ಬ್ರೇಕಿಂಗ್ ನ್ಯೂಸ್
21-10-23 01:27 pm HK News Desk ದೇಶ - ವಿದೇಶ
ಕೊಯಮತ್ತೂರು, ಅ.21: ಇಬ್ಬರು ಸಹೋದರರು ಸೇರಿದಂತೆ ಐವರು ಯುವಕರು ನದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ವಾಲ್ಪಾರೈನಲ್ಲಿ ನಡೆದಿದೆ.
ಮೃತರನ್ನು ಎಸ್. ನಫಿಲ್, ಆರ್. ಅಜಯ್, ಆರ್. ಧನುಷ್, ಆರ್. ವಿನಿತ್ ಮತ್ತು ಶರತ್ ಎಂದು ಗುರುತಿಸಲಾಗಿದೆ.
ನಫಿಲ್, ಅಜಯ್, ಮತ್ತು ಧನುಷ್ ಬಿಎಸ್ಸಿ ಅಂತಿಮ ವರ್ಷದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಕೊಯಮತ್ತೂರು ಸಮೀಪದ ಖಾಸಗಿ ಕಾಲೇಜಿನಲ್ಲಿ ಜೈವಿಕ ತಂತ್ರಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ವಿನಿತ್ ಇತ್ತೀಚೆಗಷ್ಟೇ ಎಂ.ಎಸ್ಸಿ ಮುಗಿಸಿದ್ದ. ಶುಕ್ರವಾರದಂದು ಐವರು ಸ್ನೇಹಿತರು ವಾಲ್ಪಾರೈಗೆ ಪ್ರವಾಸ ಕೈಗೊಂಡಿದ್ದರು.

ಯುವಕರ ಗುಂಪು ಸಂಜೆ ನಲ್ಲಕಾತು ನದಿಯಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಐವರೂ ಮುಳುಗಿ ಸಾವನ್ನಪ್ಪಿದ್ದಾರೆ. ಘಟನೆಯು ಸಂಜೆ 5 ಗಂಟೆಗೆ ವರದಿಯಾಗಿದೆ. ವಾಲ್ಪಾರೈನಲ್ಲಿ ಬೀಡುಬಿಟ್ಟಿದ್ದ ಅಗ್ನಿಶಾಮಕ ಮತ್ತು ರಕ್ಷಣಾ ಸಿಬ್ಬಂದಿ ತ್ವರಿತವಾಗಿ ಕಾರ್ಯಾಚರಣೆ ನಡೆಸಿದರು. ಅಗ್ನಿಶಾಮಕ ದಳದ ಸಿಬ್ಬಂದಿ ವಿ. ಮುತ್ತುಪಾಂಡಿ ನೇತೃತ್ವದ ರಕ್ಷಣಾ ತಂಡವು ಒಂದು ಗಂಟೆಯೊಳಗೆ ಎಲ್ಲ ಐದು ಮೃತದೇಹಗಳನ್ನು ಹೊರಗೆ ತೆಗೆದರು. ನಂತರ ಪೊಲೀಸರು ಸಂತ್ರಸ್ತರ ಮೃತದೇಹಗಳನ್ನು ವಾಲ್ಪಾರೈನಲ್ಲಿರುವ ಸರ್ಕಾರಿ ಆಸ್ಪತ್ರೆಗೆ ರವಾನಿಸಿದರು.
Five youth, including two siblings, from Coimbatore drowned in a river at Valparai on Friday. The police identified the deceased as S. Nafil of G.M. Nagar at Ukkadam, R. Ajay, R. Dhanush, his elder brother R. Vinith from Manikandapuram near Kinathukadavu, and Sarath. According to the police, Nafil, Ajay and Dhanush were doing final year of B.Sc. Biotechnology in a private college near Coimbatore.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 01:26 pm
HK News Desk
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
10-04-26 06:05 pm
Mangalore Correspondent
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm