ಬ್ರೇಕಿಂಗ್ ನ್ಯೂಸ್
24-10-23 08:56 pm HK News Desk ದೇಶ - ವಿದೇಶ
ತಮಿಳುನಾಡು, ಅ 24: ಅಣ್ಣಾಮಲೈಯರ್ ದೇವಾಲಯದಲ್ಲಿ ದರ್ಶನ ಮುಗಿಸಿ ಹೊರಟಿದ್ದ ಭಕ್ತರ ಕಾರು ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ನಡೆದಿದೆ.
ಮೃತರೆಲ್ಲರೂ ಅಸ್ಸೋಂ ಮೂಲದವರಾಗಿದ್ದು, ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದಾರೆ. ಇವರು ತಿರುವಣ್ಣಾಮಲೈ ಅಣ್ಣಾಮಲೈಯರ್ ದೇವಸ್ಥಾನದಲ್ಲಿ ದರ್ಶನ ಮುಗಿಸಿ ಹಿಂತಿರುಗುವಾಗ ಅಪಘಾತದ ಸಂಭವಿಸಿದೆ.

ಇಲ್ಲಿನ ಚೆಂಗಾಮ್ನ ಪಕ್ಕಿರಿಪಾಲಯಂ ಬಳಿ ಧರ್ಮಪುರಿಯಿಂದ ತಿರುವಣ್ಣಾಮಲೈಗೆ ತೆರಳುತ್ತಿದ್ದ ಸರ್ಕಾರಿ ಬಸ್ ಮತ್ತು ತಿರುವಣ್ಣಾಮಲೈನಿಂದ ಬೆಂಗಳೂರಿಗೆ ತೆರಳುತ್ತಿದ್ದ ಟಾಟಾ ಸುಮೋ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಈ ವೇಳೆ, ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಟಾಟಾ ಸುಮೋದಲ್ಲಿ ಒಟ್ಟು 10 ಜನ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಅಪಘಾತ ನಡೆದ ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರನ್ನು ತಕ್ಷಣ ತಿರುವಣ್ಣಾಮಲೈ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಕಾರಿನಲ್ಲಿದ್ದ 4 ಮಂದಿ ಮತ್ತು ಬಸ್ನಲ್ಲಿದ್ದ 10 ಮಂದಿ ಸೇರಿ ಒಟ್ಟು 14 ಮಂದಿ ಗಾಯಗೊಂಡಿದ್ದು, ಎಲ್ಲರನ್ನೂ ತಿರುವಣ್ಣಾಮಲೈ ಸರ್ಕಾರಿ ಆಸ್ಪತ್ರೆ ಮತ್ತು ಚೆಂಗಾಮ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರಿನಲ್ಲಿದ್ದ ಇಬ್ಬರಲ್ಲಿ ಓರ್ವ ಚೆಂಗಾಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು, ಇನ್ನೋರ್ವ ತಿರುವಣ್ಣಾಮಲೈ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮೃತಪಟ್ಟಿದ್ದಾನೆ.
people were killed after a car collided with a bus in Tamil Nadu. The accident occurred on the Krishnagiri National Highway in Tiruvannamalai this morning. The car involved in the accident was carrying a group of workers coming from a glue manufacturing factory in Puducherry.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm