:13 pm
Mangalore Correspondent
Kpcc state secretary Chandrashekhar: ವಿಧಾನ ಪರ...
14-09-24 09:34 pm
Snake bite, Mangalore, Bajpe: ಬಜ್ಪೆ ; ವಿಷ ರಹಿ...
13-09-24 08:58 pm
Rahul Gandhi, Hariprakash Konemane, Mangalore...
13-09-24 08:28 pm
Mangalore Actor Arjun Kapikad, Koragajja: ರಾಜ...
13-09-24 07:09 pm
14-09-24 06:54 pm
Bengaluru correspondent
Srimathi Shetty murder case, Mangalore Court...
14-09-24 11:52 am
Kristina Joksimovic, Miss Switzerland finalis...
13-09-24 10:50 pm
Mangalore crime, Bantwal Bank: ಬ್ಯಾಂಕ್ ಕಚೇರಿಯ...
13-09-24 09:08 pm
ಕೊಲ್ಕತ್ತಾ ಘಟನೆ ಬೆನ್ನಲ್ಲೇ ಬಿಹಾರದಲ್ಲಿ ವೈದ್ಯನಿಂದ...
13-09-24 03:51 pm