ಬ್ರೇಕಿಂಗ್ ನ್ಯೂಸ್
25-10-23 06:12 pm HK News Desk ದೇಶ - ವಿದೇಶ
ಭರತ್ಪುರ, ಅ 25: ರಾಜಸ್ಥಾನದ ಭರತ್ಪುರದಲ್ಲಿ ಜಾಗದ ವಿವಾದದಲ್ಲಿ ವ್ಯಕ್ತಿಯೋರ್ವ ಹತ್ಯೆಯಾಗಿದ್ದಾನೆ. ವ್ಯಕ್ತಿಯೊಬ್ಬನ ಮೇಲೆ ಟ್ರ್ಯಾಕ್ಟರ್ ಹರಿಸಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಅದು ಒಂದಲ್ಲ ಎರಡಲ್ಲ 8 ಬಾರಿ ನೆಲದ ಮೇಲೆ ಬಿದ್ದಿದ್ದ ವ್ಯಕ್ತಿಯ ಮೇಲೆ ಟ್ರ್ಯಾಕ್ಟರ್ ಹರಿಸಲಾಗಿದೆ. ಈ ವೇಳೆ ಕುಟುಂಬಸ್ಥರು ಕಿರುಚಾಡುತ್ತಿದ್ದರೆ ಗ್ರಾಮದ ಇತರೆ ಜನರು ವಿಡಿಯೋ ಮಾಡುವುದರಲ್ಲಿ ಬ್ಯುಸಿಯಾಗಿದ್ದಾರೆ. ಘಟನೆಯ ನಂತರ ಗ್ರಾಮದಲ್ಲಿ ಉದ್ವಿಗ್ನತೆ ಉಂಟಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಸದರ್ ಪೊಲೀಸ್ ಠಾಣೆಯ ಎಸ್ಎಚ್ಒ ಜೈಪ್ರಕಾಶ್ ಪರ್ಮಾರ್ ಮಾತನಾಡಿ, ಬಹದ್ದೂರ್ ಗುರ್ಜರ್ ಮತ್ತು ಅಡ್ಡಾ ಗ್ರಾಮದ ಅತಾರ್ ಸಿಂಗ್ ಗುರ್ಜರ್ ನಡುವೆ ಜಮೀನಿಗೆ ಸಂಬಂಧಿಸಿದಂತೆ ಬಹಳ ಸಮಯದಿಂದ ವಿವಾದವಿದೆ. ಈ ವಿವಾದಕ್ಕೆ ಸಂಬಂಧಿಸಿದಂತೆ ಬುಧವಾರ ಎರಡೂ ಕಡೆಯವರು ಮತ್ತೆ ಮುಖಾಮುಖಿಯಾದರು. ಎರಡೂ ಕಡೆಯವರು ದೊಣ್ಣೆ ಹಾಗೂ ಕಲ್ಲು ತೂರಾಟ ನಡೆಸಿ ಪರಸ್ಪರ ಹಲ್ಲೆ ನಡೆಸಿದ್ದಾರೆ.
![]()
ಈ ಘಟನೆಯಿಂದ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಗ್ರಾಮಸ್ಥರ ಪ್ರಕಾರ, ಹೊಡೆದಾಟದ ವೇಳೆ ಗುಂಡಿನ ಸದ್ದು ಕೂಡ ಕೇಳಿಬಂದಿದೆ. ಆರೋಪಿ ಟ್ರ್ಯಾಕ್ಟರ್ ಚಾಲಕನ ಗುರುತು ಪತ್ತೆ ಹಚ್ಚಲಾಗುತ್ತಿದೆ.
A man was allegedly mowed down by a tractor on Wednesday in Bayana village in Rajasthan’s Bharatpur, said police, adding they have detained five people from the spot while some fled away.A video of the incident also surfaced online showing a man being repeatedly mowed by a tractor. Some women were also seen in the field at the time of the incident.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm