ಬ್ರೇಕಿಂಗ್ ನ್ಯೂಸ್
25-10-23 06:12 pm HK News Desk ದೇಶ - ವಿದೇಶ
ಭರತ್ಪುರ, ಅ 25: ರಾಜಸ್ಥಾನದ ಭರತ್ಪುರದಲ್ಲಿ ಜಾಗದ ವಿವಾದದಲ್ಲಿ ವ್ಯಕ್ತಿಯೋರ್ವ ಹತ್ಯೆಯಾಗಿದ್ದಾನೆ. ವ್ಯಕ್ತಿಯೊಬ್ಬನ ಮೇಲೆ ಟ್ರ್ಯಾಕ್ಟರ್ ಹರಿಸಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಅದು ಒಂದಲ್ಲ ಎರಡಲ್ಲ 8 ಬಾರಿ ನೆಲದ ಮೇಲೆ ಬಿದ್ದಿದ್ದ ವ್ಯಕ್ತಿಯ ಮೇಲೆ ಟ್ರ್ಯಾಕ್ಟರ್ ಹರಿಸಲಾಗಿದೆ. ಈ ವೇಳೆ ಕುಟುಂಬಸ್ಥರು ಕಿರುಚಾಡುತ್ತಿದ್ದರೆ ಗ್ರಾಮದ ಇತರೆ ಜನರು ವಿಡಿಯೋ ಮಾಡುವುದರಲ್ಲಿ ಬ್ಯುಸಿಯಾಗಿದ್ದಾರೆ. ಘಟನೆಯ ನಂತರ ಗ್ರಾಮದಲ್ಲಿ ಉದ್ವಿಗ್ನತೆ ಉಂಟಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಸದರ್ ಪೊಲೀಸ್ ಠಾಣೆಯ ಎಸ್ಎಚ್ಒ ಜೈಪ್ರಕಾಶ್ ಪರ್ಮಾರ್ ಮಾತನಾಡಿ, ಬಹದ್ದೂರ್ ಗುರ್ಜರ್ ಮತ್ತು ಅಡ್ಡಾ ಗ್ರಾಮದ ಅತಾರ್ ಸಿಂಗ್ ಗುರ್ಜರ್ ನಡುವೆ ಜಮೀನಿಗೆ ಸಂಬಂಧಿಸಿದಂತೆ ಬಹಳ ಸಮಯದಿಂದ ವಿವಾದವಿದೆ. ಈ ವಿವಾದಕ್ಕೆ ಸಂಬಂಧಿಸಿದಂತೆ ಬುಧವಾರ ಎರಡೂ ಕಡೆಯವರು ಮತ್ತೆ ಮುಖಾಮುಖಿಯಾದರು. ಎರಡೂ ಕಡೆಯವರು ದೊಣ್ಣೆ ಹಾಗೂ ಕಲ್ಲು ತೂರಾಟ ನಡೆಸಿ ಪರಸ್ಪರ ಹಲ್ಲೆ ನಡೆಸಿದ್ದಾರೆ.
ಈ ಘಟನೆಯಿಂದ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಗ್ರಾಮಸ್ಥರ ಪ್ರಕಾರ, ಹೊಡೆದಾಟದ ವೇಳೆ ಗುಂಡಿನ ಸದ್ದು ಕೂಡ ಕೇಳಿಬಂದಿದೆ. ಆರೋಪಿ ಟ್ರ್ಯಾಕ್ಟರ್ ಚಾಲಕನ ಗುರುತು ಪತ್ತೆ ಹಚ್ಚಲಾಗುತ್ತಿದೆ.
A man was allegedly mowed down by a tractor on Wednesday in Bayana village in Rajasthan’s Bharatpur, said police, adding they have detained five people from the spot while some fled away.A video of the incident also surfaced online showing a man being repeatedly mowed by a tractor. Some women were also seen in the field at the time of the incident.
25-07-25 04:07 pm
Bangalore Correspondent
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
Rameshwaram Cafe Pongal Worm: ರಾಮೇಶ್ವರ ಕೆಫೆಯ...
24-07-25 10:52 pm
ಕಾಲ್ತುಳಿತ ಪ್ರಕರಣ ; ಆರ್ ಸಿಬಿ, ಡಿಎನ್ಎ, ಕೆಎಸ್ ಸಿ...
24-07-25 08:01 pm
25-07-25 04:40 pm
HK News Desk
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
ಕುಡುಬಿ ಸಮುದಾಯ ಎಸ್ಸಿ ಪಟ್ಟಿಗೆ ಸೇರಿಸಲು ರಾಜ್ಯದಿಂದ...
22-07-25 07:21 pm
26-07-25 11:37 am
Mangalore Correspondent
Congress, Mangalore: ಸಿದ್ದರಾಮಯ್ಯ ಆಡಳಿತದಲ್ಲೇ ದ...
26-07-25 10:44 am
Dharmasthala Case, SIT Meeting, Anucheth, Jit...
25-07-25 08:25 pm
DIG Anucheth Mangalore, SIT Dharmasthala: ಎಸ್...
25-07-25 06:05 pm
Udupi: ಸೊಸೈಟಿಗೆ ಅಡಿಟ್ ಮಾಡಿಕೊಡಲು ಲಂಚ ಬೇಡಿಕೆ ;...
25-07-25 02:25 pm
24-07-25 10:38 pm
Bangalore Correspondent
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm
Udupi Police, Chaddi Gang: ಉಡುಪಿಗೆ ಎಂಟ್ರಿ ಕೊಟ...
23-07-25 11:36 am