ಬ್ರೇಕಿಂಗ್ ನ್ಯೂಸ್
25-10-23 06:12 pm HK News Desk ದೇಶ - ವಿದೇಶ
ಭರತ್ಪುರ, ಅ 25: ರಾಜಸ್ಥಾನದ ಭರತ್ಪುರದಲ್ಲಿ ಜಾಗದ ವಿವಾದದಲ್ಲಿ ವ್ಯಕ್ತಿಯೋರ್ವ ಹತ್ಯೆಯಾಗಿದ್ದಾನೆ. ವ್ಯಕ್ತಿಯೊಬ್ಬನ ಮೇಲೆ ಟ್ರ್ಯಾಕ್ಟರ್ ಹರಿಸಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಅದು ಒಂದಲ್ಲ ಎರಡಲ್ಲ 8 ಬಾರಿ ನೆಲದ ಮೇಲೆ ಬಿದ್ದಿದ್ದ ವ್ಯಕ್ತಿಯ ಮೇಲೆ ಟ್ರ್ಯಾಕ್ಟರ್ ಹರಿಸಲಾಗಿದೆ. ಈ ವೇಳೆ ಕುಟುಂಬಸ್ಥರು ಕಿರುಚಾಡುತ್ತಿದ್ದರೆ ಗ್ರಾಮದ ಇತರೆ ಜನರು ವಿಡಿಯೋ ಮಾಡುವುದರಲ್ಲಿ ಬ್ಯುಸಿಯಾಗಿದ್ದಾರೆ. ಘಟನೆಯ ನಂತರ ಗ್ರಾಮದಲ್ಲಿ ಉದ್ವಿಗ್ನತೆ ಉಂಟಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಸದರ್ ಪೊಲೀಸ್ ಠಾಣೆಯ ಎಸ್ಎಚ್ಒ ಜೈಪ್ರಕಾಶ್ ಪರ್ಮಾರ್ ಮಾತನಾಡಿ, ಬಹದ್ದೂರ್ ಗುರ್ಜರ್ ಮತ್ತು ಅಡ್ಡಾ ಗ್ರಾಮದ ಅತಾರ್ ಸಿಂಗ್ ಗುರ್ಜರ್ ನಡುವೆ ಜಮೀನಿಗೆ ಸಂಬಂಧಿಸಿದಂತೆ ಬಹಳ ಸಮಯದಿಂದ ವಿವಾದವಿದೆ. ಈ ವಿವಾದಕ್ಕೆ ಸಂಬಂಧಿಸಿದಂತೆ ಬುಧವಾರ ಎರಡೂ ಕಡೆಯವರು ಮತ್ತೆ ಮುಖಾಮುಖಿಯಾದರು. ಎರಡೂ ಕಡೆಯವರು ದೊಣ್ಣೆ ಹಾಗೂ ಕಲ್ಲು ತೂರಾಟ ನಡೆಸಿ ಪರಸ್ಪರ ಹಲ್ಲೆ ನಡೆಸಿದ್ದಾರೆ.
![]()
ಈ ಘಟನೆಯಿಂದ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಗ್ರಾಮಸ್ಥರ ಪ್ರಕಾರ, ಹೊಡೆದಾಟದ ವೇಳೆ ಗುಂಡಿನ ಸದ್ದು ಕೂಡ ಕೇಳಿಬಂದಿದೆ. ಆರೋಪಿ ಟ್ರ್ಯಾಕ್ಟರ್ ಚಾಲಕನ ಗುರುತು ಪತ್ತೆ ಹಚ್ಚಲಾಗುತ್ತಿದೆ.
A man was allegedly mowed down by a tractor on Wednesday in Bayana village in Rajasthan’s Bharatpur, said police, adding they have detained five people from the spot while some fled away.A video of the incident also surfaced online showing a man being repeatedly mowed by a tractor. Some women were also seen in the field at the time of the incident.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm