ಬ್ರೇಕಿಂಗ್ ನ್ಯೂಸ್
25-10-23 06:12 pm HK News Desk ದೇಶ - ವಿದೇಶ
ಭರತ್ಪುರ, ಅ 25: ರಾಜಸ್ಥಾನದ ಭರತ್ಪುರದಲ್ಲಿ ಜಾಗದ ವಿವಾದದಲ್ಲಿ ವ್ಯಕ್ತಿಯೋರ್ವ ಹತ್ಯೆಯಾಗಿದ್ದಾನೆ. ವ್ಯಕ್ತಿಯೊಬ್ಬನ ಮೇಲೆ ಟ್ರ್ಯಾಕ್ಟರ್ ಹರಿಸಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಅದು ಒಂದಲ್ಲ ಎರಡಲ್ಲ 8 ಬಾರಿ ನೆಲದ ಮೇಲೆ ಬಿದ್ದಿದ್ದ ವ್ಯಕ್ತಿಯ ಮೇಲೆ ಟ್ರ್ಯಾಕ್ಟರ್ ಹರಿಸಲಾಗಿದೆ. ಈ ವೇಳೆ ಕುಟುಂಬಸ್ಥರು ಕಿರುಚಾಡುತ್ತಿದ್ದರೆ ಗ್ರಾಮದ ಇತರೆ ಜನರು ವಿಡಿಯೋ ಮಾಡುವುದರಲ್ಲಿ ಬ್ಯುಸಿಯಾಗಿದ್ದಾರೆ. ಘಟನೆಯ ನಂತರ ಗ್ರಾಮದಲ್ಲಿ ಉದ್ವಿಗ್ನತೆ ಉಂಟಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಸದರ್ ಪೊಲೀಸ್ ಠಾಣೆಯ ಎಸ್ಎಚ್ಒ ಜೈಪ್ರಕಾಶ್ ಪರ್ಮಾರ್ ಮಾತನಾಡಿ, ಬಹದ್ದೂರ್ ಗುರ್ಜರ್ ಮತ್ತು ಅಡ್ಡಾ ಗ್ರಾಮದ ಅತಾರ್ ಸಿಂಗ್ ಗುರ್ಜರ್ ನಡುವೆ ಜಮೀನಿಗೆ ಸಂಬಂಧಿಸಿದಂತೆ ಬಹಳ ಸಮಯದಿಂದ ವಿವಾದವಿದೆ. ಈ ವಿವಾದಕ್ಕೆ ಸಂಬಂಧಿಸಿದಂತೆ ಬುಧವಾರ ಎರಡೂ ಕಡೆಯವರು ಮತ್ತೆ ಮುಖಾಮುಖಿಯಾದರು. ಎರಡೂ ಕಡೆಯವರು ದೊಣ್ಣೆ ಹಾಗೂ ಕಲ್ಲು ತೂರಾಟ ನಡೆಸಿ ಪರಸ್ಪರ ಹಲ್ಲೆ ನಡೆಸಿದ್ದಾರೆ.
![]()
ಈ ಘಟನೆಯಿಂದ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಗ್ರಾಮಸ್ಥರ ಪ್ರಕಾರ, ಹೊಡೆದಾಟದ ವೇಳೆ ಗುಂಡಿನ ಸದ್ದು ಕೂಡ ಕೇಳಿಬಂದಿದೆ. ಆರೋಪಿ ಟ್ರ್ಯಾಕ್ಟರ್ ಚಾಲಕನ ಗುರುತು ಪತ್ತೆ ಹಚ್ಚಲಾಗುತ್ತಿದೆ.
A man was allegedly mowed down by a tractor on Wednesday in Bayana village in Rajasthan’s Bharatpur, said police, adding they have detained five people from the spot while some fled away.A video of the incident also surfaced online showing a man being repeatedly mowed by a tractor. Some women were also seen in the field at the time of the incident.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm